
ವೈದ್ಯರಿಲ್ಲದೆ ಬಡ ರೋಗಿಗಳ ಪರದಾಟ
ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ವೈದ್ಯರು,ಹಾಗೂ ನರ್ಸ್ ಯಾರು ಇಲ್ಲದೆ ರೋಗಿಗಳು ಪರದಾಡುವಂತಾಗಿದೆ.ಬಂಡಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಕ್ಕಪಕ್ಕದ ಹಳ್ಳಿಗಳಾದ ಹಲಗಾಪುರ , ಮಣಗಳ್ಳಿ,ಹಣಗಳ್ಳಿ ದೊಡ್ಡಿ ಮುಂತಾದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ವೈದ್ಯರು,ಹಾಗೂ ನರ್ಸ್ ಯಾರು ಇಲ್ಲದೆ ರೋಗಿಗಳು ಪರದಾಡುವಂತಾಗಿದೆ.ಬಂಡಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಕ್ಕಪಕ್ಕದ ಹಳ್ಳಿಗಳಾದ ಹಲಗಾಪುರ , ಮಣಗಳ್ಳಿ,ಹಣಗಳ್ಳಿ ದೊಡ್ಡಿ ಮುಂತಾದ

ಯಾದಗಿರಿ:ಕಡ್ಡಾಯವಾಗಿ ಎಲ್ಲಾ 5 ವರ್ಷದೊಳಗಿನ ಮಕ್ಕಳಿಗೆ ಒಆರ್ಎಸ್-ಜಿಂಕ್ ಮಾತ್ರೆಗಳನ್ನು ನುಂಗಿಸಿ ಅತೀಸಾರ ನೀರ್ಜಲಿಕರಣ ಮುಕ್ತವಾಗಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಪ್ರಭುಲಿಂಗ ಮಾನಕರ ಅವರು ತಿಳಿಸಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ,ಜಿಲ್ಲಾ ಆರೋಗ್ಯ

ಗುಂಡ್ಲುಪೇಟೆ:ದೇಶದ ಇತಿಹಾಸದಲ್ಲಿ ಸಾವಿರಾರು ವರ್ಷಗಳ ಹಿಂದೆ ಗ್ರಂಥಗಳನ್ನು ರಚಿಸಿದ ವಾಲ್ಮೀಕಿ ದೇಶದ ಆದಿ ಕವಿಯಾಗಿದ್ದು ತಾವು ಬರೆದ ರಾಮಾಯಣದಲ್ಲಿ ಯಾವ ರೀತಿ ಬದುಕಬೇಕು, ನಮ್ಮ ವಿಚಾರಗಳು ಮತ್ತು ಕಲ್ಪನೆಗಳು ಹೇಗಿರಬೇಕು ಎಂಬುದಕ್ಕೆ ದಾರಿ ತೋರಿಸಿದ್ದಾರೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ಸಗರ ನಾಡಿನ ಸರಳತೆಯ ಚೈತನ್ಯ ಮೂರ್ತಿ ಶ್ರೀ ದಿವಂಗತ ಬಾಪುಗೌಡ ದರ್ಶನಾಪುರ ಅವರ ಪುಣ್ಯರಾಧ್ಯ ಕಾರ್ಯಕ್ರಮವನ್ನು ಶಹಾಪುರ ತಾಲೂಕಿನ ಶಾರದಳ್ಳಿ ಗ್ರಾಮದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.ಈ

ಸಿಂಧನೂರು:ಇತ್ತೀಚಿನ ದಿನಗಳಲ್ಲಿ ಪರಿಸರದ ಬಗ್ಗೆ ಸಾಮಾಜಿಕ ಕಳಕಳಿ ಇರುವ ಮಾನವ ಸಂಪನ್ಮೂಲ ವ್ಯಕ್ತಿಗಳು ದೊರಕುವುದೇ ವಿರಳವಾಗಿದೆ.ಆದರೆ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ವನಸಿರಿ ಫೌಂಡೇಶನ್ ಜಿಲ್ಲಾಮಟ್ಟದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿರುವ ಚನ್ನಪ್ಪ ವಿಶ್ವಕರ್ಮರವರು ತಮ್ಮ

