
ಶಾಲಾ ಮಕ್ಕಳಿಗಾಗಿ ಚದುರಂಗ ಸ್ಪರ್ಧೆ
ಮುಂಡಗೋಡ:ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಾಲಕ ಹಾಗೂ ಬಾಲಕಿಯರಿಗಾಗಿ ಮುಕ್ತ ಚದುರಂಗ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಸ್ಪರ್ಧೆ ನಡೆಯಲಿದೆ.ಆಗಸ್ಟ್ 12 ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಂಡಗೋಡ:ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಾಲಕ ಹಾಗೂ ಬಾಲಕಿಯರಿಗಾಗಿ ಮುಕ್ತ ಚದುರಂಗ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಸ್ಪರ್ಧೆ ನಡೆಯಲಿದೆ.ಆಗಸ್ಟ್ 12 ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ

ಹರಪನಹಳ್ಳಿ: 2023-24ನೇ ಸಾಲಿನ ಚಿಗಟೇರಿ ವಲಯ ಮಟ್ಟದ ಕ್ರೀಡಾಕೂಟ ದಿನಾಂಕ 07-08-2023 ಹಾಗೂ 08-08-2023ರಂದು ತಿಪ್ಪನಾಯಕನಹಳ್ಳಿ ಯಲ್ಲಿ ನಡೆದ ಚಿಗಟೇರಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸ.ಹಿ.ಪ್ರಾ. ಶಾಲೆ ಹೊಸ ಓಬಳಾಪುರ ಶಾಲೆಯ ವಿದ್ಯಾರ್ಥಿಗಳು ಬಾಲಕಿಯರ

ಕಲಬುರಗಿ:ಜೇವರ್ಗಿ ತಾಲೂಕಿನ ಗೌನಳ್ಳಿ ಗ್ರಾಮದಲ್ಲಿ ಸಾಲಗಾರನ ಕಿರುಕುಳ ತಾಳಲಾರದೇ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,ನಗರದಲ್ಲಿ ದಲಿತ ಮುಖಂಡ ಅರ್ಜುನ್ ಭದ್ರೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ,ಗೌನಳ್ಳಿ ಗ್ರಾಮದ ಬಸವರಾಜ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಸಾಲ ಕೊಟ್ಟ

ಧಾರವಾಡ:ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣ ಹಾಗೂ ಮಹಿಳೆಯರ ಮೇಲಿನ ಮಣಿಪುರ ರಾಜ್ಯ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ

ರಾಯಚೂರು:ಬಿ.ಶ್ರೀರಾಮುಲು ಯುವ ಪಡೆ (ರಿ.) ಮಸ್ಕಿ ವತಿಯಿಂದ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಮಾಜಿ ಸಚಿವರಾದ ಬಿ.ಶ್ರೀರಾಮುಲು ಅವರ 52ನೇ ವರ್ಷದ ಹುಟ್ಟುಹಬ್ಬ ಸಮಾರಂಭ

ಕಲಬುರಗಿ:ನಗರದ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಂಗಳವಾರ ಪ್ರಬಂಧ ಹಾಗೂ ಡಿಬೇಟ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.“ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು” ವಿಷಯದ ಬಗ್ಗೆ ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿವಿಯ ಸುಮಾರು 50 ವಿದ್ಯಾರ್ಥಿಗಳು

ಸಿಂಧನೂರು ತಾಲೂಕಿನ ಜವಳಗೇರದ ಕೊಪ್ಪಳ ಕ್ಯಾಂಪ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಅವರ 35ನೇ ಹುಟ್ಟು ಹಬ್ಬದ ಅಂಗವಾಗಿ 500

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪಿಡಬ್ಲ್ಯೂಡಿ ಕ್ಯಾಂಪ್ ನಲ್ಲಿರುವ ಮರುಜೀವ ಪಡೆದ ಅಮರಶ್ರೀ ಆಲದ ಮರದ ಹತ್ತಿರ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ್ ಅವರ ೩೫ನೇ ಹುಟ್ಟು ಹಬ್ಬವನ್ನು ಜೀವ ಸ್ಪಂದನ

ಕಲಬುರಗಿ:ಗ್ರಾಮೀಣ ಭಾಗದ ಯುವಕರು ಸೇರಿ ಉತ್ತಮ ಸಂದೇಶ ಇರುವ ಮಾದರಿ ಕಿರುಚಿತ್ರವನ್ನು ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ…ಜೀವ್ನಾ ಅಂದ್ರೆ ಇಷ್ಟೇನಾ..? ಎಂಬ ಕಿರುಚಿತ್ರದ ಸೂಗೂರ ಎನ್.ಗ್ರಾಮದ ಆರಾಧ್ಯ ದೈವ ಶ್ರೀ ಭೋಜಲಿಂಗೇಶ್ವರ ದೇವರ ಮಠದ

ಪ್ರತಿಯೊಬ್ಬರ ಬದುಕಿನ ಅರ್ಥಪೂರ್ಣ ಸಂಬಂಧ ಸ್ನೇಹ,ಸ್ನೇಹ ಬೆಲೆ ಕಟ್ಟಲಾಗದ ಅಪೂರ್ವ ಬಂಧ ಜೀವನದ ಪ್ರತಿ ಹಂತದಲ್ಲೂ ಒಬ್ಬ ಸ್ನೇಹಿತ-ಸ್ನೇಹಿತೆ ಜೊತೆ ಬರುತ್ತಾರೆ ಅವರ ಭೇಟಿ ನಮಗೆ ಸುಮಧುರ ನೆನಪುಗಳನ್ನ ಬದುಕಿಗೊಂದು ಭರವಸೆಯ ಪಾಠ ಹೇಳಿ
Website Design and Development By ❤ Serverhug Web Solutions