
ಕಾಳಗಿ : ಬರಗಾಲ ಘೋಷಣೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ಕಾಳಗಿ : ತಾಲೂಕಿನಾದ್ಯಂತ ಮುಂಗಾರು ಮಳೆ ಕೊರತೆಯಾಗಿದ್ದು, ಬೆಳೆಗಳು ಮೊಳಕೆಯಲ್ಲೇ ಮುದುಡಿವೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಕಾಳಗಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಜುಲೈ 13 ರಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಾಳಗಿ : ತಾಲೂಕಿನಾದ್ಯಂತ ಮುಂಗಾರು ಮಳೆ ಕೊರತೆಯಾಗಿದ್ದು, ಬೆಳೆಗಳು ಮೊಳಕೆಯಲ್ಲೇ ಮುದುಡಿವೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಕಾಳಗಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಜುಲೈ 13 ರಂದು

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಗಂಗಾಮತ ಸಮಾಜದಿಂದ ಗಂಗಾದೇವಿ ಗಂಗೆಸ್ಥಳ ಮತ್ತು ಭಾವಚಿತ್ರ ಮೆರವಣಿಗೆ ಶುಕ್ರವಾರ ಅದ್ಧೂರಿಯಾಗಿ ನಡೆಯಿತು.ಇಲ್ಲಿನ ಮುಖ್ಯರಸ್ತೆ ಬದಿಯಲ್ಲಿ ಗಂಗಾಮತ ಸಮಾಜದ ಗಂಗಾ ಪರಮೇಶ್ವರಿ ಸೇವಾ ಸಮಿತಿ

ಬಳ್ಳಾರಿ / ಕಂಪ್ಲಿ: ಪಟ್ಟಣದಲ್ಲಿ ದ್ವಿಚಕ್ರ ವಾಹನ ಚಲಾಯಿಸಿದ ಇಬ್ಬರು ಅಪ್ರಾಪ್ತ ಬಾಲಕರಿಗೆ ಮತ್ತು ದ್ವಿಚಕ್ರ ವಾಹನ ನೀಡಿದ ಇಬ್ಬರು ಮಾಲೀಕರಿಗೆ ನ್ಯಾಯಾಲಯವು ತಲಾ 25 ಸಾವಿರ ರೂ ದಂಡವನ್ನು ವಿಧಿಸಿದ್ದಾರೆ.ಪಟ್ಟಣದ ಬಸ್ ನಿಲ್ದಾಣದ

ಬಳ್ಳಾರಿ / ಕಂಪ್ಲಿ : ಪ್ರತಿ ವರ್ಷದಂತಾಗಿದ್ದರೆ ಈ ಹೊತ್ತಿಗೆ ಕಂಪ್ಲಿ ಕೋಟೆಯಲ್ಲಿನ ತುಂಗಭದ್ರಾ ನದಿಯು ಮೈದುಂಬಿ ಹರಿಯುವುದರ ಜೊತೆಗೆ ನದಿ ಅಕ್ಕ ಪಕ್ಕದ ಜಮೀನುಗಳ ಹಸಿರಿನಿಂದ ಕಂಗೋಳಿಸಬೇಕಾಗಿತ್ತು. ಆದರೆ, ಮುಂಗಾರು ಪೂರ್ವ ಹಾಗೂ

ಬಳ್ಳಾರಿ / ಕಂಪ್ಲಿ: ಕ್ಷೇತ್ರ ಸೇರಿದಂತೆ ನಾಡಿನ ಜನರ ನಾಡಿ ಮಿಡಿತ ಅರಿತಿರುವ ಶಾಸಕ ಜೆ.ಎನ್.ಗಣೇಶಗೆ ಸಚಿವ ಸ್ಥಾನ ನೀಡುವ ಮೂಲಕ ಜನರ ಸೇವೆಗೆ ಅನುವು ಮಾಡಿಕೊಡಬೇಕೆಂದು ರಾಮಸಾಗರ ಗ್ರಾಮದ ಗಂಗಾಮತ ಸಮಾಜದ ಅಧ್ಯಕ್ಷ

“ಸರಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಲು ಮನವಿ” ಬನಹಟ್ಟಿ(ಬಾಗಲಕೋಟೆ) : ಇಲ್ಲಿನ ಸದಾಶಿವ ನಗರದ ಹಿರಿಯ ಪ್ರಾಥಮಿಕ ಶಾಲೆಗೆ ಈ ವರ್ಷ ಹೊಸದಾಗಿ ದಾಖಲಾದ ಎಲ್ಲಾ ಮಕ್ಕಳಿಗೆ ಉಚಿತವಾಗಿ ಟ್ರ್ಯಾಕ್ ಸೂಟ್ ಮತ್ತು ನೋಟ್ ಬುಕ್

ಕೊರಟಗೆರೆ ತಾಲ್ಲೂಕಿನಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆ ಬರಗಾಲದ ವಾತಾವರಣ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಹಲವು ಭಾಗಗಳಲ್ಲಿ ಮಳೆಯು ವಿಳಂಬವಾಗಿದ್ದು. ಕೆರೆ ಕಟ್ಟೆಗಳು ಬತ್ತಿ ಹೋಗಿ ದನ ಕರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಮಳೆರಾಯನ ಕೃಪೆಯು

ಬಳ್ಳಾರಿ / ಕಂಪ್ಲಿ : ದೇಶಾದ್ಯಂತ ಬರಿ ಸದ್ದು ಮಾಡುತ್ತಿರುವ ಮತದಾರರ ವಿಶೇಷ (ಎಸ್ಐಆರ್) ಸಮಗ್ರ ಪರಿಷ್ಕರಣೆ ಬಗ್ಗೆ ಹಲವಾರು ಆರೋಪ ಪ್ರತ್ಯಾರೋಪಗಳಿದ್ದರೂ ಸಹಿತ ಕಂಪ್ಲಿ ತಾಲ್ಲೂಕಿನ ಸಣಾಪುರ ಗ್ರಾ.ಪಂ.ವ್ಯಾಪ್ತಿಯ ಅರಳಹಳ್ಳಿ ತಾಂಡದಲ್ಲಿ ಎಸ್

ಬಳ್ಳಾರಿ / ಕಂಪ್ಲಿ : ಪಟ್ಟಣದ ಸತ್ಯನಾರಾಯಣ ಪೇಟೆಯಲ್ಲಿ 1969ರಲ್ಲಿ ನಿರ್ಮಾಣ ಮಾಡಲಾದ ಶ್ರೀ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಸತ್ಯನಾರಾಯಣ ಸ್ವಾಮಿಗೆ ವಿವಿಧ ಅಬಿಷೇಕ,ವಿಶೇಷ ಪೂಜೆ, ವಿವಿಧ ಹೋಮಗಳು ಶ್ರದ್ಧಾ ಭಕ್ತಿಯಿಂದ ಜರುಗಿದವು.ಬೆಳಿಗ್ಗೆ ಅಮೃತ

ಬಳ್ಳಾರಿ / ಕಂಪ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಶೀಲನೆ ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದ್ದು, ಕಂಪ್ಲಿ ಪಟ್ಟಣವೂ ಸೇರಿದಂತೆ ತಾಲ್ಲೂಕಿನಲ್ಲಿ ಮತಗಟ್ಟೆ ಅಧಿಕಾರಿಗಳ ಕಾರ್ಯವನ್ನು ನಿರಂತರವಾಗಿ ಪರಿಶೀಲನೆ ಮಾಡಲಾಗುತ್ತಿದೆ ಹಾಗೂ
Website Design and Development By ❤ Serverhug Web Solutions