ಹನೂರು:ತಾಲೂಕಿನ ಪಿ.ಜಿ ಪಾಳ್ಯ ಗ್ರಾಮದಲ್ಲಿ ವಾಹನ ಚಾಲಕರು ಮತ್ತು ಮಾಲೀಕರ ಒಕ್ಕೂಟ ವತಿಯಿಂದ 50ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಸಂಭ್ರಮ ಸಡಗರದಿಂದ ಆಚರಣೆ ಮಾಡಿದರು.ಧ್ವಜಾರೋಹಣವನ್ನು ಶಾಸಕರಾದ ಎಂ.ಆರ್.ಮಂಜುನಾಥ್

ಮಹಾರಾಷ್ಟ:ರಾಜ್ಯದಲ್ಲಿ ಕೋಟ್ಯಾಂತರ ಕನ್ನಡಿಗರು ನಲೆಸಿದ್ದಾರೆ ಮೂಲಭೂತ ಶಿಕ್ಷಣ ಹಕ್ಕು ಕಸಿದುಕೊಂಡಿದೆ ಯಾವ ಪ್ರದೇಶದಲ್ಲಿ ಬಹುಸಂಖ್ಯಾತ ಜನ ಇರುವ ಕಡೆ ಅದೇ ಭಾಷೆಯ ಶಿಕ್ಷಕರನ್ನು ನೇಮಕ ಮಾಡಬೇಕು ಕೇರಳ ಹೈಕೋರ್ಟ್ ತೀರ್ಪು ನೀಡಿದೆ ಕೇರಳದಲ್ಲಿ ಕನ್ನಡಿಗರು

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಿಂದ ತಾಲೂಕಿನ ವಿವಿಧ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಯಿಂದ ಅಂಗನವಾಡಿ ಕಾರ್ಯಾಕರ್ತೆ ಪದೋನ್ನತಿ ಮಾಡಲು ಅರ್ಹ ಅಂಗನವಾಡಿ

ಗದಗ ಜಿಲ್ಲೆ ರೋಣ ತಾಲೂಕು ಹೊಸಹಳ್ಳಿಯಲ್ಲಿ ಕನಕದಾಸ ವೃತ್ತ ನಿರ್ಮಾಣದ ಗುದ್ದಲಿ ಪೂಜೆ ನೆರವೇರಿತು ಈ ಪೂಜಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಸವಂತಪ್ಪ ಮಾರನಬಸರಿಗೆ ವಹಿಸಿದ್ದರು ಕಾರ್ಯಕ್ರಮವನ್ನು ಉದ್ದೇಶಿಸಿ ಬಸಪ್ಪ ಮಾರನಬಸರಿ,ಮುದಿಯಪ್ಪ ಕಾತ್ರಾಳ,ಬಸವರಾಜ ಕುಂದಗೋಳ,ಗೌಡಪ್ಪ ಮೇಟಿ,ಶೇಖಪ್ಪ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಜೆಟ್ಟಿಂಗರಾಯ ದೇವರ ಜಾತ್ರೆ ಅದ್ದೂರಿಯಾಗಿ ಜರುಗಿತು.ಪುರಾಣ ಪ್ರಸಿದ್ಧ ನರಸಿಂಹ ಅವತಾರಿ ಪುರುಷ ಶ್ರಿ ಗುರು ಜೆಟ್ಟಿಂಗರಾಯ ದೇವರ ಜಾತ್ರೆಯಲ್ಲಿ ನೂರಾರು ಮುತೈದೆಯರು ಜೆಟ್ಟಿಂಗರಾಯ
Website Design and Development By ❤ Serverhug Web Solutions