
ಕೊಪ್ಪಳದಲ್ಲಿ ಜಿಂಕೆ ಪಾರ್ಕ್ ನಿರ್ಮಾಣಕ್ಕೆ ರೈತ ಸಂಘ ಆಗ್ರಹ
ಕೊಪ್ಪಳದಲ್ಲಿ: ಜಿಂಕೆ ಪಾರ್ಕ್ ಮಾಡಲು ಏನೆಲ್ಲಾ ಹರಸಾಹಸ ಪಟ್ಟು ರೈತ ಸಂಘದಿಂದ 2005 ರಿಂದ ಹೋರಾಟ ಮಾಡುತ್ತಾ ಬಂದರೂ ಕೂಡಾ ಯಾರೊಬ್ಬರು ಮುಖ್ಯಮಂತ್ರಿಗಳು ಜನಪ್ರತಿನಿಧಿಗಳು ಯಾವುದೇ ರೀತಿಯಿಂದಲೂ ಕೊಪ್ಪಳ ಜಿಲ್ಲೆಯ ರೈತರಿಗೆ ಒಂದು ಜಿಂಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳದಲ್ಲಿ: ಜಿಂಕೆ ಪಾರ್ಕ್ ಮಾಡಲು ಏನೆಲ್ಲಾ ಹರಸಾಹಸ ಪಟ್ಟು ರೈತ ಸಂಘದಿಂದ 2005 ರಿಂದ ಹೋರಾಟ ಮಾಡುತ್ತಾ ಬಂದರೂ ಕೂಡಾ ಯಾರೊಬ್ಬರು ಮುಖ್ಯಮಂತ್ರಿಗಳು ಜನಪ್ರತಿನಿಧಿಗಳು ಯಾವುದೇ ರೀತಿಯಿಂದಲೂ ಕೊಪ್ಪಳ ಜಿಲ್ಲೆಯ ರೈತರಿಗೆ ಒಂದು ಜಿಂಕೆ

ಕಲಬುರಗಿ ತಾಲೂಕಿನ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದ ಜೈ ಕರ್ನಾಟಕ ಕರವೇ ತಾಲ್ಲೂಕ ಅಧ್ಯಕ್ಷರಾದ ಶರಬು ಕಲ್ಲಾಣಿಯವರು ನಮ್ಮ ಜೇವರ್ಗಿಯ ಜನಪ್ರಿಯ ಶಾಸಕರಾದ ಡಾ:ಅಜಯ್ ಧರ್ಮಸಿಂಗರವರು ಅಭೂತಪೂರ್ವ ಕಾರ್ಯ ಮತ್ತು ಅಭಿವೃದ್ಧಿಯನ್ನು ನೋಡಿ ಈ

ಇಂಡಿ: ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.ಈ ಸಂದರ್ಭದಲ್ಲಿ ಮುಖಂಡ ರಮೇಶ್ ಕಲ್ಯಾಣ

ಬೀದರ:ಔರಾದ ತಾಲೂಕಿನ ಯನಗುಂದಾ ಗ್ರಾಮದ ಬಡ ಪ್ರತಿಭಾವಂತ ವಿದ್ಯಾರ್ಥಿನಿ ಕು.ಬಸವಜ್ಯೋತಿ ಬಾಬುಗೊಂಡ್ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಗ್ರಗಣ್ಯ ಸ್ಥಾನದಲ್ಲಿ ತೇರ್ಗಡೆ ಹೊಂದಿ ಮುಂದಿನ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ತೊಂದರೆಯಲ್ಲಿರುವುದನ್ನು ನಮ್ಮ ಕರುನಾಡ ಕಂದ ದೈನಂದಿನ ಸುದ್ದಿ ಜಾಲತಾಣದಲ್ಲಿ

ಹನೂರು: ವಿಧಾನಸಭಾ ಕ್ಷೇತ್ರದಲ್ಲಿ ದಶಕಗಳಿಗೂ ಹೆಚ್ಚು ಕಾಲ ಜನರ ಸೇವೆಯನ್ನು ಮಾಡಿದ ನಮ್ಮ ಕುಟುಂಬಕ್ಕೆ ಕ್ಷೇತ್ರದ ಜನತೆ ನೀಡಿರುವ ಮತಕ್ಕೆ ನಾನು ಅಭಾರಿಯಾಗಿದ್ದೇನೆ ಎಂದು ಡಾಕ್ಟರ್ ಪ್ರೀತನ್ ನಾಗಪ್ಪ ತಿಳಿಸಿದರು. ಹನೂರು ಪಟ್ಟಣದಲ್ಲಿ ಪತ್ರಕರ್ತರೊಂದಿಗೆ

