
ಮೋಸಗಾರರಿದ್ದಾರೆ ಎಚ್ಚರ!ಅಂದಾಜು 53 ಕೋಟಿ ಮಹಾ ವಂಚನೆ
ರಾಮನಗರ:ಪಂಚವಟಿ ಮಲ್ಟಿಸ್ಟೇಟ್ ಕೋ ಅಪರೇಟಿವ್ ಸೊಸೈಟಿ ರಾಮನಗರ ಶಾಖೆಯಿಂದ ರಾಮನಗರ ಜನತೆಗೆ ಆಗಿರುವ ಸುಮಾರು 53 ಕೋಟಿ ಹಣದ ಮಹಾ ವಂಚನೆ ಪ್ರಕರಣ ಕುರಿತು ಮಾಹಿತಿ ನೀಡಿದ ಯತೀಶ್ ಕುಮಾರ್ ಟಿ ಎಂ ಸಿ,ಸಂಸ್ಥಾಪಕರು,ಸಮಗ್ರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಮನಗರ:ಪಂಚವಟಿ ಮಲ್ಟಿಸ್ಟೇಟ್ ಕೋ ಅಪರೇಟಿವ್ ಸೊಸೈಟಿ ರಾಮನಗರ ಶಾಖೆಯಿಂದ ರಾಮನಗರ ಜನತೆಗೆ ಆಗಿರುವ ಸುಮಾರು 53 ಕೋಟಿ ಹಣದ ಮಹಾ ವಂಚನೆ ಪ್ರಕರಣ ಕುರಿತು ಮಾಹಿತಿ ನೀಡಿದ ಯತೀಶ್ ಕುಮಾರ್ ಟಿ ಎಂ ಸಿ,ಸಂಸ್ಥಾಪಕರು,ಸಮಗ್ರ

ಲಿಂಗಸುಗೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ನೀಡಿ ಗುರುವಾರ ಮಾನ್ಯ ಜಿಲ್ಲಾಧಿಕಾರಿ ಚಂದ್ರಶೇಖರ ಮಾತಾಡಿ 1993 ರಿಂದ 2020 ರ ಅವಧಿಯಲ್ಲಿ ನೀಡಿರುವ ಮೀಸಲಾತಿ ಪಟ್ಟಿ ಪರಿಶೀಲಿಸಿ

ಲಿಂಗಸೂಗೂರ ತಾಲೂಕಿನಹಟ್ಟಿ ಚಿನ್ನದ ಗಣಿ ಸಮೀಪದ ಹಿರೇನಗನೂರು ಗ್ರಾಮದಲ್ಲಿ 2021-22 ನೇ ಸಾಲಿನ ಕೆಕೆಆರ್ಡಿಬಿ ಯೋಜನೆಯಲ್ಲಿ ನಿರ್ಮಾಣವಾದ ನೂತನ ಆರು ಶಾಲಾ ಕೊಠಡಿಗಳ ಉದ್ಘಾಟನೆ ಕಾರ್ಯಕ್ರಮವನ್ನು ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನಪ್ಪ ಡಿ

ಲಿಂಗಸುಗೂರು ತಾಲೂಕಿನಲ್ಲಿ ಪರಿಶಿಷ್ಟ ಪಂಗಡದ(ವಾಲ್ಮೀಕಿ ನಾಯಕ) ಜನಾಂಗವು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು,ಅದರಂತೆ ತಾಲೂಕಿನಸುತ್ತಮುತ್ತ ಹಳ್ಳಿಗಳಿಂದ ಲಿಂಗಸುಗೂರು ಪಟ್ಟಣಕ್ಕೆ ಪ್ರತಿನಿತ್ಯ ವಿದ್ಯಾರ್ಥಿ/ವಿದ್ಯಾರ್ಥಿನಿಯರುಹೆಚ್ಚಿನ ಉನ್ನತ ವಿದ್ಯಾಭ್ಯಾಸಕ್ಕಾಗಿ ಬಸ್ಸುಗಳಲ್ಲಿ ಅಲೆದಾಡುತ್ತಿದ್ದಾರೆ ಪ್ರತಿನಿತ್ಯ ಪಟ್ಟಣಕ್ಕೆ ಆಗಮಿಸಿಮರಳಿ ಹಳ್ಳಿಗಳಿಗೆ ಹೋಗಿ ವ್ಯಾಸಾಂಗ

