
76ನೆಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಡಿ ವೈ ಎಸ್ ಪಿ ಕಚೇರಿ ಆವರಣದಲ್ಲಿ ಸಿರುಗುಪ್ಪ ಪೊಲೀಸ್ ಉಪ ವಿಭಾಗ ಹಾಗೂ ಆರೋಗ್ಯ ಇಲಾಖೆ ಸಹಾಯದೊಂದಿಗೆ ಸಿರುಗುಪ್ಪ ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಡಿ ವೈ ಎಸ್ ಪಿ ಕಚೇರಿ ಆವರಣದಲ್ಲಿ ಸಿರುಗುಪ್ಪ ಪೊಲೀಸ್ ಉಪ ವಿಭಾಗ ಹಾಗೂ ಆರೋಗ್ಯ ಇಲಾಖೆ ಸಹಾಯದೊಂದಿಗೆ ಸಿರುಗುಪ್ಪ ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು

ಸಿಂಧನೂರಿನ ಅನಿಕೇತನ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಇಂದು ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.ಈ ಸಂದರ್ಭದಲ್ಲಿ ಕಾಲೇಜಿನ
ಕೆ.ಜಿ.ವಿ.ಎಸ್ ಧಾರವಾಡ ಜಿಲ್ಲೆ. ಎ. ಎಂ. ಆರ್ ಸಂಜೀವಿನಿ ಸಂಸ್ಥೆ ಅರಕೇರಿ 2 ಹಾಗೂ ಸ್ಪೂರ್ತಿ ಕರಿಯರ್ ಅಕ್ಯಾಡೆಮಿ ಸ್ಪಧಾ೯ಚುಕ್ಕಿ ಗ್ರೂಪ್ ಹುಬ್ಬಳ್ಳಿ ಮತ್ತು ನೋಬಲ್ ಪಬ್ಲಿಕ್ ಸ್ಕೂಲ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೆಜಿವಿಎಸ್

ಬೆಂಗಳೂರು:ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಜೇವರ್ಗಿ ಶಾಸಕ ಹಾಗೂ ಮಾಜಿ ಸಿ.ಎಂ.ಧರಂಸಿಂಗ್ ಅವರ ಪುತ್ರ ಡಾ.ಅಜಯ್ ಸಿಂಗ್ ಅವರನ್ನು ನೇಮಕ ಮಾಡಿ ಸಿ.ಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ ಕೆಕೆಆರ್ ಡಿಬಿ ಗೆ ಸಂಪುಟ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮರಕಲ್ ಗ್ರಾಮದಲ್ಲಿ ಪ್ರತಿ ಗುರುವಾರದಂದು ಮಕ್ಕಳಿಗೆ ಆರೋಗ್ಯ ತಪಾಸಣೆ,ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಣೆ ಹಾಗೂ ಇಂದ್ರ ಧನುಷ್ ಲಸಿಕೆ ಹಾಕುವಾಗ ಅಂಗನವಾಡಿ ಮೇಲ್ಚಾವಣಿ ಕುಸಿದು ಬಿದ್ದಿರುವುದರಿಂದ ಮಗು ಕೀರ್ತಿ(ತಾಯಿ

ಉತ್ತರ ಕನ್ನಡ: ಮುಂಡಗೋಡ ತಾಲೂಕಿನ ಗಾಂಧಿನಗರ ವಾರ್ಡನ್ನು ನಿಯಮ ಬಾಹಿರವಾಗಿ ಸ್ಲಂ ಎಂದು ಘೋಷಣೆ ಮಾಡಿರುವುದು ನಿಯಮ ಬಾಹಿರ ಎಂದು ಇತ್ತೀಚಿಗೆ ಗಾಂಧಿನಗರ ಅಭಿವೃದ್ದಿ ಮಂಡಲದ ಸದಸ್ಯರೆಲ್ಲರೂ ಕಾರವಾರದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಸ್ಲಂ ಘೋಷಣೆ

ಮುಂಡಗೋಡ:ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ಅಧಿಕಾರ ವಹಿಸಿರುವ ಗಂಗೂಬಾಯಿ ಮಾನಕರ್ ಅವರು ಮೊದಲ ಬಾರಿಗೆ ಮುಂಡಗೋಡ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳು ಹಾಗೂ ಇಲ್ಲಿನ ಕುಂದು ಕೊರತೆಗಳ ಬಗ್ಗೆ

ಯಾದಗಿರಿ:ಶಹಾಪುರ ವಿಶ್ವಜ್ಯೋತಿ ಮಹಾವಿದ್ಯಾಲಯದ ವಿದ್ಯಾರ್ಥಿ ಭೀಮಶಂಕರ್ ಗೋಗಿ ಕರಾಟೆ ಕ್ರೀಡಾಕೂಟದಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಶ್ವಜ್ಯೋತಿ ಮಹಾವಿದ್ಯಾಲಯದ ಬಿ ಎ ನಾಲ್ಕನೇ ಸೆಮಿಸ್ಟರನಲ್ಲಿ ವ್ಯಾಸಂಗ ಮಾಡುತ್ತಿರುವ ಭೀಮಶಂಕರ್ ಗೋಗಿ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕಾರುಣ್ಯ ಆಶ್ರಮದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ತಮ್ಮ 35ನೇ ಹುಟ್ಟು ಹಬ್ಬವನ್ನು ಕಾರಣ್ಯ ಆಶ್ರಮದ ಶ್ರಮಜೀವಿಗಳಿಗೆ ಸನ್ಮಾನಿಸಿ,ಬಾಳೆಹಣ್ಣು ವಿತರಿಸಿ ಹಿರಿಯ ಜೀವಿಗಳಿಂದ ಆರ್ಶೀವಾದ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಿರುಗುಪ್ಪ ತಾಲೂಕು ಘಟಕದ ವತಿಯಿಂದ ಇಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಬಿ.ಎಂ.ನಾಗರಾಜ ಇವರಿಗೆ ಸಿರಗುಪ್ಪ ತಾಲೂಕು ಸರ್ಕಾರಿ ನೌಕರ
Website Design and Development By ❤ Serverhug Web Solutions