
ಅರ್ಥಪೂರ್ಣವಾಗಿ ಆಚರಿಸಿದ ರಕ್ಷಾಬಂಧನ
ಬೆಳಗಾವಿ ಜಿಲ್ಲೆಯ ಅಥಣಿ ನಗರದ ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯ ಹಾಗೂ ಅಮ್ಮನ ಮಡಿಲು ಸೇವಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಸಹೋದರಿಯರು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆಯ ಅಥಣಿ ನಗರದ ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯ ಹಾಗೂ ಅಮ್ಮನ ಮಡಿಲು ಸೇವಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಸಹೋದರಿಯರು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು

ಮುಂಡಗೋಡ: ನಗರದ ಯಲ್ಲಾಪುರ ರಸ್ತೆಯ ಬಳಿ ಇರುವ ಅಮ್ಮಾಜಿ ಕೆರೆಯ ಒತ್ತುವರಿ ಹಾಗೂ ಬಫರ್ ಝೋನ್ ನಲ್ಲಿ ಅಕ್ರಮವಾಗಿ ಮನೆ ಕಟ್ಟುತ್ತಿರುವ ಕುರಿತು ವರದಿಯ ಹಿನ್ನೆಲೆ ಸಣ್ಣ ನೀರಾವರಿ ಇಲಾಖೆಯ AEE ಅವರು ಸ್ಥಳ

ಮುಂಡಗೋಡ:ನಗರದ ಪಟ್ಟಣ ಪಂಚಾಯ್ತಿ ಆವರಣದಲ್ಲಿರುವ ಜಿಲ್ಲಾ ನಗರ ಗ್ರಂಥಾಲಯದ ಕಟ್ಟಡ ಸೋರುತ್ತಿರುವ ಬಗ್ಗೆ ಕರುನಾಡ ಕಂದ ಸುದ್ದಿ ಪ್ರಕಟಿಸಿತ್ತು, ಇದಕ್ಕೆ ಸ್ಪಂದಿಸಿದ್ದ ಗ್ರಂಥಾಲಯ ಇಲಾಖೆ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಅವರು ,ಮಳೆಗಾಲ ನಿಂತ ಮೇಲೆ

ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಆರ್ ಸಿ ನಾಯಕ್ ಜನಸೇವಾ ಶೈಕ್ಷಣಿಕ ಟ್ರಸ್ಟ್ ರಿ ವತಿಯಿಂದ ರಕ್ಷಾ ಬಂಧನ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ ಶ್ರೀ ನಿಷ್ಟಿ ಕಡ್ಲಪ್ಪನವರ ಮಠದಲ್ಲಿ ಹಮ್ಮಿಕೊಳ್ಳಲಾಗಿತ್ತು” ಈ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ದತ್ತ ನಗರದ ಬಡಾವಣೆಯಲ್ಲಿ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆ (ರಿ.)ಅಡಿಯಲ್ಲಿ ನಡೆಯುತ್ತಿರುವ ಜ್ಞಾನ ಜ್ಯೋತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂಲ ಹುಣ್ಣಿಮೆಯ ಪ್ರಯುಕ್ತ ಶಾಲೆಯಲ್ಲಿ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ರಾಖಿ

ಬೆಂಗಳೂರು:11 ವರ್ಷಗಳ ಹಿಂದೆ ಧರ್ಮಸ್ಥಳದ ಸೌಜನ್ಯಗೌಡ ಎಂಬ 17 ವರ್ಷದ ಹುಡುಗಿಯನ್ನು ಅಪಹರಣ ಮಾಡಿಕೊಂಡು ಹೋಗಿ ಬರ್ಬರವಾಗಿ ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿ ಶವವನ್ನು ಕಾಡಿನಲ್ಲಿ ಬಿಸಾಕಲಾಗಿತ್ತು ಆ ದುಷ್ಕೃತ್ಯದ ದುಷ್ಕರ್ಮಿಗಳಿಗೆ ಇಲ್ಲಿಯವರೆಗೆ

ಹನೂರು:ರಸ್ತೆ ಒತ್ತುವರಿ ತೆರವುಗೊಳಿಸಲು ಕಂದಾಯ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದ ಸರ್ವೆ ಕಾರ್ಯವು ಜಮೀನು ಮಾಲೀಕರ ಗಲಾಟೆಯಿಂದ ಸ್ಥಗಿತಗೊಂಡಿತು.ತಾಲೂಕಿನ ಚಿಕ್ಕಮಾಲಾಪುರ ಗ್ರಾಮದ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಿಂದ ಕಂಡಯ್ಯನಪಾಳ್ಯ ಡಾಂಬರ್ ಮುಖ್ಯ ರಸ್ತೆಯವರೆಗೆ ಇದ್ದಂತಹ ಕಾಲುದಾರಿ ಅಥವಾ
ಭದ್ರಾವತಿ : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸೆಪ್ಟೆಂಬರ್ ಬುಧವಾರ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಸೆಪ್ಟೆಂಬರ್ ಆರರಂದು ಸಂಜೆ 4 ಗಂಟೆಗೆ ತಾಲೂಕು ಕಚೇರಿ ರಸ್ತೆಯ ಶ್ರೀ ವೀರಭದ್ರೇಶ್ವರ ಸಮುದಾಯ

ಭದ್ರಾವತಿ: ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆವತಿಯಿಂದ ಬೆಂಗಳೂರಿನ ಕುಮಾರ ಪಾರ್ಕ್ ವೆಸ್ಟ್ ಸಮೀಪದಲ್ಲಿರುವ ಕೋದಂಡರಾಮ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಲಾಗಿದ್ದ ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಭದ್ರಾವತಿ ಜನ್ನಾಪುರ ನಿವಾಸಿ ಕುಮಾರ್

ಭದ್ರಾವತಿ: ಭದ್ರಾ ಜಲಾಶಯದಿಂದ ನೀರು ಹರಿಸುವುದನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಭದ್ರಾ ಅಚ್ಚುಕಟ್ಟು ರೈತರ ಹಿತರಕ್ಷಣಾ ಸಮಿತಿ ವತಿಯಿಂದ ಸಮಿತಿಯ ಮುಖಂಡ ಮಂಜಪ್ಪ ಗೌಡ ಹಾಗೂ ರಾಜ್ಯ ರೈತ ಮುಖಂಡ ಕೆ ಟಿ ಗಂಗಾಧರ್
Website Design and Development By ❤ Serverhug Web Solutions