
ಸಂವಿಧಾನ ಸಮರ್ಪಣಾ ದಿನಾಚರಣೆ
ಬೀದರ್:ಇಂದು ಸಂವಿಧಾನ ಸಮರ್ಪಣೆ ದಿನದ ಪ್ರಯುಕ್ತ ಬೀದರ್ ನಗರದಲ್ಲಿರುವ ನೀಲಾ ಎಂ ಎಸ್ ಡಬ್ಲ್ಯೂ ಕಾಲೇಜ್ ನಲ್ಲಿ ಸಂವಿಧಾನ ಶಿಲ್ಪಿ,ವಿಶ್ವ ಚೇತನ ಡಾ.ಬಿ.ಆರ್.ಅಂಬೇಡ್ಕರ ರವರ ಫೋಟೋಗೆ ಪೂಜೆ ಸಲ್ಲಿಸಿ ನೀಲಾ ಕಾಲೇಜಿನ ಪ್ರಾಚಾರ್ಯರಾದ ದೀಪಕ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್:ಇಂದು ಸಂವಿಧಾನ ಸಮರ್ಪಣೆ ದಿನದ ಪ್ರಯುಕ್ತ ಬೀದರ್ ನಗರದಲ್ಲಿರುವ ನೀಲಾ ಎಂ ಎಸ್ ಡಬ್ಲ್ಯೂ ಕಾಲೇಜ್ ನಲ್ಲಿ ಸಂವಿಧಾನ ಶಿಲ್ಪಿ,ವಿಶ್ವ ಚೇತನ ಡಾ.ಬಿ.ಆರ್.ಅಂಬೇಡ್ಕರ ರವರ ಫೋಟೋಗೆ ಪೂಜೆ ಸಲ್ಲಿಸಿ ನೀಲಾ ಕಾಲೇಜಿನ ಪ್ರಾಚಾರ್ಯರಾದ ದೀಪಕ್

ದಿನಾಂಕ: 25-11-2023 ರಂದು ಸಮಯ ಬೆಳಿಗ್ಗೆ 10:30 ನಿಮಿಷಕ್ಕೆ ಕಸಾಪ ತಾಲೂಕ ಅಧ್ಯಕ್ಷರಾದ ಎಸ್ ಕೆ ಬಿರಾದಾರ ಅವರು ಪರಿಷತ್ ಧ್ವಜಾರೋಹಣವನ್ನು ನೆರವೇರಿಸಿದರು. ಪರಿಷತ್ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜೇವರ್ಗಿ ತಾಲೂಕಿನ ವಿವಿಧ ಅಧಿಕಾರಿಗಳು ಹಾಗೂ
ರವಿ ಮೂಡುವ ವೇಳೆಚಂದಿರನ್ನು ಸರಿದಿಹನುಚಿಲಿಪಿಲಿ ಹಕ್ಕಿಯ ಕಲರವ ಕೇಳಿಬೆಳಕಿನ ಚಿತ್ತಾರದ ರಂಗೋಲಿಯನ್ನು ನೋಡಿ ಮೂಡಿರುವನು ಮೂಡಣ ದಿಕ್ಕಿನಲ್ಲಿಚೆಲ್ಲುತ್ತಿರುವನು ಬೆಳಕಿನ ಕಾಂತಿಯನ್ನು ಅಲ್ಲಿಇವನು ಇದ್ದೊಡೆ ಜೀವನವೇ ಇಲ್ಲಿಸಕಲ ಜೀವರಾಶಿಗಳು ಇವನ ನೆಲೆಯಲ್ಲಿ ಆಕಾಶದ ಅಂಗಳದಲ್ಲಿ ತೇಲುತ್ತಿರುವನು

ಯಾದಗಿರಿ:ಮಲ್ಲಾ ಬಿ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಹಾಗೂ ವೃತ ಉದ್ಘಾಟನೆ ಸಮಾರಂಭದ ಅಂಗವಾಗಿ ಆ ಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕೆ ಹಾಗೂ ಉದ್ಯಮಿಗಳ ಸಚಿವರು ಹಾಗೂ ಯಾದಗಿರಿ

