
ಮನವಿ ಪತ್ರ ಸಲ್ಲಿಕೆ
ಧಾರವಾಡ:ಜಯ ಕರ್ನಾಟಕ ಜನಪರ ವೇದಿಕೆಯಿಂದ,ಧಾರವಾಡದ ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಹರಡುತ್ತಿರುವ ಮದ್ರಾಸ್ ಐ ರೋಗದಿಂದಾಗಿ ಜಿಲ್ಲೆಯ ಎಲ್ಲ ಶಾಲೆಯ ಮಕ್ಕಳಲ್ಲಿ ರೋಗದ ತೀವ್ರತೆ ಹೆಚ್ಚಾಗಿ ಎಲ್ಲ ಕಡೆಗೆ ವೇಗವಾಗಿ ಹಬ್ಬಿತ್ತಿರುವುದು ವಿಷಾದನೀಯ ಇದರಿಂದ ಶಾಲೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಧಾರವಾಡ:ಜಯ ಕರ್ನಾಟಕ ಜನಪರ ವೇದಿಕೆಯಿಂದ,ಧಾರವಾಡದ ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಹರಡುತ್ತಿರುವ ಮದ್ರಾಸ್ ಐ ರೋಗದಿಂದಾಗಿ ಜಿಲ್ಲೆಯ ಎಲ್ಲ ಶಾಲೆಯ ಮಕ್ಕಳಲ್ಲಿ ರೋಗದ ತೀವ್ರತೆ ಹೆಚ್ಚಾಗಿ ಎಲ್ಲ ಕಡೆಗೆ ವೇಗವಾಗಿ ಹಬ್ಬಿತ್ತಿರುವುದು ವಿಷಾದನೀಯ ಇದರಿಂದ ಶಾಲೆಯ

ಕೊಪ್ಪಳ/ಗಂಗಾವತಿ:ತಾಲೂಕಿನ ಕೃಷ್ಣ ಹೋಟೆಲ್, ಗಂಗಾವತಿಯಲ್ಲಿ ಕಲ್ಯಾಣ ಕರ್ನಾಟಕದ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಬೆಂಗಳೂರು ವತಿಯಿಂದ ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಅಧ್ಯಕ್ಷರೊಂದಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು,”ಮೂರ್ತಿ ಚಿಕ್ಕದಾದರೂ ಕೀರ್ತಿ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಿರುಗುಪ್ಪ ತಾಲೂಕು ಘಟಕದ ವತಿಯಿಂದ,ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಬಿ.ಎಂ.ನಾಗರಾಜ ಇವರಿಗೆ ಸಿರಗುಪ್ಪ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷರು ಮತ್ತು

ಕಲಬುರಗಿ:ಇತ್ತೀಚೆಗೆ ಮಕ್ಕಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿದ್ದು ಇದರಿಂದಾಗಿ ಮಾನಸಿಕ ಸ್ಥಿರತೆ ಕಳೆದುಕೊಂಡಿದ್ದಾರೆ ಮೊಬೈಲ್ ಕೊರೋನಾಗಿಂತ ಡೇಂಜರ್ ಆಗಿ ಮಾರ್ಪಟ್ಟಿದೆ.ಮಕ್ಕಳಲ್ಲಿ ನೆನಪಿನ ಶಕ್ತಿ ಕಡಿಮೆಯಾಗಿದೆ.ಮಕ್ಕಳು ಮೊಬೈಲ್ ಬಳಕೆ ಮಿತವಾಗಿ ಬಳಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು

ಹನೂರು ತಾಲೂಕಿನ ಬಂಡಳ್ಳಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮಾನಸ ಫೌಂಡೇಶನ್ ಅಧ್ಯಕ್ಷರು ಹಾಗೂ ಚಾಮರಾಜನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಡಾ. ಎಸ್ ದತ್ತೇಶ್ ಕುಮಾರ್

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮಲ್ಲಿಗೆವಾಡ ಗ್ರಾಮದ ಶಾಲೆಯಲ್ಲಿ ಸನ್ಮಾನ್ಯ ಶ್ರೀ ಮಾಜಿ ಸಚಿವರಾದ ಬಿ ಶ್ರೀ ರಾಮುಲು ಅವರ 52 ನೇ ಹುಟ್ಟು ಹಬ್ಬದ ಅಂಗವಾಗಿ ಅಲ್ಲಿನ ಶಾಲೆಯ 140 ವಿದ್ಯಾರ್ಥಿಗಳಿಗೆ ಪೆನ್

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೋತಪೇಟ ಪ್ರೌಢಶಾಲೆಯಲ್ಲಿ ಅಗಸ್ತ್ಯ ಫೌಂಡೇಶನ್ ಸಂಚಾರಿ ಮತ್ತು ಹೋತಪೇಟ ಕೃಷಿ ಪೇಟ ವಿಜ್ಞಾನ ಕ್ಲಬ್ ಅಡಿಯಲ್ಲಿ ದಿನಾಂಕ 9/8/2023 ರಂದು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಜರಗಿತು.ಸುಮಾರು 20

ಕಲಬುರಗಿ ಜಿಲ್ಲೆಯ ಯಡ್ರಾಮಿಯ ಎ.ಪಿ.ಜೆ.ಅಬ್ದುಲ್ ಕಲಾಂ ನಗರ ಬಡಾವಣೆಯ ರಸ್ತೆ ಕಡೆ ಯಡ್ರಾಮಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನ ಹರಿಸುವುದೇ ಇಲ್ಲ ಕೆಸರುಗದ್ದೆಯಂತೆ ಆಗಿರುವ ಈ ಬಡಾವಣೆ ಮಳೆಗಾಲ ಚಳೆಗಾಲ ಬೇಸಿಗೆಕಾಲ

ಬೆಳಗಾವಿ:ಕರ್ನಾಟಕ ಯುವ ರಕ್ಷಣಾ ವೇದಿಕೆಯ ರಾಜ್ಯದ್ಯಕ್ಷರಾದ ಸುನಿಲ್ ಎಂ.ಎಸ್.ಅವರು ಶ್ರೀ ಶೈಲ ಮೆಳವಂಕಿ ಇವರನ್ನು ರಾಜ್ಯ ವಿದ್ಯಾರ್ಥಿ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಆದೇಶ ಹೊರಡಿಸಿರುತ್ತಾರೆ ಇಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಹಾಗೂ ರಾಜ್ಯ

ರಾಯಚೂರು:ದಿ. 7/8/2023 ರಂದು ರಾಯಚೂರು ಜಿಲ್ಲೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಗ್ರಂಥ ಪಾಲಕರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಎಲ್ಲಾ ಏಳು ಜಿಲ್ಲೆಗಳ ಗ್ರಂಥಾಲಯ ಪದಾಧಿಕಾರಿಗಳು ಹಾಗೂ ಗ್ರಂಥ ಪಾಲಕರ ವತಿಯಿಂದ ಕಲ್ಯಾಣ
Website Design and Development By ❤ Serverhug Web Solutions