ತುಳಸಿ ಮಾತೆಯ ವೈಶಿಷ್ಟ್ಯವೂ ಆಸ್ವಾದ
ತುಂಬಾ ಶ್ರದ್ದೆಯಿಂದ ಭಕ್ತಿಯಿಂದ ನಮಿಸುವ, ಮನಸ್ಸಿಗೆ ನೆಮ್ಮದಿ ದೊರಕುವ ಅಲ್ಲಿ ನಿಂತು ಧ್ಯಾನ ಮಾಡಿದ್ದೆ ಆದಲ್ಲಿ ತನುವಿಗೆ ಹಿತವೂ ಉಂಟು. ಮನೆಗೆ ಶೋಭೆಯನ್ನು ತಂದುಕೊಡುವ ಜ್ಯೋತಿ ಹಚ್ಚಿ ಕರ್ಪುರ ಬೆಳಗಿ ಪರಿಮಳ ಬೀರಿದಾಗ ಸುಗಂಧವು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ತುಂಬಾ ಶ್ರದ್ದೆಯಿಂದ ಭಕ್ತಿಯಿಂದ ನಮಿಸುವ, ಮನಸ್ಸಿಗೆ ನೆಮ್ಮದಿ ದೊರಕುವ ಅಲ್ಲಿ ನಿಂತು ಧ್ಯಾನ ಮಾಡಿದ್ದೆ ಆದಲ್ಲಿ ತನುವಿಗೆ ಹಿತವೂ ಉಂಟು. ಮನೆಗೆ ಶೋಭೆಯನ್ನು ತಂದುಕೊಡುವ ಜ್ಯೋತಿ ಹಚ್ಚಿ ಕರ್ಪುರ ಬೆಳಗಿ ಪರಿಮಳ ಬೀರಿದಾಗ ಸುಗಂಧವು

ಮೈಸೂರು:ಮೈಸೂರಿನ ಗೌರಿ ಶಂಕರ ನಗರದ ಪಂಚಗವಿ ಮಠದ ಉಳಿವಿಗಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.500 ವರ್ಷಗಳ ಇತಿಹಾಸ ಪ್ರಸಿದ್ಧ ಮೈಸೂರಿನ ಗೌರಿ ಶಂಕರ ನಗರದ ಪಂಚಗವಿ ಮಠದ ಜವಾಬ್ದಾರಿಯನ್ನು

ಕೊಪ್ಪಳ:ಡಣಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ವರ್ಷಗಳ ಸೇವೆ ಸಲ್ಲಿಸಿದ ಶಿಕ್ಷಕರಾದ ಶರಣಪ್ಪ ಕೆ,ಫಕೀರಪ್ಪ ಟಿ,ಲಕ್ಷ್ಮಪ್ಪ. ಎಸ್,ಚಂದ್ರಶೇಖರ ಜೆ,ಶಿಕ್ಷಕಿಯರಾದ ಶ್ರೀಮತಿ ತಹಸಿನಾ ಬೇಗಂ,ಶ್ರೀಮತಿ ಪ್ರೀತಿ ಎನ್.ಬಿ,ಶ್ರೀಮತಿ ಉಮಾದೇವಿ.ಕೆ ವರ್ಗಾವಣೆಗೊಂಡಿದ್ದು ಶಾಲೆಯ ಶಿಕ್ಷಕ,ಶಿಕ್ಷಕಿಯ ವೃಂದದಿಂದ ಹಾಗೂ ಗ್ರಾಮದ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಯಾದಗಿರಿ ಜಿಲ್ಲೆಯಲ್ಲೆ ಅತ್ಯಂತ ದೊಡ್ಡ ಮಾರುಕಟ್ಟೆಯಾಗಿದ್ದು ಉತ್ತಮವಾದ ವ್ಯಾಪಾರ ವಹಿವಾಟು ನಡೆತಕ್ಕಂತ ದೊಡ್ಡ ಮಾರುಕಟ್ಟೆಗೆ ಸೂಕ್ತವಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇಲ್ಲದೆ ಇರುವುದರಿಂದ

ಶಹಾಪುರ:ಧಾರ್ಮಿಕತೆಗೆ ಒಳಗಾಗಿ ಪೂಜೆ, ಪುನಸ್ಕಾರಗಳಲ್ಲಿ ತೊಡಗಿದಾಗ ಮಾತ್ರ ಮೋಕ್ಷ ದೊರಕಿ ಬದುಕಿಗೆ ನೆಮ್ಮದಿ ದೊರಕಲು ಸಾಧ್ಯ ಎಂದು ಫಕೀರೇಶ್ವರ ಮಠದ ಪರಮಪೂಜ್ಯ ಗುರುಪಾದ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಸಗರ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದಿ.ಅಚ್ಚಪ್ಪಗೌಡ

ಯಾದಗಿರಿ:2023-24ನೇ ಸಾಲಿನ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭಾರತೀಯ ಹತ್ತಿ ನಿಗಮ ವತಿಯಿಂದ ಗರಿಷ್ಠ ರೂ.7020 ರಂತೆ ಪ್ರತಿ ಕ್ವಿಂಟಾಲ್ ಗೆ ರೈತರಿಂದ ಹತ್ತಿ ಖರೀದಿಸಲು ಶಹಾಪುರ ಸಮಿತಿಯ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನಾದ್ಯಂತ ಭಕ್ತ ಶ್ರೀ ಕನಕದಾಸರ ಜಯಂತಿಯನ್ನು ನವೆಂಬರ್ 30ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ವಡಗೇರಾ ತಹಶೀಲ್ದಾರ್ ಶ್ರೀನಿವಾಸ್ ಚಾಪಲ್ ಸೂಚಿಸಿದರು.ವಡಗೇರಾ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ

ಯಾದಗಿರಿ:ಶಹಾಪುರ ತಾಲೂಕಿನ ಮಾಂಗಿಲಾಲ ಜೈನ ಶಾಲೆಯಲ್ಲಿ ಇಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಯಾದಗಿರಿ ಇವರಿಂದ ವಾಯುಮಾಲಿನ್ಯ ನಿಯಂತ್ರಣ ಜಾಗ್ರತಿ ಮಾಸಾಚರಣೆ ನವೆಂಬರ್ 2023 ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮವನ್ನು ಪ್ರಾದೇಶಿಕ ಸಾರಿಗೆ

ಡಿಸೆಂಬರ್ 09 ರ ವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ:ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಯಾದಗಿರಿ:ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಯಾದಗಿರಿ ಜಿಲ್ಲೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಕಲಬುರಗಿ ಪ್ರಾದೇಶಿಕ ಆಯುಕ್ತರು ಪ್ರಚುರಪಡಿಸಿದ್ದು,

ಯಾದಗಿರಿ:ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಇದೇ ನವೆಂಬರ್ 24, 25 ಮತ್ತು 27 ರಂದು ಯಾದಗಿರಿ ಜಿಲ್ಲೆಯಲ್ಲಿ ಕೈಗೊಳ್ಳಲಿರುವ
Website Design and Development By ❤ Serverhug Web Solutions