ಪೋಲಿಸ್ ಪ್ರಕಟಣೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟೆ ಪಟ್ಟಣದ ಪೋಲಿಸ್ ಠಾಣೆಯಿಂದ ಚುನಾವಣಾ ಫಲಿತಾಂಶದ ಪ್ರಯುಕ್ತದಿನಾಂಕ 13 05 2023 ಬೆಳಿಗ್ಗೆ 6 :00 ರಿಂದ ಮದ್ಯರಾತ್ರಿ 12 : 00. ಗಂಟೆಯವರೆಗೆ ಜಿಲ್ಲೆಯಾದ್ಯಂತ 144
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟೆ ಪಟ್ಟಣದ ಪೋಲಿಸ್ ಠಾಣೆಯಿಂದ ಚುನಾವಣಾ ಫಲಿತಾಂಶದ ಪ್ರಯುಕ್ತದಿನಾಂಕ 13 05 2023 ಬೆಳಿಗ್ಗೆ 6 :00 ರಿಂದ ಮದ್ಯರಾತ್ರಿ 12 : 00. ಗಂಟೆಯವರೆಗೆ ಜಿಲ್ಲೆಯಾದ್ಯಂತ 144

ರಾಯಚೂರು ಜಿಲ್ಲೆಯ ಸಿಂಧನೂರಿನ ಗಂಗಾವತಿ ರಸ್ತೆಯ ಹೊರಹೊಲಯದಲ್ಲಿ ಬರುವ ಹಳ್ಳದ ಹತ್ತಿರ ನಮ್ಮ ರಾಷ್ಟ್ರೀಯ ಪಕ್ಷಿ ನವಿಲು ಮೂರ್ಛೆ ಬಂದು ಬಿದ್ದಿತ್ತು.ಅದನ್ನು ಕಂಡ ವನಸಿರಿ ತಂಡ ಅದನ್ನು ನಾಯಿನರಿಗಳಂತಹ ಕೆಲವು ಪ್ರಾಣಿಗಳು ತಿಂದು ಹಾಕುತ್ತವೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಾದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲೇಮಾಳ ಮತ್ತು ಹನೂರು ಮಾರ್ಗ ಮದ್ಯೆ ಕಾಮಗಾರಿ ಪ್ರಗತಿಯಲ್ಲಿರುವ ಲೋಕೋಪಯೋಗಿ ಇಲಾಖೆ ಹಾಗೂ ರಾಜ್ಯ ಹೆದ್ದಾರಿ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯು

ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದ ಜ್ಞಾನ ಭಾರತಿ ಪ್ರೌಢ ಶಾಲೆ ಪ್ರತಿ ಶತ ನೂರಕ್ಕೆ ನೂರರಷ್ಟು ಫಲಿತಾಂಶವನ್ನು ಪಡೆದಿದ್ದು ಅದೇ ರೀತಿ ಇಡೀ ಜೇವರ್ಗಿ ಮತ್ತು ಯಡ್ರಾಮಿ ತಾಲ್ಲೂಕಿಗೆ ಶಾಲೆಯ ವಿದ್ಯಾರ್ಥಿನಿ ಕುಮಾರಿ ರಜಿಯಾ

ಯಾದಗಿರಿ: ಶಹಾಪುರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನ ಮುಗಿದ ನಂತರ ಇದೀಗ ನಗರದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷದ ಕಾರ್ಯಕರ್ತರಿಂದ ಗೆಲುವು ಯಾರಿಗೆ ಸಿಗಲಿದೆ ಎಂದು ಬಿಸಿ ಬಿಸಿ ಚರ್ಚೆಯಾಗುತ್ತಿದೆ.ಮೇ 10 ರಂದು

ಕಾರಟಗಿ: ಸುಶಿಕ್ಷಿತ, ಸೌಜನ್ಯದ ರಾಜಕಾರಣಿ, ಅಭಿವೃದ್ಧಿ ಹರಿಕಾರ ಎಂದು ಕರೆಯಲ್ಪಡುವ ಶಿವರಾಜ್ ತಂಗಡಗಿಯವರು ಕನಿಷ್ಠ 20 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕಾಂಗ್ರೇಸ್ ಯುವ ಮುಖಂಡ ಸಿದ್ದಾಪುರ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿಯ ಹುಣಸಘಟ್ಟ ಗ್ರಾಮದ ಬೂತ್ ನಂಬರ್ 243 ಮತ್ತು 244 ರ ಸಮೀಪ ವಿಜಯ ಕರ್ನಾಟಕ ವರದಿಗಾರ ಸುದ್ದಿ ಮಾಡಲೆಂದು ಬುಧವಾರ ಬೆಳಗ್ಗೆ ಬೂತ್ ಹೊರಬಾಗದಲ್ಲಿ ವಿಡಿಯೋ

ಯಾದಗಿರಿ: ರಾಜ್ಯ ವಿಧಾನ ಸಭೆ ಚುನಾವಣೆಗೆ ಬುಧವಾರ ನಡೆದ ಮತದಾನದಲ್ಲಿ ಯಾದಗಿರಿ ಜಿಲ್ಲೆ ನಾಲ್ಕು ಮತಕ್ಷೇತ್ರಗಳಲ್ಲಿ ಸಾಯಂಕಾಲ 6 ಗಂಟೆಗೆ ಶೇ 66.66 ರಷ್ಟು ಮತದಾನ ಆಗಿದೆ.ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೋಂಡಿತ್ತಾದರೂ ನಗರ

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸರ್ಜಾಪುರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಚಿಕ್ಕಹೆಸರೂರ ಗ್ರಾಮದಲ್ಲಿ ಶಾಂತ ರೀತಿಯಿಂದ ಯಾವುದೇ ಅಹತಕರ ಘಟನೆ ನಡೆಯದಂತೆ ಚುನಾವಣಾ ಅಧಿಕಾರಿಗಳು,ಪೊಲೀಸ್ ಸಿಬ್ಬಂದಿ,ಗ್ರಾಮ ಪಂಚಾಯತ ಸಿಬ್ಬಂದಿ,ತಾಲೂಕ ಆಡಳಿತ ಸರಿಯಾದ ವ್ಯವಸ್ಥೆಯನ್ನು

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನಲ್ಲಿ ಯರಗನಾಳ್ ಗ್ರಾಮದ ಚುನಾವಣಾ ಸಮಯದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಎಂ,ಪಿ ರೇಣುಕಾಚಾರ್ಯ ಅವರು ಯರಗನಾಳ್ ಗ್ರಾಮಕ್ಕೆ ಭೇಟಿ ನೀಡಿದ ಸಮಯದಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಎಂದು ಗ್ರಾಮದಲ್ಲಿ ಬಿಜೆಪಿ
Website Design and Development By ❤ Serverhug Web Solutions