ಶಾಲೆಯ ಬಾಲೆ
ಶಾಲೆ ಕಲಿಯುವ ವಯಸ್ಸಿನಲ್ಲಿಕುರಿಯ ಕಾಯಬೇಡ ತಂಗಿಶಾಲೆ ಓದುವ ವಯಸ್ಸಿನಲ್ಲಿಕೂಲಿ ಹೋಗಬೇಡ ತಂಗಿ|| ಆಟ ಗೀಟ ಆಡಿಕೊಂಡುಪಾಠ ಗೀಟ ಓದಿಕೊಂಡುಶಿಕ್ಷಣ ಒಂದು ಕಲಿ ತಂಗಿಶಿಕ್ಷಣ ವಂಚಿತ ಆಗ ಬೇಡ ತಂಗಿ|| ಶಾಲೆ ಕಲಿಯುವ ವಯಸ್ಸಿನಲ್ಲಿನಿನ್ನ ಮದುವೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಶಾಲೆ ಕಲಿಯುವ ವಯಸ್ಸಿನಲ್ಲಿಕುರಿಯ ಕಾಯಬೇಡ ತಂಗಿಶಾಲೆ ಓದುವ ವಯಸ್ಸಿನಲ್ಲಿಕೂಲಿ ಹೋಗಬೇಡ ತಂಗಿ|| ಆಟ ಗೀಟ ಆಡಿಕೊಂಡುಪಾಠ ಗೀಟ ಓದಿಕೊಂಡುಶಿಕ್ಷಣ ಒಂದು ಕಲಿ ತಂಗಿಶಿಕ್ಷಣ ವಂಚಿತ ಆಗ ಬೇಡ ತಂಗಿ|| ಶಾಲೆ ಕಲಿಯುವ ವಯಸ್ಸಿನಲ್ಲಿನಿನ್ನ ಮದುವೆ

ಔರಾದ:ತಾಲ್ಲೂಕಿನ ವನಮಾರಪಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಕೈತೋಟ ಬೆಳೆಸುವ ಪ್ರಾತ್ಯಕ್ಷಿಕೆ ನಡೆಯಿತು. ಸಮುದಾಯ ಸಂಪನ್ಮೂಲ ವ್ಯಕ್ತಿ ಮಲ್ಲಪ್ಪ ಗೌಡ ಅವರು ಕೈತೋಟ ಬೆಳೆಸುವ ವಿಧಾನ ಹೇಳಿಕೊಟ್ಟರು. 14 ಬಗೆಯ ತರಕಾರಿ, ಬಿಸಿಯೂಟಕ್ಕೆ ಬೇಕಾಗುವ

ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಮಳೆರಾಯನ ಆಗಮನಕ್ಕಾಗಿ ಮುಗಿಲಿನತ್ತ ಮುಖ ಮಾಡಿದ್ದ ರೈತನ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಹೌದು ಇನ್ನೇನು ಮಳೆಗಾಲ ಬಂತು ಬಿತ್ತನೆ ಕಾರ್ಯ
ಭದ್ರಾವತಿ: ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವವರಿಂದ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರತಿ ವಾರಾಂತ್ಯ ದಿನಗಳಲ್ಲಿ ಭದ್ರಾವತಿ ಸಂಚಾರಿ ಠಾಣೆ ಪೊಲೀಸರು ವಿಶೇಷ ಕಾರ್ಯಚರಣೆ ನಡೆಸುತ್ತಿದ್ದಾರೆ.ಅದೇ ರೀತಿ ಕಾರ್ಯಾಚರಣೆ ನಡೆಸಿ ಮದ್ಯ ಸೇವಿಸಿ
ಭದ್ರಾವತಿ:ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಯೋರ್ವರಿಗೆ ಭದ್ರಾವತಿ ಜೆ.ಎಂ.ಎಫ್.ಸಿ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.ಭದ್ರಾವತಿ ನಗರದ ಜನ್ನಾಪುರ ಬಡಾವಣೆ ನಿವಾಸಿ ಶ್ರೀಕಾಂತ್ (45) ಎಂಬುವರೆ,16

ಕರ್ನಾಟಕ ಗೃಹ ರಕ್ಷಕ ದಳ ಸಿರಗುಪ್ಪ ಘಟಕದ ವತಿಯಿಂದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಸಿರಗುಪ್ಪ ಗೃಹ ರಕ್ಷಕ ದಳದ ಘಟಕ ಅಧಿಕಾರಿಯಾದ ಬಿ.ಆರ್.ತಿಮ್ಮನಗೌಡ ಅವರು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೊಂಬೆಗಳು ಪಾಚಿ ಕಟ್ಟಿಕೊಂಡು ಅದರ ಪಕ್ಕದಲ್ಲಿ ಚರಂಡಿಗಳು ಕೊಳಚೆಯಿಂದ ತುಂಬಿಕೊಂಡು ನಾರುತ್ತಿದೆ ಈ ಸಮಸ್ಯೆಯನ್ನು ಗ್ರಾಮದ ಜನರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ಯಾದಗಿರಿ:ವಡಗೇರ ತಾಲ್ಲೂಕಿನ ಹಾಲಗೇರಾ ಗ್ರಾಮದ ಪ್ರಗತಿ ಪರ ರೈತ ಸಿದ್ದಪ್ಪ ನಾಟೇಕರ ಅವರ ಹತ್ತಿ ಬೆಳೆಯಲ್ಲಿ ಹತ್ತಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಕುಮಾರ ಸ್ವಾಮಿ ಹಿರೇಮಠ ಬೇಸಾಯ

ಬೆಂಗಳೂರು:ವಿಧಾನಸಭಾ ಮೊಗಸಾಲೆಯಲ್ಲಿ ನಡೆದ ಹೈಡ್ರಾಮಾದ ವೇಳೆ ಅಸ್ವಸ್ಥರಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಗ್ಯ ಸಂಪೂರ್ಣ ಸ್ಥಿರವಾಗಿದೆ ಎಂದು ಸ್ವತಃ ಶಾಸಕರೇ ಟ್ವೀಟ್ ಮಾಡಿದ್ದಾರೆ.ನಾನು ಸಂಪೂರ್ಣವಾಗಿ ಗುಣಮುಖನಾಗಿದ್ದೆನೆ ಯಾರೂ ಭಯಪಡುವ ಅಗತ್ಯವಿಲ್ಲ ಜೈ

ಅಕ್ರಮ ಮದ್ಯ ಮಾರಾಟ ಒದ್ದೋಡಿಸಿ!ಸರಕಾರಿ ಭೂಮಿ ಸಾಗುವಳಿದಾರರಿಗೆ ಪಟ್ಟಾ ವಿತರಿಸಿ!ಜೆಜೆಎಂ ಯೋಜನೆ ನಿಲ್ಲಿಸಿ!ಗುತ್ತಿಗೆ ಕಾರ್ಮಿಕ ಪದ್ಧತಿ ನಿಲ್ಲಿಸಲು ಆಗ್ರಹಿಸಿ!100.ಕಿ.ಮೀ.ಕಾಲ್ನಡಿಗೆ ಜಾಥಾ ಯಶಸ್ವಿ… ಲಿಂಗಸುಗೂರು:16ನೇ ತಾರೀಖಿನಿಂದ 19ನೇ ತಾರೀಖಿನವರೆಗೆ ಹೋರಾಟಗಾರ ಆರ್.ಮಾನಸಯ್ಯ ನೇತೃತ್ವದಲ್ಲಿ ಹಾಗೂ ಸಂಘಟನಾ
Website Design and Development By ❤ Serverhug Web Solutions