
ಯುಗಾದಿ ಹಬ್ಬ ಭಾರತೀಯರ ಹೊಸ ವರ್ಷದ ಮೊದಲ ಹಬ್ಬ
ಬಾಗಲಕೋಟೆ: ಈ ವಿಶೇಷ ದಿನದಂದು ಬಾಗಲಕೋಟೆ ಜಿಲ್ಲೆಯ ಶಿರೂರ ಪಟ್ಟಣದಲ್ಲಿ ಸೂರ್ಯನ ಕೌತುಕವೊಂದು ನಡೆಯುತ್ತದೆ ಸಾವಿರ ವರ್ಷ ಇತಿಹಾಸ ಇರುವ ಲಿಂಗಕ್ಕೆ ಸೂರ್ಯ ರಶ್ಮಿ ನೇರವಾಗಿ ಬೀಳುತ್ತದೆ ಹೀಗಾಗಿ ಇಲ್ಲಿನ ಭಕ್ತರು ಯುಗಾದಿ ಹಬ್ಬವನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ: ಈ ವಿಶೇಷ ದಿನದಂದು ಬಾಗಲಕೋಟೆ ಜಿಲ್ಲೆಯ ಶಿರೂರ ಪಟ್ಟಣದಲ್ಲಿ ಸೂರ್ಯನ ಕೌತುಕವೊಂದು ನಡೆಯುತ್ತದೆ ಸಾವಿರ ವರ್ಷ ಇತಿಹಾಸ ಇರುವ ಲಿಂಗಕ್ಕೆ ಸೂರ್ಯ ರಶ್ಮಿ ನೇರವಾಗಿ ಬೀಳುತ್ತದೆ ಹೀಗಾಗಿ ಇಲ್ಲಿನ ಭಕ್ತರು ಯುಗಾದಿ ಹಬ್ಬವನ್ನು

ಶಿವಮೊಗ್ಗ:ಹೀಗೊಬ್ಬ ವಕೀಲರು ಇದೀಗ ಚುನಾವಣಾ ಹೊಸ್ತಿಲಲ್ಲಿ ಮುಂದೆ ಬಂದಿದ್ದು, ಕಾಂಗ್ರೆಸ್ ಪಕ್ಷದಿಂದ ಟಿಕೇಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ “ಚಂದ್ರಕಾಂತ್ ಪಾಟೀಲ್” ಹೆಸರೂ ಕೇಳಿ ಬರುತ್ತಿದೆ. ವೃತ್ತಿಯಲ್ಲಿ ವಕೀಲರಾಗಿದ್ದರೂ ಕೃಷಿ ಮೂಲಕ ಭೂತಾಯಿಯ ಸೇವೆ ಮಾಡುತ್ತಿದ್ದಾರೆ.ಅಲ್ಲದೇ ಅಲ್ಲಲ್ಲಿ

ರಾಯಚೂರು:ಸಿಂಧನೂರಿನ ಅಮರ ಶ್ರೀ ಆಲದ ಮರಕ್ಕೆ ಇಂದು ಮಸ್ಕಿ ತಾಲೂಕಿನ ಸುಕ್ಷೇತ್ರ ಬಳಗಾನೂರ ಶ್ರೀ ಮ.ನಿ.ಪ್ರ. ಸಿದ್ಧಬಸವ ಮಹಾಸ್ವಾಮಿಗಳು ಭೇಟಿ ನೀಡಿ ವೀಕ್ಷಣೆ ಮಾಡಿದರು. ನಂತರ ಮಾತನಾಡಿದ ಸುಕ್ಷೆತ್ರ ಬಳಗಾನೂರ ಶ್ರೀ ಮ.ನಿ.ಪ್ರ. ಸಿದ್ದಬಸವ

