
ಗದಗಕಾಟಾಚಾರದ ಕಾಮಗಾರಿ:ಚಾಪೆಯಂತೆ ಡಾಂಬಾರ್ ಹಾಕಿದ ಗುತ್ತಿಗೆದಾರ
ಎರಡೇ ತಿಂಗಳಲ್ಲಿ ಕಿತ್ತು ಹೋದ ₹9.29 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಕಾಲಿಂದ ಒದ್ದರೆ ಕಿತ್ತು ಬರುತ್ತಿದೆ ಕಲ್ಲಿನ ಕಡಿ ಹಾಗೂ ಡಾಂಬಾರ್ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ನೆರೇಗಲ್ ಹೋಬಳಿ ಹಾಲಕೆರೆ ಗ್ರಾಮದ ಹೊರಗಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಎರಡೇ ತಿಂಗಳಲ್ಲಿ ಕಿತ್ತು ಹೋದ ₹9.29 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಕಾಲಿಂದ ಒದ್ದರೆ ಕಿತ್ತು ಬರುತ್ತಿದೆ ಕಲ್ಲಿನ ಕಡಿ ಹಾಗೂ ಡಾಂಬಾರ್ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ನೆರೇಗಲ್ ಹೋಬಳಿ ಹಾಲಕೆರೆ ಗ್ರಾಮದ ಹೊರಗಿನ

ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಯತ್ನಾಳ ಅಭಿಮಾನಿ ಬಳಗ ಹಾಗೂ ದುನಿಯಾ ವಿಜಯ್ ಅಭಿಮಾನಿ ಬಳಗ ಸಂತೋಷದಿಂದ ಹರಕೆಯನ್ನು ತೀರಿಸಿದರು ಮೊನ್ನೆ ನಡೆದ ವಿಧಾನಸಭೆ ಗಲಾಟೆಯಲ್ಲಿ ಬಿಜೆಪಿ ಹತ್ತು ಜನ ಶಾಸಕರನ್ನು ಅಮಾನತ್ತು ಮಾಡಿತ್ತು,ಇದನ್ನು ತಿಳಿದ

ಕೊಟ್ಟೂರು:ಪಟ್ಟಣ ಪಂಚಾಯಿತಿಯ ಆಡಳಿತದಲ್ಲಿ ಭ್ರಷ್ಟಾಚಾರದ ಕೂಪವಾಗಿ ಮಾರ್ಪಡುತ್ತಿದೆ ಇತ್ತೀಚೆಗೆ ಸಾರ್ವಜನಿಕರು ತಮ್ಮ ದಿನನಿತ್ಯದ ಕೆಲಸಗಳನ್ನು ಮಾಡಿಸಿಕೊಳ್ಳಲು ಹಣ ಕೊಟ್ಟರೆ ಮಾತ್ರ ಕೆಲಸವಾಗುತ್ತವೆ? ಒಂದು ವೇಳೆ ಹಣ ನೀಡದೇ ಹೋದರೆ ಅವರ ಕೆಲಸಗಳ ಫೈಲ್ಗಳು ಧೂಳು

ನಿಡಗುಂದಿ:ಪಟ್ಟಣದ ಬಿ ಎಂ ಎಸ್ ಶಾಲೆಯ ಆವರಣದಲ್ಲಿ ಶಾಲಾ ಸಂಸ್ಥೆಯ ಸಂಸ್ಥಾಪಕರಾದ ಶರಣಪ್ಪ ನಾಗರಬೆಟ್ಟ ಅವರ ಅಧ್ಯಕ್ಷತೆಯಲ್ಲಿ ಅಂತರಾಷ್ಟ್ರೀಯ ಚೆಸ್ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಸೋಮಶೇಖರ ನಾಗರಬೆಟ್ಟ ಪ್ರಾಸ್ತಾವಿಕವಾಗಿ ಮಾತನಾಡಿ

ಅಧಿವೇಶನದಲ್ಲಿ ಶಾಸಕರಿಗೆ ಕೊಟ್ಟ ಅಲ್ಪ ಸಮಯದಲ್ಲಿ ಹನೂರಿನ ನಮ್ಮ ನೆಚ್ಚಿನ ಶಾಸಕರಾದ ಮಂಜುನಾಥ್ ರವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸದನದ ಗಮನ ಸೆಳೆದಿರುವುದು ತುಂಬ ಸಂತಸ ತಂದಿದೆ,ಕ್ಷೇತ್ರದ ದೇವಸ್ಥಾನ,ರಸ್ತೆ,ವಿದ್ಯುತ್ ಸಮಸ್ಯೆ ಇರೋದು ಸರ್ಕಾರದ ಗಮನಕ್ಕೆ

