
ವಸತಿ ಶಾಲೆ ಥ್ರೋಬಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಹಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ದಿ 21 ರಂದು ನಡೆದ ಯಲಬುರ್ಗಾ-ಕುಕನೂರು ಅವಳಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ತಾಳಕೇರಿಯ ಹಿಂದುಳಿದ ವರ್ಗಗಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಹಳ್ಳಿ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ದಿ 21 ರಂದು ನಡೆದ ಯಲಬುರ್ಗಾ-ಕುಕನೂರು ಅವಳಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ತಾಳಕೇರಿಯ ಹಿಂದುಳಿದ ವರ್ಗಗಳ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಸಂಗಮೇಶ್ವರ ಚಿತ್ರಮಂದಿರ ಹತ್ತಿರವಿರುವ ವಿಜಯ ವಿರಾಟ ಸೌಹಾರ್ದ ಸಹಕಾರಿ ಸಂಘದ ಕಛೇರಿಯ ಸಭಾಂಗಣದಲ್ಲಿ 6ನೇ ವಾರ್ಷಿಕ ಮಹಾಸಭೆ ನಡೆಯಿತು.ವಿಜಯ ವಿರಾಟ ಸಹಕಾರಿ ಸಂಘ 8.31 ಲಕ್ಷ ನಿವ್ವಳ ಲಾಭ

ಬೆಂಗಳೂರಿನ ನಗು ಫೌಂಡೇಶನ್ ರವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಗೆ 20 ಸಾವಿರ ಮೌಲ್ಯದ ಪ್ರಿಂಟರ್ ನ್ನು ನೀಡಿದರು ನಗು ಫೌಂಡೇಶನ್ ಪರವಾಗಿ ಶಿಕ್ಷಕರಾದ ಸಿ ಆರ್ ಸುರೇಶ್ (ಚೌಡ್ಲಾಪುರ ಸೂರಿ)ರವರು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಶಿವಪೂರ ಮಿಣಜಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಇದು ಶಿಕ್ಷಣ ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುತ್ತದೆ ಮಕ್ಕಳಲ್ಲಿನ ಗುಪ್ತ ಪ್ರತಿಭೆಯನ್ನು ಹೊರತರುತ್ತದೆ

ಮಹಾರಾಷ್ಟ್ರ:ಸಾಂಗಲಿ ಜಿಲ್ಲೆ ಜತ್ತ ತಾಲೂಕಿನ ನಿವೃತ್ತ ಅಧ್ಯಾಪಕರು ಹಾಗೂ ಹಿರಿಯ ಸಾಹಿತಿಗಳಾದ ಗುರುಪಾದ ಎಸ್ ಕುಂಭಾರ ಯವರು ಕೆ.ಎಮ್.ಹೈಸ್ಕೂಲದಲ್ಲಿ ಇಂಗ್ಲೀಷ್ ಶಿಕ್ಷಕರಾಗಿದ್ದು ಕೂಡಾ ಕನ್ನಡ ಸಾಹಿತ್ಯ ಸಂಸ್ಕೃತಿ ಮೇಲೆ ಅಪಾರ ಪ್ರೀತಿ ಕನ್ನಡಕ್ಕೆ ಪೆಟ್ಟು

ಕಲಬುರಗಿ; ಇಲ್ಲಿನ ಖಾಜಾ ಬಂದಾನವಾಜ್ ವಿಶ್ವ ವಿದ್ಯಾಲಯದ ವಿಜ್ಞಾನ ನಿಕಾಯದ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ಬುಧವಾರ ಆಹಾರ ಸಂಸ್ಕರಣ ಕುರಿತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಪ್ರದರ್ಶನಕ್ಕೆ ವಿಜ್ಞಾನ ನಿಕಾಯದ ಡೀನ್ ಡಾ.ನಿಶಾತ ಅರೀಫ್ ಹುಸೇನಿ

ಹನೂರು:ತಾಲೂಕಿನ ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಬ್ಬೆ ಹುಣಸಿ ಕೆರೆಯಲ್ಲಿ ಮೀನು ಸಾಕಾಣಿಕೆಗೆ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಅಕ್ಟೋಬರ್ 11 ರಂದು ಕರೆಯಲು ತೀರ್ಮಾನಿಸಲಾಗಿದೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹದೇವ ಪ್ರಭು ತಿಳಿಸಿದ್ದಾರೆ.ಹುಬ್ಬೇ

ಬೀದರ್:ಭಾಲ್ಕಿ ಹಲ್ಬರ್ಗ ಸೇವಾ ಸಂಗಮ ಆರ್ಬಿಟ ಸಂಸ್ಥೆ ಮತ್ತು ಕಾರಿತಾಸ್ ಇಂಡಿಯಾ ಸಹಯೋಗದಲ್ಲಿ ಕ್ಯಾನ್ಸರ್ ಬಗ್ಗೆ ಜಾಗೃತಿ ಕಾರ್ಯಕ್ರಮ ಜರುಗಿತುದಿನಾಂಕ.20.9.23 ರಂದು ಹಾಲಿ ಹಿಪ್ಪರಗದಲ್ಲಿ ಏಳು ಸ್ವಸಹಾಯ ಸಂಘದ 45 ಸಂಘದ ಮಹಿಳೆಯರಿಗೆ ಕ್ಯಾನ್ಸರ್

ಲಿಂಗಸೂಗೂರಿನ ಹುಲಿಗುಡ್ಡದಲ್ಲಿ ಸುಶೀಲಮ್ಮ ಪತ್ತಾರ ಇವರ ಮನೆಯಲ್ಲಿ ಕುಟುಂಬ ಸಮೇತರಾಗಿ ಪರಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಯಿತು.ಪುಷ್ಪಾಲಂಕಾರ,ಮಂಗಳಾರತಿ, ನೈವೇದ್ಯ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು.ಪರಿಸರ ಸ್ನೇಹಿ ಗಣೇಶನನ್ನು ತಯಾರಿಸಲು ಹುತ್ತಿನ ಮಣ್ಣು,ಹುಲ್ಲು,ನೀರು ಮಿಶ್ರಿತವಾಗಿ

ಕಲಬುರಗಿ:ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗಿರುವುದಕ್ಕೆ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅವರು ಸ್ವಾಗತಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು,ಮಹಿಳಾ ಮೀಸಲಾತಿ ಮಾಡಿರುವುದು
Website Design and Development By ❤ Serverhug Web Solutions