
ಶ್ರೀ ಶ್ರೀ ಬಸವಜಯ ಮೃತುಂಜಯ ಸ್ವಾಮೀಜಿಗಳ 45 ನೇಯ ಜನ್ಮೋತ್ಸವ
ಧಾರವಾಡ:ಇಂದು ಪಂಚಸೇನಾ ಧಾರವಾಡ ಜಿಲ್ಲಾ ಘಟಕದ ವತಿಯಿಂದ,ಕೂಡಲ ಸಂಗಮ ಪೀಠದ ಪ್ರಥಮ ಜಗದ್ಗುರು ಶ್ರೀ ಶ್ರೀ ಶ್ರೀ ಬಸವಜಯ ಮೃತುಂಜಯ ಸ್ವಾಮೀಜಿಗಳ 45 ನೇಯ ಜನ್ಮೋತ್ಸವದ ಪ್ರಯುಕ್ತ ಧಾರವಾಡದ ಐತಿಹಾಸಿಕ ಪ್ರಸಿದ್ಧ ಕೆಲಗೇರಿಯ ದಡದಲ್ಲಿರುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಧಾರವಾಡ:ಇಂದು ಪಂಚಸೇನಾ ಧಾರವಾಡ ಜಿಲ್ಲಾ ಘಟಕದ ವತಿಯಿಂದ,ಕೂಡಲ ಸಂಗಮ ಪೀಠದ ಪ್ರಥಮ ಜಗದ್ಗುರು ಶ್ರೀ ಶ್ರೀ ಶ್ರೀ ಬಸವಜಯ ಮೃತುಂಜಯ ಸ್ವಾಮೀಜಿಗಳ 45 ನೇಯ ಜನ್ಮೋತ್ಸವದ ಪ್ರಯುಕ್ತ ಧಾರವಾಡದ ಐತಿಹಾಸಿಕ ಪ್ರಸಿದ್ಧ ಕೆಲಗೇರಿಯ ದಡದಲ್ಲಿರುವ

ತುಮಕೂರು/ತಿಪಟೂರು:ರೈತರು ರಾಸಾಯನಿಕ ಗೊಬ್ಬರದ ಕೃಷಿಗೆ ಮಾರು ಹೋಗದೆ ಸಾವಯವ ಕೃಷಿಯ ಮೂಲಕ ಉತ್ತಮ ಆರೋಗ್ಯ ಪಡೆಯಬೇಕಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ನವೀನ್ ಕುಮಾರ್ ತಿಳಿಸಿದರು ಅವರು ಗೊರಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಧ್ವನಿ ವಿಚಾರ ಸಂಕಿರಣ ಉದ್ಘಾಟಿಸಿ ನ್ಯಾಯಮೂರ್ತಿ ಗೋಪಾಲಗೌಡ ರು ಮತ್ತು ನಟ ವಿನೋದ್ ರಾಜ್,ನಟಿ ಲೀಲಾವತಿ ತಾಯಿಗೆ ಸಂತಾಪ ವ್ಯಕ್ತಪಡಿಸಿದ್ದಾರೆರಾಜ್ಯದಲ್ಲಿ ಪತ್ರಕರ್ತರು ಅನುಭವಿಸುವ ಹಲವಾರು ಸಮಸ್ಯೆಗಳ

ಹನೂರು:ಚಾಮರಾಜ ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ನೇತೃತ್ವದಲ್ಲಿ ಹನೂರು ಪಟ್ಟಣದ ಜಿ ವಿ ಗೌಡ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬರನಿರ್ವಹಣೆ ಮತ್ತು ಪರಿಸ್ಥಿತಿ ಕುರಿತು ಪ್ರಗತಿ ಪರಿಶೀಲನ ಸಭೆಯಲ್ಲಿ ಕುಡಿಯುವ

ಕಲಬುರಗಿ:ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಗಳಾಗಿರುವ ಗೋವಿಂದ ಕಾರಜೋಳ ಅವರು ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಕಾಂಗ್ರೆಸ್ ಕಡೆಯವರು ಬಂದು ಗಲಾಟೆ ಮಾಡಿ ಅವರನ್ನು ಎಳೆದಾಡಿ ಅವಮಾನ ಮಾಡಿದ್ದನ್ನು ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಖಂಡಿಸಿದ್ದಾರೆ.ಗೋವಿಂದ ಕಾರಜೋಳ