ರಾಯಚೂರು:ಹತ್ತು ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ ಸೂಲಗಿತ್ತಿ ಮಲ್ಲಮ್ಮ “ರಾಜ್ಯಮಟ್ಟದ ಕಾಯಕ ಕಣ್ಮಣಿ ಪ್ರಶಸ್ತಿ”ಗೆ ಭಾಜನರಾಗುತ್ತಿರುವುದಕ್ಕೆ ಅಭಿನಂದನೆಗಳು:ಸಾಮಾಜಿಕ ಕಾರ್ಯಕರ್ತ ಶಿವರಾಜ್ ಮೋತಿ ಹೆರಿಗೆ ಮಾಡಿಸಿ ಜೀವನ ಸಾಗಿಸುವುದು ಅವರ ವೃತ್ತಿ. “ಹಡೆಯುವವಳ ನೋವು ಸೂಲಗಿತ್ತಿಗೆ

ಏ ಮನುಜ ನಿನ್ನ ನಡೆ ಏನು?ಗೇಣು ಹೊಟ್ಟೆಗೋಸ್ಕರ ಬಡಿದಾಡುವ ನಿನ್ನ ಹೊರೆ ಏನು?ನಿನ್ನಲ್ಲಿ,ನಿನ್ನವರ ಕಂಡುಕೊಳ್ಳದೆ ಮುಚ್ಚಿಟ್ಟು ತಿಂದು, ಅರಗಲಾರದೆ ಉಬ್ಬರಿಸಿ ಬಂದ ಹೊಟ್ಟೆಯ ಫಲವೇನು?ನಿನದಲ್ಲದ ನಿನ್ನವರ ಕಂಡು ಮರಗಿ,ಕೊರಗಿ ನಿನ್ನದೆಂದು ಹಂಬಲಿಸಿದ,ಹಂಬಲಿಕೆಗೆ ಬೆಲೆ ಏನು?ಪ್ರತಿಫಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಲೆಕ್ಕ ಸಹಾಯಕ ರಾಗಿ ಕೆಲಸ ಮಾಡುತ್ತಿದ್ದ ಚೇತನ್ ಕುಮಾರ್ ರವರಿಗೆ ದಿನಾಂಕ 17.06.2023 ಲೊಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರಕ್ಕೆ ಸಂಬಂಧಿಸಿದ ಲೆಕ್ಕ

ಹನೂರು:ತಾಲ್ಲೂಕು ಕೆಂದ್ರ ಬಿಂದುವಾದ ಹನೂರು ಪಟ್ಟಣದ ಒಕ್ಕಲಿಗ ಜನಾಂಗ ಸಂಘಗಳು ಹಾಗೂ ಯುವ ಸಮಿತಿಯವರುಗಳ ಸಹಯೋಗದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯನ್ನು ಪಟ್ಟಣದಲ್ಲಿನ ಆರ್.ಎಮ್.ಸಿ ಆವರಣದಲ್ಲಿ ಚಾಲನೆ ನೀಡುವುದರ ಮೂಲಕ ಮೆರೆವಣಿಗೆಯನ್ನು ಮಾಡಿಕೊಂಡು
ಶಾಲೆ ಕಲಿಯುವ ವಯಸ್ಸಿನಲ್ಲಿಕುರಿಯ ಕಾಯಬೇಡ ತಂಗಿಶಾಲೆ ಓದುವ ವಯಸ್ಸಿನಲ್ಲಿಕೂಲಿ ಹೋಗಬೇಡ ತಂಗಿ|| ಆಟ ಗೀಟ ಆಡಿಕೊಂಡುಪಾಠ ಗೀಟ ಓದಿಕೊಂಡುಶಿಕ್ಷಣ ಒಂದು ಕಲಿ ತಂಗಿಶಿಕ್ಷಣ ವಂಚಿತ ಆಗ ಬೇಡ ತಂಗಿ|| ಶಾಲೆ ಕಲಿಯುವ ವಯಸ್ಸಿನಲ್ಲಿನಿನ್ನ ಮದುವೆ
Website Design and Development By ❤ Serverhug Web Solutions