ಮೈಸೂರು:ಹೊನ್ನಾರು ಮಹೋತ್ಸವ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಹೊನ್ನಾರು ಮಹೋತ್ಸವವನ್ನು ಯುಗಾದಿ ಹಬ್ಬದಂದು ಸಂಪ್ರದಾಯದಂತೆ ಗ್ರಾಮದಲ್ಲಿ ಎತ್ತುಗಳನ್ನು ಮನೆ ಮುಂದೆ ಶೃಂಗರಿಸಿ ಆಕೆ ಪೂಜೆ ಮಾಡಿ ಮನೆಯ ಯಜಮಾನರು ಪಂಚಾಂಗವನ್ನು ಕೇಳಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಜೆಡಿಎಸ್ ಪಕ್ಷದ ಅಭಿಮಾನಿಗಳು ಇಂದು ಯುಗಾದಿ ಹಬ್ಬದ ದಿನದಂದು ತಮ್ಮ ನೆಚ್ಚಿನ ನಾಯಕ ಕುಮಾರಸ್ವಾಮಿ ಅವರ ಪಂಚರತ್ನ ಯಾತ್ರೆಯರಂಗೋಲಿಯನ್ನು ತಮ್ಮ ಮನೆಯ ಅಂಗಳದಲ್ಲಿ ಹಾಕಿಜೆಡಿಎಸ್

ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಶ್ರೀಮಠ ಸೇವಾ ಟ್ರಸ್ಟ್ (ರಿ.)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ಬುದ್ಧಿಮಾಂದ್ಯ ಆಶ್ರಮದಲ್ಲಿ ದಕ್ಷ ಮಹಿಳಾ ಪೊಲೀಸ್ ಅಧಿಕಾರಿ ಸೌಮ್ಯ. ಎಂ.ಹಿರೇಮಠ ಅವರ 31ನೇ ವರ್ಷದ ಹುಟ್ಟುಹಬ್ಬ ಸಮಾರಂಭ

ಸಿಂಧನೂರು//ಮಾ.21.ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಕರ್ನಾಟಕ ಯುವಶಕ್ತಿ ಸೇವಾ ಟ್ರಸ್ಟ್ ನ ರಾಜ್ಯಾಧ್ಯಕ್ಷರಾದ ಸಂತೋಷ ಅಂಗಡಿ ಅವರ ಹುಟ್ಟುಹಬ್ಬ ಸಮಾರಂಭ ಕಾರ್ಯಕ್ರಮವನ್ನು ಅನ್ನದಾನೇಶ್ವರ ಸ್ವಯಂ

ತುಮಕೂರು/ಪಾವಗಡ:ಇಂದು ವೈ.ಎನ್.ಹೊಸಕೋಟೆ ಹೋಬಳಿಯ ಮೇಗಲ ಪಾಳ್ಯ ಗ್ರಾಮದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಈ ಕಾರ್ಯಕ್ರಮದಲ್ಲಿ ಲಂಬಾಣಿ ತಾಂಡ ಮತ್ತು ಬೋವಿ ಕಾಲೋನಿಯ ಸುಮಾರು 35 ಜನ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು

ಚಿತ್ರದುರ್ಗ:ದಿನಾಂಕ 20/3/2023 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ರಾಜ್ಯ ಅದ್ಯಕ್ಷರು ಶ್ರೀ ಯುತ ನಿಂಗರಾಜ್ ಗೌಡ್ರ ಆದೇಶದಂತೆ ಹಾಗೂ ರಾಜ್ಯ ಮಹಿಳಾ ಅದ್ಯಕ್ಷರು ಎನ್ ಎಸ್ ಸುವರ್ಣಮ್ಮ ನವರ ನೇತೃತ್ವದಲ್ಲಿ

ಹನೂರು:ಪಟ್ಟಣ ಪಂಚಾಯತಿಯ ನಿರ್ಲಕ್ಷದಿಂದ ಎಂಟನೇ ಹಾಗೂ ಒಂಬತ್ತನೇ ವಾರ್ಡ್ ನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ,ಕಳೆದ ಒಂದು ವಾರದಿಂದ ನೀರಿನ ಸಮಸ್ಯೆ ವಿಪರೀತವಾಗಿದೆ. ಜನರಿಗೆ ಕುಡಿಯಲು ಹಾಗು ತೊಳೆಯಲು ನೀರಿಲ್ಲ, ಜನಪ್ರತಿನಿಧಿಗಳು ಸಮಸ್ಯೆಗಳನ್ನು
Website Design and Development By ❤ Serverhug Web Solutions