
ಶಿಕ್ಷಣ ಇಲಾಖೆ ಯಲ್ಲಿ ಬಿಸಿ ಊಟದ ಅವ್ಯವಹಾರ:ಬಿ ಇ ಓ ಗೆ ಮನವಿ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕು ಸರ್ಕಾರಿ ಕೆ ಪಿ ಎಸ್ ಶಾಲೆಯಲ್ಲಿ ಅಕ್ಷರ ದಾಸೋಹ ನಡೆಸುತ್ತಿರುವ ಸಹ ಶಿಕ್ಷಕಯರಗನಾಳ್ ಸಿದ್ದಪ್ಪ ಇವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿಲ್ಲಕೆ ಪಿ ಎಸ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕು ಸರ್ಕಾರಿ ಕೆ ಪಿ ಎಸ್ ಶಾಲೆಯಲ್ಲಿ ಅಕ್ಷರ ದಾಸೋಹ ನಡೆಸುತ್ತಿರುವ ಸಹ ಶಿಕ್ಷಕಯರಗನಾಳ್ ಸಿದ್ದಪ್ಪ ಇವರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿಲ್ಲಕೆ ಪಿ ಎಸ್

ಬೀದರ:ತಾಲ್ಲೂಕಿನ ಗುನ್ನಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇತ್ತೀಚಿನ ದಿನಗಳಲ್ಲಿ ಸೈಬರ್ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಪ್ರಮುಖವಾಗಿ ಏಕೆಂದರೆ ಮೊಬೈಲ್ ಇಂಟರನೆಟ್ ಮುಖಾಂತರ ಎಷ್ಟೋ

ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ನವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಹಾಗೂ ಆಸ್ಪತ್ರೆಗಳು, ಶಾಂತಿವನ (ಟ್ರಸ್ಟ್)

ಕಲಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಕೃಷಿ ಮಹಾವಿದ್ಯಾಲಯ ಭೀಮರಾಯನ ಗುಡಿಯ ಅಂತಿಮ ವರ್ಷದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ವಿದ್ಯಾರ್ಥಿಗಳ ವತಿಯಿಂದ ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ.ರಾಮನಗೌಡ ಪಿ ಪಾಟೀಲ್ ಹಾಗೂ

ಮುಂಡಗೋಡ : ಬೆಳಗಾವಿ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಶಿರಸಿ ಶೈಕ್ಷಣಿಕ ಜಿಲ್ಲಾ 14 ಮತ್ತು 17 ವಯೋಮಾನದ ಒಳಗಿನವರ ಕ್ರಿಕೆಟ್ ತಂಡಕ್ಕೆ ನಡೆದ ಆಯ್ಕೆಯಲ್ಲಿ ಮುಂಡಗೋಡ, ಶಿರಸಿ, ಮಳಗಿ ಯ ಆಟಗಾರರು ಆಯ್ಕೆ ಯಾಗಿದ್ದು,

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಾವಿಕೇರಿ ಗ್ರಾಮದಲ್ಲಿ ಗಾಂಧೀಜಿ ಜಯಂತಿ ಆಚರಣೆಯ ಅಂಗವಾಗಿ ಅದೇ ಗ್ರಾಮದಲ್ಲಿ ಇರುವಂತಹ ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಎಂಬ ಅಂಗನವಾಡಿ ಕೇಂದ್ರ-2

ಗಂಗಾವತಿ ತಾಲೂಕಿನಲ್ಲಿ ಸ್ವಚ್ಚತೆ ಹಾಗೂ ಮಹಾತ್ಮಾ ಗಾಂಧೀಜಿ ಅವರ ಜನ್ಮ ದಿನಾಚರಣೆ ಎಸ್.ಕೆ.ವಿ.ಎಸ್.ಕೆ ಟ್ರಸ್ಟ್ ನ ಅಡಿಯಲ್ಲಿ ನಡೆಯುತ್ತಿರುವ ಕಲ್ಮಠ ಶಿಕ್ಷಕ ತರಬೇತಿ ಸಂಸ್ಥೆ ಯಲ್ಲಿ ಭಾರತದ ಪಿತಾಮಹ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ

ಭಾಲ್ಕಿ ನಗರದ ಸಿಬಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯು ಅದ್ದೂರಿಯಾಗಿ ಆಚರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮೋಹನ್ ರೆಡ್ಡಿ

ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ನಡೆದ ಮಹಾತ್ಮ ಗಾಂಧಿ ಜಯಂತಿ ಹಾಗೂ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಮಹಾತ್ಮಗಾಂಧೀಜಿ ಅವರು ಸ್ವಾತಂತ್ರ ತಂದು ಕೊಟ್ಟಾಗ ಅವರ ಕನಸು

ಯಾದಗಿರಿ:ಶಹಾಪೂರ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಹೊರ ವಲಯದ ಗುಡ್ಡ ಗಾಡುಗಳ ನಡುವೆ ಕೆರೆಯ ದಡದ ನಿಸರ್ಗದ ಮಡಿಲಲಿ ನೂತನ ಶ್ರೀ ಗೌರಿ ಶಂಕರ ಶಾಂತಿ ಯೋಗಾ ಆಶ್ರಮದ ಪರಮ ಪೂಜ್ಯರಾದ ಶ್ರೀ ಮಹಾಂತ ಶಿವಯೋಗಿಗಳು
Website Design and Development By ❤ Serverhug Web Solutions