
“ಶ್ರೀ ಲಲಿತಾನಂದನಾಥ” ನಾದ “ಆಶೀರ್ವಾದ ಐರಣಿ”
ಸಿರುಗುಪ್ಪ:ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದ ಪತ್ರಕರ್ತ ರಾಜೀವ ಐರಣಿ ಇವರ ಏಕೈಕ ಸುಪುತ್ರ ಆಶೀರ್ವಾದ ಐರಣಿ ತನ್ನ ಹತ್ತನೇ ವಯಸ್ಸಿನಲ್ಲಿ ವೇದಾಧ್ಯಯನದಲ್ಲಿ ಆಸಕ್ತಿ ಮೂಡಿಸಿಕೊಂಡು ಕನಕಪುರ ಬಳಿಯ ಓಂ ಶಾಂತಿಧಾಮ ವೇದ ಗುರುಕುಲದಲ್ಲಿ ಶಿಕ್ಷಣಾರ್ಥಿಯಾದರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಿರುಗುಪ್ಪ:ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದ ಪತ್ರಕರ್ತ ರಾಜೀವ ಐರಣಿ ಇವರ ಏಕೈಕ ಸುಪುತ್ರ ಆಶೀರ್ವಾದ ಐರಣಿ ತನ್ನ ಹತ್ತನೇ ವಯಸ್ಸಿನಲ್ಲಿ ವೇದಾಧ್ಯಯನದಲ್ಲಿ ಆಸಕ್ತಿ ಮೂಡಿಸಿಕೊಂಡು ಕನಕಪುರ ಬಳಿಯ ಓಂ ಶಾಂತಿಧಾಮ ವೇದ ಗುರುಕುಲದಲ್ಲಿ ಶಿಕ್ಷಣಾರ್ಥಿಯಾದರು

ಬೆಂಗಳೂರು:ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ವಾಸಿಸುತ್ತಿರುವ ವಸತಿ ನಿಲಯಗಳಲ್ಲಿನ ಕುಂದುಕೊರತೆಗಳನ್ನು ಸರಿಪಡಿಸಬೇಕು ಮತ್ತು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ವಿವಿಧ ಸ್ನಾತಕೋತ್ತರ ಮತ್ತು ಪಿಎಚ್ ಡಿ ಮತ್ತು ಡಿಪ್ಲೋಮಾ, ವೃತ್ತಿಪರ ಕೊರ್ಸುಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಶುಲ್ಕ ಹೆಚ್ಚಿಸಿದ್ದು

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಮರ ಶ್ರೀ ಆಲದ ಮರದ ಹತ್ತಿರ ವನಸಿರಿ ಫೌಂಡೇಶನ್ ವತಿಯಿಂದ ಪರಿಸರ ಪ್ರೇಮಿ,ಸಮಾಜ ಸೇವಕರಾದ ಗಣೇಶ ಪತ್ತಾರ ಸುಕಾಲಪೇಟೆ ಅವರ ಹುಟ್ಟು ಹಬ್ಬದ ಅಂಗವಾಗಿ ಸಸಿ ನೆಟ್ಟು ನೀರುಣಿಸುವ

ದಾನ ಶ್ರೇಷ್ಠತೆಯಲ್ಲಿ ರಕ್ತದಾನ ಒಂದಾಗಿದೆರಕ್ತವು ಮನುಷ್ಯನಿಗೆ ಅತಿ ಮುಖ್ಯವಾದದ್ದು ಬೇರಾವು ದಾನವನ್ನು ನಾವು ಕೊಂಡು,ಉತ್ಪಾದಿಸಿ,ಇತರರಿಂದ ಪಡೆದು,ಬಟ್ಟೆ,ಆಹಾರ,ಧಾನ್ಯ,ದವಸ,ಆಸ್ತಿ ಇತರೆ ದಾನಗಳನ್ನು ಸಂತೋಷದಲ್ಲಾಗಲಿ ಗುಂಪುಗಳಲ್ಲಾಗಲಿ ಹಂಚಿಕೊಳ್ಳ ಬಹುದು ಆದರೆ ರಕ್ತ ದಾನ ಹಾಗಲ್ಲ ಒಬ್ಬ ವ್ಯಕ್ತಿಯ ಜೀವನದ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ದಲಾಳಿ ಅಂಗಡಿ ಕೊಟ್ರೇಶಪ್ಪ ರವರು ಮರೂರು ಗ್ರಾಮದ 14 ಎಕ್ಕರೆ ಜಮೀನನಲ್ಲಿ ಯಲ್ಲಿ 6 ವರ್ಷದಿಂದ ದಾಳಿಂಬೆ ಬೆಳೆ ಬೆಳೆಯುತ್ತಾ ಬಂದಿದ್ದೇವೆ ನಾವು ಹಿಂದೆ ದಾಳಿಂಬೆ

