
ಭಾವೈಕ್ಯತೆಯಿಂದ ಆಚರಿಸುವ ಹಬ್ಬ ಮೊಹರಂ
ಮುಹರಮ್ ಇದು ಮುಸ್ಲಿಮರ ಹೊಸ ವರ್ಷದ ಪ್ರಾರಂಭ ಮುಸ್ಲಿಮರು ಆಚರಿಸಲ್ಪಡುವ ಪ್ರಮುಖ ಹಬ್ಬಗಳಲ್ಲಿ ಮುಹರಮ್ ಕೂಡ ಒಂದು ಹತ್ತು ದಿನಗಳ ಕಾಲ ಮುಹರಮ್ ಹಬ್ಬವನ್ನು ಆಚರಿಸುತ್ತಾರೆ ಶಿಯಾ ಮುಸ್ಲಿಮರು ಆಚರಿಸುವ ಪ್ರಮುಖ ಹಬ್ಬ ಮುಹರಮ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಹರಮ್ ಇದು ಮುಸ್ಲಿಮರ ಹೊಸ ವರ್ಷದ ಪ್ರಾರಂಭ ಮುಸ್ಲಿಮರು ಆಚರಿಸಲ್ಪಡುವ ಪ್ರಮುಖ ಹಬ್ಬಗಳಲ್ಲಿ ಮುಹರಮ್ ಕೂಡ ಒಂದು ಹತ್ತು ದಿನಗಳ ಕಾಲ ಮುಹರಮ್ ಹಬ್ಬವನ್ನು ಆಚರಿಸುತ್ತಾರೆ ಶಿಯಾ ಮುಸ್ಲಿಮರು ಆಚರಿಸುವ ಪ್ರಮುಖ ಹಬ್ಬ ಮುಹರಮ್

ವಿಜಯನಗರ ಜಿಲ್ಲೆ ಕೊಟ್ಟೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ಸಿ ಎಸ್ ಷಡಕ್ಷರಿ ಅವರ ವಿರುದ್ಧ ಅನಾವಶ್ಯಕ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು ಈ ದೂರನ್ನು ಸುಳ್ಳು ದೂರು ಸಲ್ಲಿಸಿರುವ ಶಾಂತರಾಮ್, ಗುರುಸ್ವಾಮಿ,ಮೆಹಬೂಬ್

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಕಲ್ಯಾಣ ಕರ್ನಾಟಕದ ಕನಸನ್ನು ಹೊತ್ತು ಸ್ಪರ್ಧಾರ್ಥಿಗಳ ಭವ್ಯ ಭವಿಷ್ಯವನ್ನು ರೂಪಿಸುವಲ್ಲಿ ನೂತನವಾಗಿ ಆರಂಭವಾಗಿರುವಂತ ಅಪ್ಪಾಜಿ ಕರಿಯರ್ ಅಕಾಡೆಮಿ ವತಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿ ಹುದ್ದೆಗೆ ಸಂಬಂಧಿಸಿದಂತೆ

ಭದ್ರಾವತಿ:2022-2023ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ನಗರದ ನ್ಯೂಟೌನ್ ಅಮಲೋದ್ಭವಿ ಮಾತೆ ದೇವಾಲಯದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.ಧರ್ಮಕೇಂದ್ರದ ಗುರು ಫಾದರ್ ಲ್ಯಾನ್ಸಿ ಡಿಸೋಜಾ

ಕೊಟ್ಟೂರು:ಪಟ್ಟಣದ ಹರಪನಹಳ್ಳಿ ರಸ್ತೆ ಮರಿಕೊಟ್ಟೂರೇಶ್ವರ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೆ ಸರ್ಕಾರದ ಅನುದಾನದಡಿಯಲ್ಲಿ ನೂತನ ರಸ್ತೆ ಮತ್ತು ವಿದ್ಯುತ್ ದ್ವೀಪದ ಕಂಬಗಳ ನಿರ್ಮಾಣ ಮಾಡಿದ್ದು . ಈ ಕಂಬಗಳ ವಿದ್ಯುತ್ ತಂತಿಗಳನ್ನು ಕಂಬದ ಒಳಗೆ ಮುಚ್ಚುವುದು

