
ಸರಳತೆ ಮೆರದ ಶಾಸಕ ಎಂ.ಅರ್.ಮಂಜುನಾಥ್
ಚಾಮರಾಜನಗರ/ಹನೂರು:ಗೌರಿ ಗಣೇಶದ ಹಬ್ಬದ ಪ್ರಯುಕ್ತ ಹನೂರು ಪಟ್ಟಣದ ವಿವಿಧ ಬಡಾವಣೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶ ದೇವರ ದರ್ಶನ ಪಡೆದರು.ಬಳಿಕ ವಿವಿಧ ಬಡಾವಣೆಯಲ್ಲಿ ನಿವಾಸಿಗಳಿಗೆ ಹಾಗೂ ಅಭಿಮಾನಿಗಳಿಗೆ ಹಬ್ಬದ ಶುಭಾಶಯಗಳನ್ನು ಶಾಸಕ ಎಂ ಆರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ/ಹನೂರು:ಗೌರಿ ಗಣೇಶದ ಹಬ್ಬದ ಪ್ರಯುಕ್ತ ಹನೂರು ಪಟ್ಟಣದ ವಿವಿಧ ಬಡಾವಣೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಗೌರಿ ಗಣೇಶ ದೇವರ ದರ್ಶನ ಪಡೆದರು.ಬಳಿಕ ವಿವಿಧ ಬಡಾವಣೆಯಲ್ಲಿ ನಿವಾಸಿಗಳಿಗೆ ಹಾಗೂ ಅಭಿಮಾನಿಗಳಿಗೆ ಹಬ್ಬದ ಶುಭಾಶಯಗಳನ್ನು ಶಾಸಕ ಎಂ ಆರ್

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ತಾಲೂಕ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ಭಗವಾನ್ ವಿಶ್ವಕರ್ಮ ಪೂಜಾ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.ನಗರದ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ಹೋಮ,ಹವನ,ಶ್ರೀ ಕಾಳಿಕಾದೇವಿ ಮೂರ್ತಿಗೆ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶಾಹೇರಾಬಾನು ಅವರು ವಹಿಸಿಕೊಂಡಿದ್ದರು ಧ್ವಜಾರೋಹಣ ಕಾರ್ಯಕ್ರಮ

ಕಲಬುರಗಿ:ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂವಿಧಾನದ ಕಲಂ 371 (ಜೆ) ಅನ್ವಯ ವಿಶೇಷ ಮೀಸಲಾತಿ ನೀಡಬೇಕು ಎಂಬ ಹೋರಾಟವನ್ನು ಹಳ್ಳಿ ಹಳ್ಳಿಗೂ ಕೊಂಡೊಯ್ದವರಲ್ಲಿ ಹೋರಾಟಗಾರ,ಮಾಜಿ ಶಾಸಕ ವೈಜನಾಥ ಪಾಟೀಲರ ಪ್ರಮುಖ ಪಾತ್ರವಾಗಿತ್ತುಹೀಗಿರುವಾಗ ಸರಕಾರವು ಮಾಜಿ ಶಾಸಕ

ಕಲಬುರಗಿ:ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ಏಕೈಕ ದೇಶ.ವಿವಿಧ ಸಂಸ್ಕೃತಿ,ಭಾಷೆ, ವೇಷ ಭೂಷನದಿಂದಾಗಿ ಭಾರತ ವಿಶ್ವದಲ್ಲೇ ವಿಶಿಷ್ಟ ದೇಶ ಎಂದು ಶ್ರೀ ಕೃಷ್ಣ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಪ್ರೊ.ಬಾಲಾಜಿ ಏಕನಾಥರಾವ ಕೋಣಳೆ ಹೇಳಿದರು ಅವರು

ಹನೂರು:ಶಾಸಕರಾದ ಎಂ.ಆರ್.ಮಂಜುನಾಥ್ ಕೌದಳ್ಳಿಯಿಂದ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆಯ ಪ್ಯಾಚಿಂಗ್ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.ಮಹದೇಶ್ವರ ಬೆಟ್ಟದ ಮುಖ್ಯ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿ ಬಿದ್ದು ಹಾಳಾಗಿರುವ ರಸ್ತೆಗೆ ಪ್ಯಾಚಿಂಗ್ ಕಾಮಗಾರಿಯನ್ನು ಮಾಡಲಾಗುತ್ತಿದ್ದು ಶಾಸಕರು ಭೇಟಿ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ನಿನ್ನೆ ಬೆಳಿಗ್ಗೆ ಕಲಬುರಗಿ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮಕ್ಕೂ ಮುನ್ನ ಹೈದ್ರಾಬಾದ್ ಕರ್ನಾಟಕ ವಿಮೋಚನೆಯ ರೂವಾರಿಯಾಗಿರುವ ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ್

ಬೀದರ್: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಪ್ರಯುಕ್ತ ಜೈ ಭಾರತ್ ಮಾತಾ ಸೇವಾ ಸಮಿತಿ ಬೀದರ್ ಜಿಲ್ಲಾ ಘಟಕ ವತಿಯಿಂದ ಅದ್ದೂರಿ ಕಲ್ಯಾಣ ಕರ್ನಾಟಕ ಉತ್ಸವ ದೇಶಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ವೀರ

ಅಫಜಲಪುರ:ದೇಶದ ವಾಸ್ತುಶಿಲ್ಪ ಕಲೆಗೆ ಭಗವಾನ್ ಶ್ರೀ ವಿಶ್ವಕರ್ಮರ ಕೊಡುಗೆ ಅಪಾರವಾದದ್ದು ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗೊಬ್ಬುರ (ಬಿ)ಯ ಅತಿಥಿ ಶಿಕ್ಷಕಿಯಾದಂತಹ ಶ್ರೀಮತಿ ನಾಗಮ್ಮ ಎಮ್ ಪಂಚಾಳ ಅವರು ಹೇಳಿದರು.ಕಲಬುರಗಿ ಜಿಲ್ಲೆಯ ಅಫಜಲಪುರ

ಬೀದರ್:ಪೊಲೀಸ್ ಠಾಣೆಗೆ ಹೋಗಿ ಬರುವೆ ಎಂದು ಮನೆಯಿಂದ ಹೋಗಿರುವ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಕಾಣೆಯಾಗಿದ್ದಾರೆ.ರಾಂಪುರೆ ಬ್ಯಾಂಕ್ ಕಾಲೋನಿಯಲ್ಲಿ ವಾಸವಾಗಿರುವ ಶರಣಪ್ಪ ಅಮೃತ್ ಕಾಂಬಳೆ ನಾಪತ್ತೆಯಾದವರು ಈ ಕುರಿತು ಶರಣಪ್ಪ ಅವರ ಪತ್ನಿ ಸುಜಾತ ಶರಣಪ್ಪ
Website Design and Development By ❤ Serverhug Web Solutions