ಬೆಂಗಳೂರು:ವಸತಿ ನಿಲಯಗಳ ಸಮಸ್ಯೆ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸತತ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಲಾಪ್ ಟಾಪ್ ವಿತರಣೆಯ ಕಾರ್ಯವನ್ನು ಪುನಃ ಆರಂಭಿಸಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಧಾರವಾಡ ಜಿಲ್ಲಾ ಘಟಕವು ಇಂದು ಬೆಂಗಳೂರಿನಲ್ಲಿ ಸಮಾಜ

ಹರಪನಹಳ್ಳಿ ತಾಲೂಕಿನ ಮತ್ತಿಹಳ್ಳಿ ಪಂಚಾಯತಿ ವ್ಯಾಪ್ತಿಯ ಅಲದಹಳ್ಳಿಯಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಜು.6 ರಂದು ಗುರುವಾರ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.ಮತ್ತಿಹಳ್ಳಿ ಪಂಚಾಯತಿ ವ್ಯಾಪ್ತಿಯ ಅಲದಹಳ್ಳಿ ಇಂದ ಏನ್ ಶೀರನಹಳ್ಳಿ ಹಾಗೂ ಜೋಳದಕೂಡ್ಲಿಗಿ ವರೆಗೆ ಮಹಾತ್ಮ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ನಗರದಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಆಯೋಜಿಸಿದ್ದ ಎತ್ತಿನ ಗಾಡಿ ರೇಸ್ ಗೆ ಚಾಲನೆ ನೀಡಿದ ಅಸ್ಕಿ ಫೌಂಡೇಶನ್ ಅಧ್ಯಕ್ಷರಾದ ಶ್ರೀ ಸಿ ಬಿ ಅಸ್ಕಿ ಮಾತನಾಡಿದರು ಈ ವೇಳೆ ಶ್ರೀ

ಬೀದರ:ಔರಾದ ವಿಧಾನ ಸಭಾ ಕ್ಷೇತ್ರದ ಮಾಜಿ ಸಚಿವರು ಹಾಗೂ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಪ್ರಭು.ಬಿ.ಚವ್ಹಾಣ ರವರ 54ನೇ ವರ್ಷದ ಹುಟ್ಟು ಹಬ್ಬದ ನಿಮಿತ್ಯ ಪಟ್ಟಣದ ಆರಾಧ್ಯ ದೇವರಾದ ಶ್ರೀ ಅಮರೇಶ್ವರ ದೇವರಿಗೆ ವಿಷಯವಾಗಿ

ಜೇವರ್ಗಿ:ದಿನಾಂಕ 02-07 -2023 ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಗ್ರಂಥಾಲಯದಲ್ಲಿ ಅಧ್ಯಯನ ಮಾಡುತ್ತಿರುವ ಸ್ಪರ್ಧಾ ಆಕಾಂಕ್ಷಿಗಳಿಗೆ ರವಿವಾರ ಏರ್ಪಡಿಸಿದ ವಾರಾಂತ್ಯದ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಪ್ರಥಮ ಸ್ಥಾನ ಪಡೆದಿರುವ ಸ್ಪರ್ಧಾ ಆಕಾಂಕ್ಷಿಗಳಿಗೆ ದಿನಾಂಕ:05.07.2023
Website Design and Development By ❤ Serverhug Web Solutions