
8 ಲಕ್ಷ ರೂ ಮೌಲ್ಯದ ಅಕ್ಕಿ ವಶ
ವಿಜಯಪುರ/ಇಂಡಿ:ಇಂಡಿಯ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಇವರ ನೇತೃತ್ವದಲ್ಲಿ ಹಠಾತ್ತನೆ ದಾಳಿ ಮಾಡಿ 8 ಲಕ್ಷ ರೂ ಮೌಲ್ಯದ ಅಕ್ಕಿ ವಶ ಪಡಿಸಿಕೊಂಡಿದ್ದಾರೆ.ರಾಷ್ಟ್ರಿಯ ಹೆದ್ದಾರಿ ಮೇಲೆ ಬಸನಾಳ ಪೆಟ್ರೋಲ್ ಬಂಕ್ ಹತ್ತಿರ ಹೊರ್ತಿ ಸಮೀಪ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ/ಇಂಡಿ:ಇಂಡಿಯ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಇವರ ನೇತೃತ್ವದಲ್ಲಿ ಹಠಾತ್ತನೆ ದಾಳಿ ಮಾಡಿ 8 ಲಕ್ಷ ರೂ ಮೌಲ್ಯದ ಅಕ್ಕಿ ವಶ ಪಡಿಸಿಕೊಂಡಿದ್ದಾರೆ.ರಾಷ್ಟ್ರಿಯ ಹೆದ್ದಾರಿ ಮೇಲೆ ಬಸನಾಳ ಪೆಟ್ರೋಲ್ ಬಂಕ್ ಹತ್ತಿರ ಹೊರ್ತಿ ಸಮೀಪ

ನರಗುಂದ/ಶ್ರೀ ಯಡಯೂರು ಸಿದ್ಧಲಿಂಗೇಶ್ವರ ಪ್ರಥಮ ದರ್ಜೆ ಕಲಾ ಹಾಗೂ ವಾಣಿಜ್ಯ ಮಹಾ ವಿದ್ಯಾಲಯ ನರಗುಂದ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವೇಷಣಾ ಕಾರ್ಯಕ್ರಮ ಜರುಗಿತು ಇದರಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.ಉಭಯ ಸಂಸ್ಥೆಯ ಪ್ರಾಚಾರ್ಯರು

ಬಾಗಲಕೋಟೆ/ರಬಕವಿ-ಬನಹಟ್ಟಿ:ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ತೇರದಾಳ ಪೊಲೀಸ್ ಠಾಣೆ ಇವರ ಆಶ್ರಯದಲ್ಲಿ ಇಂದು ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಮಹಾಲಿಂಗಪುರನಾಕಾ ಹತ್ತಿರ 01-12-2023 ರಿಂದ 31-12-2023 ರವರೆಗೆ ಅಪರಾಧ ತಡೆ ಮಾಸಾಚರಣೆಯನ್ನು ಹಮ್ಮಿಕೊಂಡಿದ್ದರು.ಈ

ಬಾಗಲಕೋಟೆ/ರಬಕವಿ ಬನಹಟ್ಟಿ:ವಿಜಯಪುರ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ ಪ್ರಸಿದ್ಧ ಅಶಿಮ್ ಪಿರ್ ಸುಪಿ ದರ್ಗಾದ ವ್ಯವಸ್ಥಾಪಕ ತನ್ವೀರ್ ಹಾಸಿಂ ಪಿರ್ ಸಾಬ್ ಅವರನ್ನು ಐಸಿಎಸ್ ಉಗ್ರವಾದ ಸಂಘಟನೆಯ ಜೊತೆ ನೇರ ಸಂಬಂಧ ಕಲ್ಪಿಸಿದ್ದು

ಬೆಳಗಾವಿ ಸುವರ್ಣ ಸೌಧದವರೆಗೆ ಜೇವರ್ಗಿ ತಾಲೂಕ ಕರ್ನಾಟಕ ಸೇನೆ ತಾಲೂಕ ಅಧ್ಯಕ್ಷ ಶಿವಲಿಂಗ ಹಳ್ಳಿ ಸೊನ್ನ ಪಾದಯಾತ್ರೆ ಶರಣಗೌಡ ಪೊಲೀಸ್ ಪಾಟೀಲ್ ಅಭಿನಂದನೆ ಸಲ್ಲಿಸಿದರು. ಜೇವರ್ಗಿ ತಾಲೂಕಿನಲ್ಲಿ ಕಳೆದ 20 ವರ್ಷಗಳಿಂದ ನೆನೆಗುದಿಗೆ ಬಿದ್ದ

ಶಹಾಪುರ:ಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪಂಚಲೋಹದ ಮೂರ್ತಿಯನ್ನು ಶಹಾಪೂರ ನಗರದ ಹಳೆ ಬಸ್ ನಿಲ್ದಾಣದ ಮುಂಭಾಗದ ಉದ್ಯಾನವನ ಜಾಗದಲ್ಲಿ ನಿರ್ಮಾಣ ಮಾಡಲು ಅನುಮತಿ ನೀಡಬೇಕೆಂದು ಶಹಾಪೂರ ತಾಲೂಕಿನ

ಯಾದಗಿರಿ:ಏವೂರ ಗ್ರಾಮದಲ್ಲಿ ನಾಲ್ಕು ಜಾನುವಾರುಗಳು ವಿದ್ಯುತ್ ತಗುಲಿ ಮೃತಪಟ್ಟ ಕಾರಣ ಜಾನುವಾರು ಮಾಲೀಕರಿಗೆ ಮಾನ್ಯ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ ನೇತೃತ್ವದಲ್ಲಿ ಜೆಸ್ಕಾಂ ಇಲಾಖೆಯ ವತಿಯಿಂದ ದೊಡ್ಡಪ್ಪ

ಕೊಟ್ಟೂರು:ಪಟ್ಟಣದಲ್ಲಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ರಾಜ್ಯ ಕಾರ್ಯಧ್ಯಕ್ಷರಾದ ಕೊಟ್ರೇಶ್ ಜಿ.ಎಂ. ಅವರನ್ನೊಳಗೊಂಡ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರು ಎಲ್ಲಾ ವಿಭಾಗಗಳ ಸಂಘದ ಅಧ್ಯಕ್ಷರು

ಕೊಟ್ಟೂರು:ಉಭಯ ಗಾನ ವಿಶಾರದರು,ತ್ರಿಭಾಷಾ ಕವಿವರ್ಯ,ಸಕಲ ವಾದ್ಯ ಕಂಠೀರವ ನಾಡೋಜ ಹಾಗೂ ಕಾಳಿದಾಸ ಪ್ರಶಸ್ತಿ ವಿಜೇತರು ಪರಮಪೂಜ್ಯ ಡಾ||ಪಂಡಿತ್ ಪುಟ್ಟರಾಜ ಗವಾಯಿಗಳವರ ಹದಿನಾಲ್ಕನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು 11-12-2023 ರ ಸೋಮವಾರದಂದು ಸಂಜೆ 6:00 ಕ್ಕೆ

ಧಾರವಾಡ ವಾರ್ಡ್ ನಂಬರ್ 12 ರಲ್ಲಿರುವ ಶ್ರೀನಗರ ಭಾವಿಕಟ್ಟಿ ಫ್ಲಾಟ್ ನಲ್ಲಿ ಮಹಾಲಕ್ಷ್ಮಿ ಮಹಿಳಾ ಮಂಡಳದ ಮಾಜಿ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಶ್ರೀ
Website Design and Development By ❤ Serverhug Web Solutions