
ಕಾಂಗ್ರೆಸ್ ಪಕ್ಷದ ಚುನಾವಣೆಯ ಪ್ರಚಾರ
ಇಂಡಿ : ಕಾಂಗ್ರೆಸ್ ಜಾತಿ,ಮತ,ಪಂಥ ಎನ್ನದೇ ಅಖಂಡ ಭಾರತದ ಪ್ರತಿಯೊಬ್ಬ ಪ್ರಜೆಯ ಸಮಸ್ಯೆ ಆಲಿಸಿ ಪರಿಹರಿಸುವ ಕೆಲಸ ಮಾಡುತ್ತಿರುವ ಪಕ್ಷ ಆಗಿದೆ. ನುಡಿದಂತೆ ನಡೆಯುವ ಪಕ್ಷ ಎಂದು ಪೂನಾ ಮತಕ್ಷೇತ್ರದ ಶಾಸಕ ಸಂಗ್ರಾಮ ಗಂಗೇಕರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇಂಡಿ : ಕಾಂಗ್ರೆಸ್ ಜಾತಿ,ಮತ,ಪಂಥ ಎನ್ನದೇ ಅಖಂಡ ಭಾರತದ ಪ್ರತಿಯೊಬ್ಬ ಪ್ರಜೆಯ ಸಮಸ್ಯೆ ಆಲಿಸಿ ಪರಿಹರಿಸುವ ಕೆಲಸ ಮಾಡುತ್ತಿರುವ ಪಕ್ಷ ಆಗಿದೆ. ನುಡಿದಂತೆ ನಡೆಯುವ ಪಕ್ಷ ಎಂದು ಪೂನಾ ಮತಕ್ಷೇತ್ರದ ಶಾಸಕ ಸಂಗ್ರಾಮ ಗಂಗೇಕರ
ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆ ನೊಂದ ನಿವೃತ್ತ ಕಾರ್ಮಿಕರ ಹೋರಾಟ ವೇದಿಕೆ ವತಿಯಿಂದ ಮೇ.6ರಂದು ಬೆಳಿಗ್ಗೆ 11.05 ರಿಂದ 12.30 ರ ವರೆಗೆ ಹಳೇನಗರದ ಶ್ರೀ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ

ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದಮರಖಲ್ ಗ್ರಾಮದಲ್ಲಿಜೆಡಿಎಸ್ ಪಕ್ಷದ ಅಭ್ಯರ್ಥಿಯಾದಸೂರ್ಯಕಾಂತ ನಾಗಮಾರಪಳ್ಳಿ ಅವರು ಗ್ರಾಮದೆಲ್ಲೆಡೇ ಬಿರುಸಿನ ಪ್ರಚಾರ ಕೈಗೊಂಡು ಮತದಾರರಲ್ಲಿ ಮತಯಾಚಿಸಿದರು.ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಹಾಗೂ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಜೊತೆಗಿದ್ದರು. ವರದಿ –

ಬೀದರ ಉತ್ತರ ವಿಧಾನ ಸಭಾಕ್ಷೇತ್ರದ ಜೆಡಿಎಸ್ ಪಕ್ಷದಅಭ್ಯರ್ಥಿಯಾದಶ್ರೀ ಸೂರ್ಯಕಾಂತ ನಾಗಮಾರಪಳ್ಳಿ ಅವರು ಮತ ಕ್ಷೇತ್ರ ಜನವಾಡ ಗ್ರಾಮದಲ್ಲಿ ಮತಯಾಚನೆ ಮಾಡಿದರುಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ತಾಯಂದಿರು ಜೆಡಿಎಸ್ ಅಭ್ಯರ್ಥಿಶ್ರೀ ಸೂರ್ಯಕಾಂತ ನಾಗಮಾರಪಳ್ಳಿ ಅವರಿಗೆ ಆಶೀರ್ವಾದಿಸಿದರು.

