
ಅನಧಿಕೃತ ಸಾಗವಾನಿ ಕಟ್ಟಿಗೆ ಸಾಗಾಟ:ಲಾರಿ ಸಮೇತ ವಶಕ್ಕೆ
ಮುಂಡಗೋಡ:ಖಚಿತ ಮಾಹಿತಿ ಹಿನ್ನೆಲೆ ವಡಗಟ್ಟ ಚೆಕ್ ಪೋಸ್ಟ್ ಬಳಿ ದಾಳಿ ನಡೆಸಿ ಹುಬ್ಬಳ್ಳಿಯಿಂದ ಮುಂಡಗೋಡ ಮಾರ್ಗವಾಗಿ ಶಿರಸಿಗೆ ಸಾಗಿಸಬೇಕು ಎಂದಿದ್ದ ಅನಧಿಕೃತ ಸಾಗವಾನಿ ಕಟ್ಟಿಗೆ ಪೋಲ್ ಗಳನ್ನು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಗಳು ಲಾರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಂಡಗೋಡ:ಖಚಿತ ಮಾಹಿತಿ ಹಿನ್ನೆಲೆ ವಡಗಟ್ಟ ಚೆಕ್ ಪೋಸ್ಟ್ ಬಳಿ ದಾಳಿ ನಡೆಸಿ ಹುಬ್ಬಳ್ಳಿಯಿಂದ ಮುಂಡಗೋಡ ಮಾರ್ಗವಾಗಿ ಶಿರಸಿಗೆ ಸಾಗಿಸಬೇಕು ಎಂದಿದ್ದ ಅನಧಿಕೃತ ಸಾಗವಾನಿ ಕಟ್ಟಿಗೆ ಪೋಲ್ ಗಳನ್ನು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಗಳು ಲಾರಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ನಡೆಯುತ್ತಿರುವ ಪ್ರಾಥಮಿಕ ಶಿಕ್ಷಾ ವರ್ಗದ ನಾಗರಿಕ ಗೋಷ್ಠಿ 14/10/2023 ರ ಶನಿವಾರ ಮಧ್ಯಾಹ್ನ 04.30 ಕ್ಕೆ ನಗರದ ರೋಟರಿ ಶಾಲೆ ಆವರಣದಲ್ಲಿ ನಡೆಯಲಿದೆ ರಾಷ್ಟ್ರೀಯ ಸ್ವಯಂ ಸೇವಕ

ಅಫಜಲಪುರ:ತಾಲೂಕಿನ ಚೌಡಾಪೂರ ಗ್ರಾಮದ ಬಸ್ ನಿಲ್ದಾಣದ ಬಳಿ ಇಂದು ಬೆಳ್ಳಂಬೆಳಗ್ಗೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ ಕೊಲೆಯಾದ ವ್ಯಕ್ತಿ ಮದರಾ (ಬಿ.)ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷ ಗೌಡಪ್ಪಗೌಡ ಪಾಟೀಲ್ ಎಂದು

ಬಾಗಲಕೋಟೆ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ವರುಣನ ಆಗಮನಕ್ಕೆ ಕಾಯುತ್ತಿರುವ ರೈತರು ಇಂದು ಮಾರುತೇಶ್ವರ ಬಸವೇಶ್ವರ ದೇವಸ್ಥಾನದಲ್ಲಿ ಗ್ರಾಮದ ವೇದಮೂರ್ತಿ ಬಸಯ್ಯನವರು ಹಿರೇಮಠ ಇವರ ಪಾದ ಪೂಜೆ ಮಾಡುವುದರ ಇಂದು ಮುಂಜಾನೆ 11:25 ಗಂಟೆಗೆ

ಬೀದರ್:ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ,ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ವತಿಯಿಂದದಿ.12-10-2023 ರಂದುಐಕ್ಯೂಎಸಿ ವಿಭಾಗದಿಂದ ನ್ಯಾಕ್ ಕುರಿತು ವಿಶೇಷ ಕಾರ್ಯಾಗಾರ” ಹಮ್ಮಿಕೊಳ್ಳಲಾಯಿತು.“ನ್ಯಾಕ್ ಎನ್ನುವುದು ಶೈಕ್ಷಣಿಕ ಮಾರ್ಗಗಳ ವಿಸ್ತರಣೆ ಹಾಗೂ ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ಹೆಚ್ಚಿಸುವ ಪ್ರಕ್ರಿಯೆಯಾಗಿದೆ”ಎಂದು ಡಾ.

ಹಾಸನ ಜಿಲ್ಲೆಯ ಅರಕಲಗೂಡು:ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎ ಮಂಜು ಅವರು ತಾಲೂಕಿನಲ್ಲಿ ಈ ಬಾರಿ ಮಳೆಯಾಗದೆ ಬರ ಪರಿಸ್ಥಿತಿ ಇದೆ ಹಾಗಾಗಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸೋಣ ಆದರೆ

ಯಾದಗಿರಿ ಜಿಲ್ಲೆಯ ಸುರಪುರ ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು.ಮಹರ್ಷಿ ವಾಲ್ಮೀಕಿ ಮೂರ್ತಿಯ ವಿಚಾರವಾಗಿ ತಹಶೀಲ್ದಾರ ಬಿ.ವಿಜಯಕುಮಾರ್ ಅವರ ಸಮ್ಮುಖದಲ್ಲೇ ನಗರಸಭೆ ಆಯುಕ್ತರಿಗೆ ನಾಯಕ ಸಮುದಾಯದ ಕೆಲ ಮುಖಂಡರು

ಯಾದಗಿರಿ ಜಿಲ್ಲೆಯ ಶಹಾಪುರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಭೀಮಣ್ಣಗೌಡ ಕಟ್ಟಿಮನಿ ಅವರು ಶಹಾಪುರ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಕನಿಷ್ಠ ಮೂಲಭೂತ ಸೌಕರ್ಯ ಇಲ್ಲದೆ ಬ್ಯಾಂಕಿಗೆ ಬರುವ

ಶಹಾಪುರ:ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕ ಕಾನೂನು ಸೇವಾ ಸಮಿತಿ ಹಾಗೂ ತಾಲೂಕ ವಕೀಲರು ಸಂಘ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಸಸಿಗೆ

ಬೀದರ್:ಶ್ರೀ ಗೋಪಾಲರಾವ ಪಡವಳಕರ ಅವರು ಜಿಲ್ಲಾ ಯೋಜನಾ ಉಪಸಮನ್ವಯಧಿಕಾರಿಗಳಾಗಿ ಪ್ರಭಾರ ವಹಿಸಿಕೊಂಡಿದ್ದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರೌಢ ಶಾಲಾ ಶಿಕ್ಷಕರ ಸಂಘದಿಂದ ಹಾಗೂ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರಿಂದ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನಿಸಲಾಯಿತು.ವರದಿ:ಸಾಗರ್ ಪಡಸಲೆ
Website Design and Development By ❤ Serverhug Web Solutions