
ಕೊಪ್ಪಳ ಜಿಲ್ಲಾ ಪೊಲೀಸ್ ಪ್ರಕಟಣೆ
ಕೊಪ್ಪಳ ದಿನಾಂಕ 20-10-2022 ರಂದು ಸಂಜೆ 6-00 ಗಂಟೆಗೆ ಶ್ರೀ ಮೆಹಬೂಬ ಸಿಕಲಗಾರ ಸಾ.ಕನಕಗಿರಿ ಇವರ ಫಿರ್ಯಾದಿ ಮೇಲಿಂದ ಸದರಿಯವರ ಆಪ್ತಾಪ್ತ ಮಗಳ ಹೆಸರನ್ನು ಅನಾಮಧೇಯ ಆರೋಪಿತನು ಕನಕಗಿರಿ ಪಟ್ಟಣದ ಸಾರ್ವಜನಿಕ ಸ್ಥಳಗಳ ಗೋಡೆಗಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ದಿನಾಂಕ 20-10-2022 ರಂದು ಸಂಜೆ 6-00 ಗಂಟೆಗೆ ಶ್ರೀ ಮೆಹಬೂಬ ಸಿಕಲಗಾರ ಸಾ.ಕನಕಗಿರಿ ಇವರ ಫಿರ್ಯಾದಿ ಮೇಲಿಂದ ಸದರಿಯವರ ಆಪ್ತಾಪ್ತ ಮಗಳ ಹೆಸರನ್ನು ಅನಾಮಧೇಯ ಆರೋಪಿತನು ಕನಕಗಿರಿ ಪಟ್ಟಣದ ಸಾರ್ವಜನಿಕ ಸ್ಥಳಗಳ ಗೋಡೆಗಳ

ಯಾದಗಿರಿ/ಶಹಾಪುರ:ಕಳೆದ ಒಂದು ವಾರದಿಂದ ಬಿಡದೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸಂಭವಿಸುವ ಪ್ರಕೃತಿ ವಿಪತ್ತುಗಳನ್ನು ಎದುರಿಸಲು ತಾಲೂಕ ಇಲಾಖೆ ಅಧಿಕಾರಿಗಳ ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ತಾಲೂಕ ದಂಡಾಧಿಕಾರಿ ಉಮಾಕಾಂತ

ಯಾದಗಿರಿ:ಕರ್ನಾಟಕದಲ್ಲಿ ಕೆಲವು ದಿನಗಳಿಂದ ಹವಾಮಾನವು ಏರು ಪೇರು ಆಗುವುದರಿಂದ ಜನ ಜೀವನದ ವ್ಯತ್ಯಾಸದಿಂದ ಮಳೆಯಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದ್ದು ಕೆಲವು ಜನ ಸಾಮಾನ್ಯರಲ್ಲಿ ಕಣ್ಣಿನ ಉರಿ ಕಂಡು ಬರುತ್ತಿದೆ ಹಾಗಾಗಿ ಆಸ್ಪತ್ರೆಗೆ ಬರುವ ರೋಗಿಗಳ

ಹಾಸನ ಜಿಲ್ಲೆಯ ಅರಕಲಗೂಡು:ಜುಲೈ 11ರಂದು ಆಚರಿಸಬೇಕಿದ್ದ ಕಾರ್ಯಕ್ರಮವನ್ನು ನಿನ್ನೆ ದಿನಾಂಕ 26 ರಂದು ತಾಲೂಕು ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಅರಕಲಗೂಡು ಶಾಸಕರಾದ ಎ ಮಂಜು ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು

ಕರ್ನಾಟಕದಲ್ಲಿ ಕೆಲವು ದಿನಗಳಿಂದ ಹವಾಮಾನರ ಏರು ಪೇರು ಆಗುವುದರಿಂದ ಜನ ಜೀವನದ ವ್ಯತ್ಯಾಸದಿಂದ ಮಳೆಯಿಂದ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದ್ದು ಕೆಲವು ಜನ ಸಾಮಾನ್ಯರಲ್ಲಿ ಕಣ್ಣಿನ ಉರಿ ಕಂಡು ಬಂದು ಕೆಳಕಂಡಂತೆ ಉಪಯುಕ್ತ ಮಾಹಿತಿಯನ್ನು ಸಂಬಂಧಪಟ್ಟ

ಕಾರಟಗಿ : ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ತಾಲೂಕಿನ ಸಿಂಗನಾಳ ಗ್ರಾಮದ ರುದ್ರಪ್ಪ ಬಸಾಪಟ್ಟಣ ಅವರ ಹೆಸರನ್ನು ಶಿಫಾರಸ್ಸು ಮಾಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ

ಮುಂಡಗೋಡ:ಪಟ್ಟಣ ಪಂಚಾಯ್ತಿ ಆವರಣದಲ್ಲಿರುವ ಜಿಲ್ಲಾ ಗ್ರಂಥಾಲಯ ಇಲಾಖೆ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ನಗರ ಗ್ರಂಥಾಲಯದ ಕಟ್ಟಡದಲ್ಲಿ ಹಾಕಿರುವ ಶೀಟ್ ಗಳು ಒಡೆದು ಗ್ರಂಥಾಲಯ ಸಾಕಷ್ಟು ಸೋರುತ್ತಿದ್ದು,ಪ್ರತಿನಿತ್ಯ ಗ್ರಂಥಾಲಯಕ್ಕೆ ಕೆಲಸಕ್ಕೆ ಬರುವ ಸಿಬ್ಬಂದಿಗಳಿಗೆ ಸಾಕಷ್ಟು ದಿನಗಳಿಂದ

ಹನೂರು:ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ಯಾಗ್ಯಾ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ವೀರತ್ತಪ್ಪ ಅಧ್ಯಕ್ಷರಾಗಿ ಹಾಗೂ ಮಹಾದೇವಮ್ಮಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ನೂತನ ಅಧ್ಯಕ್ಷರಾದ ವೀರತ್ತಪ್ಪ ಮಾತನಾಡಿ ಗ್ರಾಮಗಳ ಅಭಿವೃದ್ದಿಯೆ ನನ್ನ ಮೂಲ ಗುರಿ ಮುಂದಿನ

ಔರಾದ:ತಾಲೂಕಿನ ಖಾನಾಪೂರ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಚುನಾವಣೆ ಅರಿವು ಮೂಡಿಸುವ ಉದ್ದೇಶದಿಂದ ಖಾನಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವಿಎಂ ಮಾದರಿ ಮತಯಂತ್ರದ ಮೂಲಕ ಮತ ಚಲಾಯಿಸಿ ಚುನಾವಣೆ ನಡೆಸಲಾಯಿತು.ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಹಾಗೂ

ಸಿಂಧನೂರು ತಾಲೂಕಿನ 7ನೇ ಮೈಲಿ ಕ್ಯಾಂಪ್ ನ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಡೆಂಗ್ಯೂ ವಿರೋದಿ ಮಾಸಾಚರಣೆ ನಡೆಯಿತು. ಡೆಂಗ್ಯೂ ವಿರೋಧಿ ಮಾಸಾಚರಣೆಯನ್ನು ಉದ್ದೇಶಿಸಿ ಆರೋಗ್ಯ ಸಂರಕ್ಷಣಾಧಿಕಾರಿ ಮೋದಿನ್ ಬೀ ಮಾತನಾಡಿ ಮಳೆಯಿಂದಾಗಿ
Website Design and Development By ❤ Serverhug Web Solutions