ಅಥಣಿ:ಕನ್ನಡ ವಿಶ್ವವಿದ್ಯಾಲಯ ಹಂಪಿಯ ಮಾನ್ಯತಾ ಸಂಸ್ಥೆ ಶ್ರೀ ಬಿ.ಆರ್.ದರೂರ ಹಾರೂಗೇರಿಯ ಸಂಶೋಧನಾ ಕೇಂದ್ರದ ವಿದ್ಯಾರ್ಥಿ,ಪ್ರೊಫೆಸರ್ ಶ್ರೀ ಆನಂದ ಲಗಳಿ ಯವರಿಗೆ ಅರ್ಥಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ಪದವಿ ದೊರೆತಿದೆ.ಅವರು ‘ಕೃಷಿ ಮತ್ತು ಕೃಷಿಕರ ಬದುಕು:ಅಥಣಿ ತಾಲೂಕಿನ

ಶಿವಮೊಗ್ಗ:ಶಿವಮೊಗ್ಗ ಜಿಲ್ಲೆಯಾದ್ಯಂತ ವಿಶೇಷವಾಗಿ ಶಿವಮೊಗ್ಗ ನಗರದಲ್ಲಿ ಸಂಘಟಿತ ಅಪರಾಧಗಳ ವಿರುದ್ಧ ಶೂನ್ಯ ಸಹಿಷ್ಣುತೆ (Zero Tolerance) ಹೊಂದಿದ್ದು, ಸಾರ್ವಜನಿಕರು ಮತ್ತು ಮಾದ್ಯಮಗಳಿಂದ ಯಾವುದೇ ದೂರುಗಳು ಬಂದಾಗ ಕೂಡಲೇ ಸ್ಪಂದಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ
ಏನೆಂದರೇನು ಏನಿಲ್ಲದಿದ್ದರೇನು ಇವರುಸಂಪತ್ತಿನ ಗುಣಗಾಣ ಮಾಡುವರುಸಾಲದ ಹೊರೆಹೊತ್ತು ನಡೆದವರುನೆಟ್ಟರು ಸಾಲದಮರ ಗುಣವಂತರುಸಾವಿನಲ್ಲಿ ಸೋತರೂ ಸಂಪತ್ತಿನ ಸಾಹುಕಾರರು// ಕರಿಯದೆ ಬಂದು ಹೋಗುವುದುಸಂಪತ್ತಿನ ಗೋಡೆಯ ನೆರಳು ಇದುಕರುಣಿಸದೆ ಬಂದು ಹೋಗುವುದುಮುಖದ ಮೇಲಿನ ಮೊಡವೆ ತರ ಕಾಣುವದುಸುಖದ ಸಂಪತ್ತು

ಚಿತ್ರದುರ್ಗ: ರಾಷ್ಟ್ರಕವಿ ಕುವೆಂಪು ಜನ್ಮದಿನದ ಅಂಗವಾಗಿ ಡಿ 29ರ ಬೆಳಿಗ್ಗೆ11 ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವಿಶ್ವಮಾನವ ದಿನವನ್ನು ಆಚರಿಸಲಾಗುತ್ತಿದೆ ಎಂದು ಉಪ ವಿಭಾಗಾಧಿಕಾರಿ ಆರ್ ಕಾರ್ತಿಕ್ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಪೂರ್ವಭಾವಿ

ಕಲ್ಬುರ್ಗಿ ಸುದ್ದಿ:ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 2023-24ನೇ ಸಾಲಿನ ವಾರ್ಷಿಕ ಯೋಜನಾ ಅನುದಾನದ ಅಡಿಯಲ್ಲಿ ಕರ್ನಾಟಕ ರಾಜ್ಯದ 5307 ಪ್ರೌಢಶಾಲೆಗಳಲ್ಲಿ ಕರಾಟೆ ತರಬೇತಿ ನೀಡುವಂತೆ ಸರ್ಕಾರ ಸುತ್ತೋಲೆಯನ್ನು ಹೊರಡಿಸಿತು ಸುತ್ತೋಲೆಯ ಪ್ರಕಾರ ಅನುದಾನ 159.21
Website Design and Development By ❤ Serverhug Web Solutions