
KKRDB ಅಧ್ಯಕ್ಷರಾಗಿ ಡಾ.ಅಜಯ್ ಸಿಂಗ್ ನೇಮಕ
ಬೆಂಗಳೂರು:ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಜೇವರ್ಗಿ ಶಾಸಕ ಹಾಗೂ ಮಾಜಿ ಸಿ.ಎಂ.ಧರಂಸಿಂಗ್ ಅವರ ಪುತ್ರ ಡಾ.ಅಜಯ್ ಸಿಂಗ್ ಅವರನ್ನು ನೇಮಕ ಮಾಡಿ ಸಿ.ಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ ಕೆಕೆಆರ್ ಡಿಬಿ ಗೆ ಸಂಪುಟ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು:ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಜೇವರ್ಗಿ ಶಾಸಕ ಹಾಗೂ ಮಾಜಿ ಸಿ.ಎಂ.ಧರಂಸಿಂಗ್ ಅವರ ಪುತ್ರ ಡಾ.ಅಜಯ್ ಸಿಂಗ್ ಅವರನ್ನು ನೇಮಕ ಮಾಡಿ ಸಿ.ಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ ಕೆಕೆಆರ್ ಡಿಬಿ ಗೆ ಸಂಪುಟ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮರಕಲ್ ಗ್ರಾಮದಲ್ಲಿ ಪ್ರತಿ ಗುರುವಾರದಂದು ಮಕ್ಕಳಿಗೆ ಆರೋಗ್ಯ ತಪಾಸಣೆ,ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಣೆ ಹಾಗೂ ಇಂದ್ರ ಧನುಷ್ ಲಸಿಕೆ ಹಾಕುವಾಗ ಅಂಗನವಾಡಿ ಮೇಲ್ಚಾವಣಿ ಕುಸಿದು ಬಿದ್ದಿರುವುದರಿಂದ ಮಗು ಕೀರ್ತಿ(ತಾಯಿ

ಉತ್ತರ ಕನ್ನಡ: ಮುಂಡಗೋಡ ತಾಲೂಕಿನ ಗಾಂಧಿನಗರ ವಾರ್ಡನ್ನು ನಿಯಮ ಬಾಹಿರವಾಗಿ ಸ್ಲಂ ಎಂದು ಘೋಷಣೆ ಮಾಡಿರುವುದು ನಿಯಮ ಬಾಹಿರ ಎಂದು ಇತ್ತೀಚಿಗೆ ಗಾಂಧಿನಗರ ಅಭಿವೃದ್ದಿ ಮಂಡಲದ ಸದಸ್ಯರೆಲ್ಲರೂ ಕಾರವಾರದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಸ್ಲಂ ಘೋಷಣೆ

ಮುಂಡಗೋಡ:ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ಅಧಿಕಾರ ವಹಿಸಿರುವ ಗಂಗೂಬಾಯಿ ಮಾನಕರ್ ಅವರು ಮೊದಲ ಬಾರಿಗೆ ಮುಂಡಗೋಡ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳು ಹಾಗೂ ಇಲ್ಲಿನ ಕುಂದು ಕೊರತೆಗಳ ಬಗ್ಗೆ

ಯಾದಗಿರಿ:ಶಹಾಪುರ ವಿಶ್ವಜ್ಯೋತಿ ಮಹಾವಿದ್ಯಾಲಯದ ವಿದ್ಯಾರ್ಥಿ ಭೀಮಶಂಕರ್ ಗೋಗಿ ಕರಾಟೆ ಕ್ರೀಡಾಕೂಟದಲ್ಲಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಶ್ವಜ್ಯೋತಿ ಮಹಾವಿದ್ಯಾಲಯದ ಬಿ ಎ ನಾಲ್ಕನೇ ಸೆಮಿಸ್ಟರನಲ್ಲಿ ವ್ಯಾಸಂಗ ಮಾಡುತ್ತಿರುವ ಭೀಮಶಂಕರ್ ಗೋಗಿ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕಾರುಣ್ಯ ಆಶ್ರಮದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರು ತಮ್ಮ 35ನೇ ಹುಟ್ಟು ಹಬ್ಬವನ್ನು ಕಾರಣ್ಯ ಆಶ್ರಮದ ಶ್ರಮಜೀವಿಗಳಿಗೆ ಸನ್ಮಾನಿಸಿ,ಬಾಳೆಹಣ್ಣು ವಿತರಿಸಿ ಹಿರಿಯ ಜೀವಿಗಳಿಂದ ಆರ್ಶೀವಾದ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಿರುಗುಪ್ಪ ತಾಲೂಕು ಘಟಕದ ವತಿಯಿಂದ ಇಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಬಿ.ಎಂ.ನಾಗರಾಜ ಇವರಿಗೆ ಸಿರಗುಪ್ಪ ತಾಲೂಕು ಸರ್ಕಾರಿ ನೌಕರ

ತುಮಕೂರು:ಪಾವಗಡ ತಾಲ್ಲೂಕಿನ ಮರಿದಾಸನಹಳ್ಳಿ ಗ್ರಾಮಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶ್ರೀ ಮತಿ ಲಲಿತಮ್ಮ ಹನುಮಂತರಾಯಪ್ಪ,ಮರಿದಾಸನಹಳ್ಳಿ ಗ್ರಾಮಪಂಚಾಯ್ತಿಯು ಐದು ಗ್ರಾಮಗಳನ್ನು ಒಳಗೊಂಡಿದೆ ಒಟ್ಟು 18ಗ್ರಾಮ ಪಂಚಾಯತಿ ಸದಸ್ಯರನ್ನು ಒಳಗೊಂಡಿದೆ ಈ ಅವಧಿಗೆ ಸಾಮಾನ್ಯ ಮಹಿಳೆಗೆ

ಯಾದಗಿರಿ:ಶಿಶುಪಾಲನಾ ಕೇಂದ್ರಗಳಲ್ಲಿ ಮಕ್ಕಳು ಪ್ರತಿದಿನ ತಮ್ಮದೇ ಆದ ಚಟುವಟಿಕೆ ಕ್ರಿಯಾ ಶೀಲರಾಗಿರುತ್ತಾರೆ ಹೀಗಾಗಿ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಶಿಶುಪಾಲನೆ ಮತ್ತು ಪೋಷಣೆ ಮಾಡಿ ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ

ಗದಗ:ಪಂಚಲೋಹಗಳ ಬೀಡು,ಉತ್ತರ ಕರ್ನಾಟಕದ ಸಹ್ಯಾದ್ರಿ ಎಪ್ಪತ್ತ ಗಿರಿಗಿಂತ ಕಪ್ಪತ್ತಗಿರಿ ಮೇಲು ಎಂಬ ಪ್ರಸಿದ್ಧಿ ಪಡೆದ ಶುದ್ಧ ಗಾಳಿ ಬೀಸುವ ಕಪ್ಪತ್ತಗುಡ್ಡದಲ್ಲಿ ಪ್ಲಾಸ್ಟಿಕ್ ಬಳಕೆ ಸೇರಿದಂತೆ ವಾಹನಗಳ ದಟ್ಟಣೆಯಿಂದ ನಿಸರ್ಗದ ಸೌಂದರ್ಯಕ್ಕೆ ಧಕ್ಕೆಯಾಗುತ್ತಿತ್ತು ಇದನ್ನು ಮನಗಂಡ
Website Design and Development By ❤ Serverhug Web Solutions