ಯಾದಗಿರಿ ಜಿಲ್ಲೆಯ ಶಹಾಪುರದ ಪಟ್ಟಣದ ಯಾದಗಿರಿ ರಸ್ತೆಯಲ್ಲಿ ಇರುವ ಜೇವರ್ಗಿ ತಾಲ್ಲೂಕಿನ ಮಾಗಣಗೇರಿ ಹಿರೇಮಠದ ಶಾಖಾ ಮಠದ ನೂತನ ಕಟ್ಟಡ ಲೋಕಾರ್ಪಣೆಯನ್ನು ಸಣ್ಣ ಕೈಗಾರಿಕಾ ಹಾಗೂ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶರಣಬಸಪ್ಪಗೌಡ

ಯಾದಗಿರಿ:ಯಾದಗಿರಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸೊಸೈಟಿ, ಯಾದಗಿರಿವತಿಯಿಂದ 2023ನೇ ಸಾಲಿನ ಮಕ್ಕಳ ದಿನಾಚರಣೆ ಕಾರ್ಯಕ್ರಮ

ಗದಗ/ನರಗುಂದ:ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ,ಯುವಕರಿಗೆ,ರೈತರಿಗೆ,ಹಿರಿಯ ನಾಗರಿಕರಿಗೆ,ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಡಿಜಿಟಲ್ ತಂತ್ರಜ್ಞಾನದ ಬಗ್ಗೆ ಮಾಹಿತಿ ಸುಲಭವಾಗಿ ದೊರೆಯಲಿ ಎಂಬ ಉದ್ದೇಶದಿಂದ ತಾಲೂಕಿನ ಹುಣಶೀಕಟ್ಟಿ ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಲ್ಯಾಪ್ಟಾಪ್ ಮತ್ತು ಮೊಬೈಲ್ ವಿತರಣೆ ಮಾಡಲಾಯಿತು.ರಾಜ್ಯ ಗ್ರಾಮಾಭಿವೃದ್ಧಿ ಮತ್ತು

ಬಾಗಲಕೋಟೆ/ರಬಕವಿ ಬನಹಟ್ಟಿ:ಜಿಲ್ಲಾ ಸಾಕ್ಷರತಾ ಹಾಗೂ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳ ಜಮಖಂಡಿ ಇವರ ಅಡಿಯಲ್ಲಿ ಸನ್ 2022-23 ನೇ ಸಾಲಿನ ವಿವೇಕ್ ಶಾಲಾ ಕೊಠಡಿಯು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ

ಶಿವಮೊಗ್ಗ ಸೊರಬ ತಾಲ್ಲೂಕಿನಚಂದ್ರಗುತ್ತಿ ಸಮೀಪದ ಹೆಜ್ಜೆ ವಕ್ಕಲಕೊಪ್ಪ, ಹೊಸಕೊಪ್ಪ,ಕಾರೇಹೊಂಡ ಗ್ರಾಮದ ಶ್ರೀ ಬನ್ನಿ ಮಹಂಕಾಳಿ ಅಮ್ಮನವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಪ್ರತಿ ಮಂಗಳವಾರ,ಶುಕ್ರವಾರ ದೇವಿಯ ಸನ್ನಿಧಿಗೆ ಬರುವ ಭಕ್ತಾದಿಗಳಿಗೆ ಅನ್ನ

ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಡಾಕ್ಟರ್ ಡಿ ಜಿ ಸಾಗರ ಬಣ ವತಿಯಿಂದ ವಡಿಗೇರ ತಾಲೂಕಿನ ಉಳ್ಳೇಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣಾ ಪ್ರಯುಕ್ತ
Website Design and Development By ❤ Serverhug Web Solutions