
ಶ್ರೀ ಮಕ್ಕಳ ಮಾರಮ್ಮನ ಜಾತ್ರೆಗೆ ಇಂದು ಚಾಲನೆ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ಳೇರಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದಲ್ಲಿ ಶ್ರೀ ಮಕ್ಕಳಮ್ಮನ ಜಾತ್ರಾ ಮಹೋತ್ಸವ ಇಂದು ಆರಂಭವಾಗಲಿದ್ದು ಏ.11ರ ಮಂಗಳವಾರ ಜಾಗಾರ ಸಮರ್ಪಣೆ. ಏ. 12 ರಂದು ತಂಪು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ಳೇರಿ ಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದಲ್ಲಿ ಶ್ರೀ ಮಕ್ಕಳಮ್ಮನ ಜಾತ್ರಾ ಮಹೋತ್ಸವ ಇಂದು ಆರಂಭವಾಗಲಿದ್ದು ಏ.11ರ ಮಂಗಳವಾರ ಜಾಗಾರ ಸಮರ್ಪಣೆ. ಏ. 12 ರಂದು ತಂಪು

ಸಿರುಗುಪ್ಪ:ಮಹಾತ್ಮಗಾಂಧಿ ರಾಷ್ರ್ಟೀಯ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಮತದಾನದ ಮಹತ್ವ ತಿಳಿಸುವ ಜತೆಗೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಲೀಲಾವತಿ

ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ,ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಈ ಅನ್ಯಾಯವನ್ನು ಸರಿಪಡಿಸಬೇಕೆಂದು ದೇಶದ ಪ್ರಧಾನ ಮಂತ್ರಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ದಿನಾಂಕ 10-04-2023 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಹಾಗೂ ಅವರ ಪುತ್ರರಾದ ರಾಹುಲ ಅಣ್ಣಾ ಜಾರಕಿಹೊಳಿಯವರು ಯಮಕನಮರಡಿ ಮತಕ್ಷೇತ್ರದ ಜಿ.ಪಂ ಕಡೋಲಿ ಗ್ರಾಮಕ್ಕೆ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ನಿನ್ನೆ ಕರುನಾಡಿನ ಆಧುನಿಕ ಭಗೀರಥ ಶ್ರೀ ಸತೀಶ್ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಕಡೋಲಿಯಲ್ಲಿ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ ಮೇ 10 ರಂದು ಜರುಗಲಿರುವ ವಿಧಾನಸಭೆ

ಮೈಸೂರು:ಕರ್ನಾಟಕ ಪ್ರಜಾ ಪಾರ್ಟಿಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ನಾಗಲಿಂಗ ಸ್ವಾಮಿ ಅವರುಬಸಳ್ಳಿ ಹುಂಡಿ ಮಠದ ಬಸವಲಿಂಗ ಸ್ವಾಮೀಜಿ ಆಶಿರ್ವಾದ ಪಡೆದಕೊಂಡಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು ಕೆ ಆರ್ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಹದೇಶ್ವರ ದೇವಸ್ಥಾನಕ್ಕೆ ಹರಿದು ಬಂದ ಆದಾಯ ಬರೋಬ್ಬರಿ 200ಕೋಟಿ. *ಕೋಟಿ ಕೋಟಿ ಆದಾಯ ಬಂದಿದ್ದರೂ ಗಬ್ಬೆದ್ದು ನಾರುತ್ತಿರುವ ದೇವಸ್ಥಾನದ ಆವರಣ*ಶೌಚಾಲಯಗಳು ಕೊಳಕು ಸ್ನಾನದ ಕೋಣೆಗಳು*ಲಾಡ್ಜ್ಗಳ

ಇಂಡಿ:ಮತಕ್ಷೇತ್ರದ ಹಿರೇಬೇವನೂರ ಗ್ರಾಮದ ಮನೆ ಮನೆಗೆ ತೆರಳಿ ಪಂಚರತ್ನ ಯೋಜನೆಯ ಮಹತ್ವ ತಿಳಿಸಿ ಮತಯಾಚನೆ ಮಾಡಿದರು ನಂತರ ಮಾತನಾಡುತ್ತಾ ಮಾಜಿ ಪ್ರಧಾನಿ ದೇವೇಗೌಡರು ನಿಜವಾದ ನೀರಾವರಿ ಹರಿಕಾರರು,ಅವರ ಶ್ರಮ ಈ ತಾಲೂಕಿದೆ ಅವರ ಕಂಡ

ಬೀದರ ತಾಲೂಕಿನ ಹಳೆಂಬರ ಗ್ರಾಮದಲ್ಲಿ 06-04-2023 ರಿಂದ (ಸಪ್ತಾಹ ಪ್ರಾರಂಭವಾಗಿದ್ದು) 12-04-2023ಬುಧವಾರ ರಂದು ಪರಮ ಪೂಜ್ಯ ಶ್ರೀ ಗುರು ವೀರಭದ್ರಪ್ಪನವರ 76ನೇ ಜಾತ್ರಾ ಮಹೋತ್ಸವ ಹಾಗೂ ಮಹಾ ಪ್ರಸಾದ ವ್ಯವಸ್ಥೆ ಇರುತ್ತದೆ. ಶ್ರೀ ಶ್ರೀ

ಹನೂರು:ಪಟ್ಟಣದ ಎಜೆ ಕಾಲೋನಿಯಲ್ಲಿ ಡಾಕ್ಟರ್ ಬಾಬು ಜಗಜೀವನ್ ರಾಮ್ 116ನೇ ಜನ್ಮ ದಿನಚರಣೆ ಕಾರ್ಯಕ್ರಮ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು. ಬಾಬು ಜಗಜೀವನ್ ರಾಮ್ ಭಾವಚಿತ್ರಕ್ಕೆ ಬಾಬು ಜಗಜೀವನ್ ರಾಮ್ ರವರ ಸಂಘದ ಅಧ್ಯಕ್ಷರಾದ ಗುರುಸ್ವಾಮಿಯವರು ಪುಷ್ಪಾರ್ಚನೆ
Website Design and Development By ❤ Serverhug Web Solutions