ಭದ್ರಾವತಿ: ಬಿಜೆಪಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಪ್ರಣಾಳಿಕೆ ಬಿಡುಗಡೆಗೊಳಿಸಿದೆ.ಇಂದು ಬೆಳಿಗ್ಗೆ ಹಳೇನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಣಾಳಿಕೆ ಸಮಿತಿಯ ಜಿಲ್ಲಾಸಂಚಾಲಕರು ಹಾಗೂ ಪ್ರಖ್ಯಾತ ವೈದ್ಯರಾದ ಡಾ. ಧನಂಜಯ ಸರ್ಜಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಕೃಷಿ,

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಪಿಎಸ್ಎಸ್ ಬೆಂಬಲಿತ ಹಾಗೂ ಪಕ್ಷೇತರ ಅಭ್ಯರ್ಥಿಯಾದ ಆರ್ ಮಿಥುನ್ ರೆಡ್ಡಿ ಪಕ್ಷದ ಕಾರ್ಯಕರ್ತರು ಇಂದು ಚಾಕಾವೆಲ್ ಗ್ರಾಮ ಪಂಚಾಯಿತಿಯ ಕೊಂಡ ಮಾರಪಲ್ಲಿ ಬುದ್ದಲ ವಾರಪಲ್ಲಿ ದಾಸರ ವಾಂಡ್ಲಾಪಲ್ಲಿ

ಹನೂರು :ನಮ್ಮ ಸರ್ಕಾರದ ಅಭಿವೃದ್ದಿಕಾರ್ಯಗಳೆ ನಮಗೆ ಶ್ರೀರಕ್ಷೆಯಾಗಿದೆ ಅದ್ದರಿಂದ ನಮ್ಮ ಮತಕ್ಷೇತ್ರದ ಜನರು ಅನ್ಯ ಪಕ್ಷಗಳನ್ನು ತೊರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಅದ್ದರಿಂದ ಮುಂದಿನ ದಿನಗಳಲ್ಲಿ ಗೆಲುವು ನಮ್ಮ ದಾಗತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಹನೂರು

ರಾಯಚೂರು:ಇಂದು ಕ್ಷೇತ್ರದ ದೋಣೇರಾದೊಡ್ಡಿ ಗ್ರಾಮದ ಯುವ ಮಿತ್ರರು ಹಾಗೂ ಹಿರೇಹೆಸರೂರು ಗ್ರಾಮದ ಹಿರಿಯ ಮುಖಂಡರುಗಳು ಅನ್ಯ ಪಕ್ಷಗಳಾದ ಕಾಂಗ್ರೇಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತೊರೆದು ಆರ್.ರುದ್ರಯ್ಯ ರವರನ್ನು ಬೆಂಬಲಿಸಿ,ಪಕ್ಷದ ಹಿರಿಯ ಮುಖಂಡರಾದ ಆರ್.ಎಸ್.ನಾಡಗೌಡ

ಬೀದರ:ಔರಾದ ಬುಧವಾರ ಚುನಾವಣೆ ಪ್ರಚಾರಕ್ಕಾಗಿ ಔರಾದಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ತಾಲೂಕಿನ ಮಾಜಿ ಶಾಸಕ ಗುಂಡಪ್ಪಾ ವಕೀಲ ಇಂದು ಪತ್ರಿಕಾಗೋಷ್ಠಿ ನಡೆಸಿದರು. ಕಳೆದ ಚುನಾವಣೆಯಿಂದ ನಾನು

ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರ ಗ್ರಾಮಾಂತರದ ಚಿಕ್ಕಪೇಟೆ ಗ್ರಾಮದಲ್ಲಿ ಚುನಾವಣೆ ಪ್ರಚಾರ ಮಾಡಿದರು.ಗ್ರಾಮದ ಜನ ನನ್ನನ್ನುಮನೆ ಮಗನಂತೆ ಕಾಣುವ ಜತೆಗೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಅಭ್ಯರ್ಥಿಯನ್ನು
Website Design and Development By ❤ Serverhug Web Solutions