ಹನೂರು:ತಾಲೂಕಿನ ಮಲೈ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ವತಿಯಿಂದ ನೂತನ ಬಸ್ ಗಳಿಗೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್ ರವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾನ್ಯ

ರಾಯಚೂರು:ಲಘು ಮೋಟಾರ ವಾಹನ ಚಾಲಕರ ಕ್ಷೇಮಾಭಿವೃದ್ಧಿ ಸಂಘ(ರಿ.),ಸಿಂಧನೂರು ಡಾ. ಬಿ.ಆರ್. ಅಂಬೇಡ್ಕರ್ ಮಹಾಸಭಾ (ರಿ.),ಅಂಬೇಡ್ಕರ್ ವಾದ ದಲಿತ ಸಂಘರ್ಷ ಸಮಿತಿ ಸೇವಾ ಸಿರಿ ಚಾರಿಟೇಬಲ್ ಟ್ರಸ್ಟ್ (ರಿ.), ಬಸನಗೌಡ ಬಾದರ್ಲಿ ಫೌಂಡೇಶನ್ ರಾಮಕೃಷ್ಣ ಚಾರಿಟೇಬಲ್

ಕಲಬುರ್ಗಿ:ಬೋವಿ ವಡ್ಡರ ಸಮಾಜದ ಧರ್ಮಗುರು ಇಮ್ಮಡಿ ಸಿದ್ದರಾಮೇಶ್ವರ ಅವರು ಜನ್ಮದಿನಾಚರಣೆಯನ್ನು ಸಮಾಜದ ಬಾಂಧವರ ಜೊತೆ ಆಚರಿಸಿದರು.ಚಿತ್ತಾಪುರ ಪಟ್ಟಣದ ದಿಗ್ಗಾಂವ ರಸ್ತೆಯಲ್ಲಿ ಬೋವಿ ವಡ್ಡರ ಸಮಾಜದ ಧರ್ಮಗುರು ಇಮ್ಮಡಿ ಸಿದ್ದರಾಮೇಶ್ವರರ 38 ನೇ ಹುಟ್ಟು ಹಬ್ಬದ

ಕಲಬುರ್ಗಿ:ಚಿತ್ತಾಪುರ ತಾಲೂಕಿನ ಸ್ಟೇಷನ್ ತಾಂಡಾದ ಬಾಲಕಿ ಕಡು ಬಡತನದಲ್ಲೇ ಅರಳಿದ ಹಳ್ಳಿ ಪ್ರತಿಭೆ ಕು|| ಲಕ್ಷ್ಮೀ ರಾಠೋಡ ತಾವು ಜೀವನದಲ್ಲಿ ಏನು ಸಾಧನೆ ಮಾಡಲು ಆಗುವುದಿಲ್ಲ ಎಂದು ಭಾವಿಸಿಕೊಂಡಿದ್ದರು.ಪಟ್ಟಣದ ಸ್ಟೇಷನ್ ತಾಂಡಾದ ಬಾಲಕಿ ಒಬ್ಬಳು

ಯಾದಗಿರಿ:ಶಹಾಪುರ ಮತ ಕ್ಷೇತ್ರದ ಕೆಂಭಾವಿ ಪುರಸಭೆ ವ್ಯಾಪ್ತಿಯಲ್ಲಿ ಬರುವ,ವಾರ್ಡ ನಂಬರ್ 20 ರಲ್ಲಿ ಪತ್ತೇಪುರ ಗ್ರಾಮದ ರಸ್ತೆ ಹಾಳಾಗಿ ಹೋದರು ಇತ್ತು ಕಡೆ ಗಮನ ಹರಿಸಿದೆ ಕೆಂಭಾವಿ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.ತೆಗ್ಗು ಗುಂಡಿಗಳು
Website Design and Development By ❤ Serverhug Web Solutions