ಕೊಟ್ಟೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಡಿಎಸ್ಎಸ್ ತಾಲೂಕಾಧ್ಯಕ್ಷರಾದ ಟಿ.ಹನುಮಂತಪ್ಪ ವಕೀಲರು ಮಾತನಾಡಿ ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ

ಚಾಮರಾಜನಗರ/ಹನೂರು:ತಾಲ್ಲೂಕಿನ ದಿನ್ನಳ್ಳಿ ಗ್ರಾಮದಲ್ಲಿ 2 ಎಕರೆ ಜೋಳ ಬೆಳೆದಿದ್ದ ಜಮೀನಿಗೆ ಕಾಡಾನೆಗಳು ನುಗ್ಗಿ ದಾಂಧಲೆ ನಡೆಸಿ ಸಂಪೂರ್ಣವಾಗಿ ಬೆಳೆಯನ್ನು ನಾಶಪಡಿಸಿರುವ ಘಟನೆ ನೆಡೆದಿದೆ.ಗ್ರಾಮದ ಸರ್ವೆ ನಂಬರ್ 301/A ರಲ್ಲಿ ಸೈಯದ್ ಗಫೂರ್ ಎಂಬ ರೈತನ

ಬೆಂಗಳೂರು ನಗರ ವ್ಯಾಪ್ತಿಗೆ ಒಳಪಡುವ ಬಾಗಲಗುಂಟೆ ಪೊಲೀಸ್ ಸ್ಟೇಷನ್ ಸಿಬ್ಬಂದಿ ವರ್ಗವು ಹೋಂ ಗಾರ್ಡ ಶ್ರೀನಿವಾಸ್ ಎಂಬುವರನ್ನುಇಟ್ಟುಕೊಂಡು ಬೀದಿಬದಿ ವ್ಯಾಪಾರಿಗಳ ಬಳಿ 50,100,500 ರಂತೆ ಪ್ರತಿದಿನ ಹಫ್ತಾ ವಸೂಲಿ ಮಾಡುತ್ತಿದ್ದು ಇದನ್ನು ಕೆ ಆರ್

ಕಲಬುರಗಿ ಜಿಲ್ಲೆಯ ಜೇವರ್ಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸೆಯ ಕೊಠಡಿಯಲ್ಲಿ ವಿದ್ಯುತ್ ಕೈಕೊಟ್ಟು ಕಣ್ಣಿನ ಶಸ್ತ್ರ ಚಿಕಿತ್ಸೆಗಾಗಿ ಬಂದ ಜನರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಜನರಲ್ ವಾರ್ಡಿಗೆಯು.ಪಿ.ಎಸ್. ವ್ಯವಸ್ಥೆ ಇದ್ದು ವಿದ್ಯುತ್ತಿನ ಯಾವುದೇ ತೊಂದರೆ

ವಿಜಯಪುರ ಇಂಡಿ ತಾಲೂಕಿನ ಭುಯ್ಯಾರ ಗ್ರಾಮದ ಕಾಂಗ್ರೇಸ್ ಪಕ್ಷದ ಅಭಿಮಾನಿಗಳಾದ ನಾಗೇಶ ತಳಕೇರಿ,ಗುತ್ತಿಗೆದಾರರು. ಗುರು ಅಜಗೊಂಡ,ಗಂಗು ನಾಯಕೋಡಿ, ಪರಶುರಾಮ ಶಿವಶರಣ, ಪರಶುರಾಮ ಸಿಂಗೆ, ಸಂತೋಷ ಅರಕೇರಿ, ಜಗು ಹಿರೇಕುರುಬರ, ವಿಜಯ ನಾಯಕೋಡಿ, ಅಕ್ಷಯ ಪರೀಟ,
Website Design and Development By ❤ Serverhug Web Solutions