
ವಿಶ್ವ ಕರ್ಮ ಜಯಂತಿ ಪೂರ್ವಭಾವಿ ಸಭೆ
ಹನೂರು ತಾಲೂಕಿನ ಲೋಕೋಪಯೋಗಿ ಅತಿಗಣ್ಯವ್ಯಕ್ತಿ ಅತಿಥಿ ಗೃಹದಲ್ಲಿ ಇಂದು ವಿಶ್ವ ಕರ್ಮ ಜಯಂತಿ ಪೂರ್ವಭಾವಿ ಸಭೆ ಜರುಗಿತು.ವಿಶ್ವ ಕರ್ಮ ಜಯಂತಿಯನ್ನು ಅ.1ರಂದು ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ ಅರ್ಥಪೂರ್ಣ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು ತಾಲೂಕಿನ ಲೋಕೋಪಯೋಗಿ ಅತಿಗಣ್ಯವ್ಯಕ್ತಿ ಅತಿಥಿ ಗೃಹದಲ್ಲಿ ಇಂದು ವಿಶ್ವ ಕರ್ಮ ಜಯಂತಿ ಪೂರ್ವಭಾವಿ ಸಭೆ ಜರುಗಿತು.ವಿಶ್ವ ಕರ್ಮ ಜಯಂತಿಯನ್ನು ಅ.1ರಂದು ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ ಅರ್ಥಪೂರ್ಣ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು

ಬೀದರ್/ಭಾಲ್ಕಿ:ಜಿಲ್ಲಾ ಪಂಚಾಯತ್ ಬೀದರ್ ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಬೀದರ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಬೀದರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬಾಲ್ಕಿಯಲ್ಲಿ ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆ

ಶಹಾಪುರ:ಸೆಪ್ಟೆಂಬರ್ 15 ರಂದು ನ್ಯಾಯಾಲಯ ಆವರಣದಲ್ಲಿ ಅಂತರಾಷ್ಟೀಯ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಮಾನ್ಯ ಗೌರವಾನ್ವಿತ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಶ್ರೀ ಸಿದ್ದರಾಮ.ಟಿ.ಪಿ ಅವರು ಸಂವಿಧಾನ ಪೀಠಿಕೆಯನ್ನು ಎಲ್ಲರಿಗೂ ಬೋಧಿಸಿದರು.ಇದೇ

ಯಾದಗಿರಿ:ಇತ್ತೀಚೆಗೆ ಶಹಾಪುರ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಗಂಡ ಮತ್ತು ಹೆಂಡತಿ ನಡುವೆ ವಿರಸದಿಂದ ನನ್ನ ಗಂಡ ನನಗೆ ನಿರ್ಲಕ್ಷ್ಯ ಮಾಡುತ್ತಿದ್ದಾನೆ ನನಗೆ ಜೀವನ ನಡೆಸಲು ಬಹಳ ಕಷ್ಟವಾಗುತ್ತದೆ ಪ್ರತಿ ತಿಂಗಳು

ಯಾದಗಿರಿ/ಶಹಾಪುರ:ಹಳಿಸಗರದಲ್ಲಿ ದಿನಾಂಕ 14/09/2023 ರಂದು ಬಿಜೆಪಿ ನಗರ ಮಂಡಲ ಶಹಾಪುರ ವತಿಯಿಂದ “ನನ್ನ ಮಣ್ಣು ನನ್ನ ದೇಶ” ಅಭಿಯಾನವನ್ನು ನಗರದ ನಿಜ ಶರಣ ಶ್ರೀ, ಅಂಬಿಗರ ಚೌಡಯ್ಯನವರ ಮಠದಲ್ಲಿ ಪೂಜೆ ಸಲ್ಲಿಸಿ ಅಭಿಯಾನಕ್ಕೆ ಚಾಲನೆ

ಸಿಂಧನೂರು ನಗರದ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ರಾಯಚೂರು ಮಾಜಿ ಸಾಮಾಜಿಕ ಅರಣ್ಯ ವಲಯ ಅಧಿಕಾರಿಗಳಾದ ACF ಬೀರಪ್ಪ ಅವರು ಭೇಟಿ ನೀಡಿ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಪೋಲಿಸ್ ಠಾಣೆಯ ಆವರಣದಲ್ಲಿ ಶ್ರೀ ಗೌರಿ ಗಣೇಶ ಹಬ್ಬದ ಆಚರಣೆಯ ಪ್ರಯುಕ್ತವಾಗಿ ಶಾಂತಿ ಸಭೆ ಹಮ್ಮಿಕೊಳ್ಳಲಾಯಿತು.ಈ ಸಭೆಯಲ್ಲಿ ಟಿಪ್ಪು ಕ್ರಾಂತಿ ಸೇನೆಯ ಉತ್ತರ ಕರ್ನಾಟಕ ಅಧ್ಯಕ್ಷರಾದ ಶ್ರೀ

ಬೀದರ್:ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಬೀದರ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕರ್ನಾಟಕ ರಾಜ್ಯ ಏಡ್ಸ್ಪ್ರಿವೆನ್ ಷನ್ ಸೊಸೈಟಿ ಬೆಂಗಳೂರು,ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಶಾಲಾ ಶಿಕ್ಷಣ ಇಲಾಖೆ,ಬೀದರ್ ಇವರ ಸಹಯೋಗದೊಂದಿಗೆ ಪ್ರೌಢಶಾಲೆಯ

ಗದಗ/ಲಕ್ಷ್ಮೇಶ್ವರ:ರಂಭಾಪುರಿ ಜಗದ್ಗುರು ವೀರಗಂಗಾಧರ ಸ್ವಾಮಿಗಳ ಇಚ್ಛೆಯಂತೆ ತ್ರಿಕೋಟಿ ಶಿವಲಿಂಗ ಸ್ಥಾಪನಾ ಭೂಮಿ ಪೂಜೆಯ ಕಾರ್ಯಕ್ರಮಕ್ಕೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಚಂದ್ರು ಲಮಾಣಿಮಣಿಯವರು ಭಾಗವಹಿಸಿದ್ದರು.ತುಮಕೂರು ಜಿಲ್ಲೆಯ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ
ನೂರೆಂಟು ಅಲೋಚನೆಗಳ ಅರ್ಥವಾಗದ ಪದಗಳುಕಪಿಚೇಸ್ಟೆಯ ಮೌನದ ಮಾತುಗಳುಈ ಜೋಡಿಸದ ವಾಕ್ಯಕ್ಕೆ ಅರ್ಥವಾಗದ ತಾತ್ಪರ್ಯಹುಡುಕಾಟದಲಿ ಮೌನದ ನಿಘಂಟಿನ ತಿರಳು ಮನದ ಮಾತಿನ ಸುರಿಮಳೆಗೆ ಈ ಭಾವನೆಗಳ ಮೂಕ ಭಾಷೆಯೇ ಕಾರಣಮುಸುಕಿದ ನೆನಪಲ್ಲಿ ಮತ್ತೆ ಆ ದಿನಗಳ
Website Design and Development By ❤ Serverhug Web Solutions