
ರೈತ ಸಂಘದ ಗ್ರಾಮ ಘಟಕ ಉದ್ಘಾಟನೆ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಕೊಂಡಚ ಗೊಂಡನಹಳ್ಳಿ ಯಲ್ಲಿ ಇಂದು ರೈತ ಕುಲದ ಉಳಿವಿಗಾಗಿ ಮತ್ತು ರೈತ ಸಮಸ್ಯೆ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ರಾಜ್ಯ ಕಾರ್ಯಾಧ್ಯಕ್ಷರಾದ ಕುರುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಕೊಂಡಚ ಗೊಂಡನಹಳ್ಳಿ ಯಲ್ಲಿ ಇಂದು ರೈತ ಕುಲದ ಉಳಿವಿಗಾಗಿ ಮತ್ತು ರೈತ ಸಮಸ್ಯೆ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ರಾಜ್ಯ ಕಾರ್ಯಾಧ್ಯಕ್ಷರಾದ ಕುರುವ

ರಾಯಚೂರು ಜಿಲ್ಲೆ ಲಿಂಗಸೂಗೂರ ತಾಲೂಕಿನ ಚಿಕ್ಕಹೆಸರೂರು ಗ್ರಾಮದಲ್ಲಿ ಕಾರ ಹುಣ್ಣಿಮೆ ಹಬ್ಬದ ನಿಮಿತ್ಯ ಎತ್ತುಗಳಿಗೆ ಸಿಂಗಾರ ಮಾಡಿ ಕರಿ (ಓಟದ ಸ್ಪರ್ಧೆ )ನಡೆಸಿ ಸಂಭ್ರಮ ಆಚರಣೆ ಮಾಡಿದರು.ಕಾರಹುಣ್ಣಿಮೆ ಮುಂಗಾರಿನ ಮೊದಲ ಹಬ್ಬ ವಾಗಿದ್ದು ಈ

ಕಾನೂನು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಟ್ಟಿರುವ,ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಪ್ರಭಾರ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ನಾರಾಯಣ ಸ್ವಾಮಿರವರ ನೇಮಕಾತಿ ಅಕ್ರಮದಿಂದ ಕೂಡಿರುವ ಕುರಿತಾಗಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿಸಲಾಗಿದೆ. • ಡಾ.ಎ ನಾರಾಯಣ ಸ್ವಾಮಿರವರು ಸಮಾಜಶಾಸ್ತ್ರದ ಉಪನ್ಯಾಸಕರಾಗಿ ವಿದ್ಯೋದಯ

ಕಲಬುರ್ಗಿ/ಜೇವರ್ಗಿ:ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ಏಕಾಏಕಿ ವಿದ್ಯುತ್ ದರ ಹೆಚ್ಚಳ ಖಂಡಿಸಿ ಜೇವರ್ಗಿ ತಾಲೂಕ ಬಿಜೆಪಿ ಮಂಡಲ ವತಿಯಿಂದ ನಿನ್ನೆ ಪ್ರತಿಭಟನೆ ಮಾಡುವ ಮೂಲಕ ತಾಲೂಕ ದಂಡಾಧಿಕಾರಿಗಳ ಮೂಲಕ ಮಾನ್ಯ ರಾಜ್ಯಪಾಲರಿಗೆ

ಭದ್ರಾವತಿ: ನ್ಯೂಟೌನ್ ಠಾಣೆ ಪೊಲೀಸರು 3 ಜನ ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂ. ಮೌಲ್ಯದ ಬೆಳ್ಳಿ, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣಗಳಲ್ಲಿ ಚಿತ್ರದುರ್ಗ ಜಿಲ್ಲೆ ಹೊಸದುರ್ಗ

ಕಲಬುರಗಿ/ಜೇವರ್ಗಿ:ಭೀಮರಾವ ಸಾಹು ವನ್ನಾಳ ಅವ್ರಿಗೆ ವಿಧಾನಪರಿಷತ್ತು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅವಕಾಶ ನೀಡಬೇಕು ಗುರಣ್ಣಗೌಡ ಮಾಲಿ ಪಾಟೀಲ್ಮಾಜಿ ಮುಖ್ಯಮಂತ್ರಿಗಳ ಕ್ಷೇತ್ರವೆಂದೇ ಪ್ರಸಿದ್ಧಿಯಾಗಿರುವ ಜೇವರ್ಗಿ ತಾಲೂಕಿನಲ್ಲಿ ಇದುವರೆಗೂ ಹಿಂದುಳಿದ ಸಮುದಾಯದವರಿಗೆ ಚುನಾವಣೆಯಲ್ಲಿ ಬೆಳೆಯುವ ಅವಕಾಶ

2023ನೇ ಸಾಲಿನ ಅರಣ್ಯ,ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ವತಿಯಿಂದ ನೀಡಲಾಗುವ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಯನ್ನು ವನಸಿರಿ ಫೌಂಡೇಶನ್ ಅದ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ತಮ್ಮ ತಂದೆ ತಾಯಿಗಳ ಸಮಾಧಿ ಮೇಲಿಟ್ಟು ಪ್ರಶಸ್ತಿಯನ್ನು

ಇಂಡಿ : ಕಾರ ಹುಣ್ಣಿಮೆ ಕರಿ ನಿಮಿತ್ಯ ಇಂಡಿ ತಾಲೂಕಿನ ಶಿರಕನಹಳ್ಳಿ ಗ್ರಾಮದಲ್ಲಿ ಭಾರತ ದೇಶದ ಸಂಪ್ರದಾಯ ಇನ್ನೂ ಮರೆತಿಲ್ಲ ಈ ಹಬ್ಬ ಬಂದರೆ ಎಲ್ಲಾ ಹಳ್ಳಿಯ ಜನರು ಅತಿ ಸಡಗರ ದಿಂದ್ ಆಚರಿಸುತ್ತಾರೆ

ಕಲಬುರ್ಗಿ ಜಿಲ್ಲೆಯಲ್ಲಿ ಕ್ಲಾಸ್ 1 ಗುತ್ತಿಗೆದಾರರು ನೊಂದಣಿ ಮಾಡಿರುವ ಬಗ್ಗೆ ಸಂಬಂಧಿಸಿದಂತೆ ಕೆಲವು ದಾಖಲಾತಿಗಳನ್ನು ನೀಡಲು ಮಾಹಿತಿಹಕ್ಕು ಅಡಿಯಲ್ಲಿ ಮುಖ್ಯ ಅಭಿಯಂತರರು,ಲೋಕೋಪಯೋಗಿ ಇಲಾಖೆ ಬೆಂಗಳೂರು ಅವರಿಗೆ ಅರ್ಜಿ ಸಲ್ಲಸಿದ್ದು,ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಯಾವುದೇ ಮಾಹಿತಿಯನ್ನು

ಯಾದಗಿರಿ:ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಾದಗಿರಿ ಜಿಲ್ಲೆ ಮೂರು ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಈಗ ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆ ವೇಳೆಯಲ್ಲಿ ಪಕ್ಷ ವಿರೋಧ ಚಟುವಟಿಕೆ ನಡೆಸಿದ ಆರೋಪದ ಮೇಲೆ ಕೆಲ ಶ್ರೀ
Website Design and Development By ❤ Serverhug Web Solutions