ಹನೂರು:ಪ್ರತಿಯೊಂದು ಜನಾಂಗವು ಜಯಂತಿಯನ್ನು ಸರ್ಕಾರದಿಂದ ಆಚರಿಸುವುದು ವಾಡಿಕೆ ಅದರಂತೆ ಇದೇ ತಿಂಗಳು ಕೆಂಪೇಗೌಡ ಜಯಂತಿಯನ್ನು ಆಚರಿಸಲು ನಾವೆಲ್ಲರೂ ಬದ್ದರಾಗೋಣ ಎಂದು ತಿಳಿಸಿದರು.ಹನೂರು ಪಟ್ಟಣದ ಲೋಕೊಪಯೋಗಿ ಇಲಾಖೆ ವಸತಿ ಗೃಹದಲ್ಲಿ ಸಭೆಯಲ್ಲಿ ಮಾತನಾಡಿದ ಶಾಸಕರು ಸಮುದಾಯದ

ಹನೂರು :ಗಡಿ ಜಿಲ್ಲೆಯ ಮಾದಪ್ಪನ ಸನ್ನಿಧಿಯಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವವ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು (ರಿ.)ಮೈಸೂರು,ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇವರ ಸಹಯೋಗದಿoದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕೀನ ಹಾರೂಗೇರಿ ಪಟ್ಟಣದಲ್ಲಿ ನಡೆದಿದೆ. ಪತ್ನಿ ಬೆಳಿಗ್ಗೆ 9.30ಗಂಟೆಯ ಮಲಗಿರುವ ಸಮಯದಲ್ಲಿ ಪತಿ ಮಲ್ಲಪ್ಪಾ ಉಪ್ಪಾರ ತಲೆ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ದಾರುಣ ಘಟನೆ ಹಾರೂಗೇರಿ ಪೋಲಿಸ್

ಸಿಂದಗಿ:ಹಡಪದ ಅಪ್ಪಣ್ಣ ಸಮಾಜದ ಪ್ರಥಮ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಲಿಂ.ಬಸವಪ್ರಿಯ ಅಪ್ಪಣ್ಣನವರ ೧೫ನೇ ವರ್ಷದ ಪುಣ್ಯಸ್ಮರಣೆಯ ನಿಮಿತ್ಯವಾಗಿ ಸಿಂದಗಿ ತಾಲ್ಲೂಕಿನ ಹಂದಿಗನೂರ ಹಡಪದ ಅಪ್ಪಣ್ಣ ಶಿಕ್ಷಣ ಸಂಸ್ಥೆಯ ೧೨೦ ಕ್ಕೂ ಹೆಚ್ಚು ಶಾಲಾ

ಹಾವೇರಿ/ಹಾನಗಲ್ ನಗರದಲ್ಲಿ ಬೀದಿ ದೀಪ ನಿರ್ವಹಣೆ, ಸ್ವಚ್ಛತೆ, ಕಸ ಸಂಗ್ರಹಣೆ ಮತ್ತು ಕುಡಿಯುವ ನೀರು ಪೂರೈಕೆಯ ಮೇಲುಸ್ತುವಾರಿಗಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ಎಂದು ಹಾನಗಲ್ ಪುರಸಭೆ ಅಧಿಕಾರಿಗಳಿಗೆ ಶಾಸಕರಾದ ಮಾನೆ ಶ್ರೀನಿವಾಸ ಸೂಚಿಸಿದರು. ಪುರಸಭೆ

ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಒಂಬತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಶಾಸಕ ರುದ್ರಪ್ಪ ಲಮಾಣಿ ಅವರು ಉದ್ಘಾಟಿಸಿದರು ಬಳಿಕ ಮಾತನಾಡಿ ಪ್ರತಿನಿತ್ಯ ಯೋಗ ಅಭ್ಯಾಸ ರೂಡಿಸಿಕೊಂಡರೆ
Website Design and Development By ❤ Serverhug Web Solutions