
ಶಾಸಕ ನಾಡಗೌಡರಿಂದ ಅಭಿನಂದನೆ
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ 2 ನೇ ಬಾರಿಗೆ ಸಾರಥ್ಯವಹಿಸಿದ ಭಾಗ್ಯಗಳ ಸರದಾರ ಸಿದ್ದರಾಮಯ್ಯ ಅವರಿಗೆ ಹಾಗೂ ನೂತನ ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ 2 ನೇ ಬಾರಿಗೆ ಸಾರಥ್ಯವಹಿಸಿದ ಭಾಗ್ಯಗಳ ಸರದಾರ ಸಿದ್ದರಾಮಯ್ಯ ಅವರಿಗೆ ಹಾಗೂ ನೂತನ ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ

ಬಸವಣ್ಣನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕ ವಿಧಾನಸಬಾ ಅಧಿವೇಶನದಲ್ಲಿ ಮಾಜಿ ಸಚಿವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮತಕ್ಷೇತ್ರದ ಶ್ರೀ ಶಿವಾನಂದ ಪಾಟೀಲ್ ಅವರು ಶಾಸಕರಾಗಿ ವಿಧಾನ ಸಭಾ ಅಧಿವೇಶನದಲ್ಲಿ ಬಸವಣ್ಣನವರ ಹೆಸರಿನಲ್ಲಿ
ಭದ್ರಾವತಿ:ಮೆಸ್ಕಾಂ ನಗರ ಉಪ ವಿಭಾಗ ಘಟಕ -3 ವ್ಯಾಪ್ತಿಯಲ್ಲಿ ನಗರಸಭೆ ಪೌರಾಯುಕ್ತರು ಹೊಸ ಸೇತುವೆ ಕಾಮಗಾರಿ ನಿರ್ವಹಿಸುವಲ್ಲಿ ಮಾರ್ಗ ಬದಲಾವಣೆ ಕಾಮಗಾರಿಗೆ ಸ್ವಯಂ ಅರ್ಥಿಕ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇ.24ರಂದು ಬೆಳಿಗ್ಗೆ 10 ಗಂಟೆಯಿಂದ

ಪ್ರವಾದಿ ಮೊಹಮ್ಮದ್ (ಎಸ್ಎಸ್ಎಸ್-ಅವನ ಮೇಲೆ ಶಾಂತಿ) ಒಮ್ಮೆ ಹೇಳಿದರು:“ಯಾರು ಮದುವೆಯಾಗುತ್ತಾರೆ,ಅವರ ಧರ್ಮದ ಅರ್ಧದಷ್ಟು ಭಾಗವನ್ನು ರಕ್ಷಿಸುತ್ತಾರೆ,ನಂತರ ಉಳಿದ ಅರ್ಧದಷ್ಟು ಅವರು ದೇವರಿಗೆ ಮಾತ್ರ ಭಯಪಡಬೇಕು.”(ಲಾಲಿಲ್ ಅಖ್ಬರ್)ಆರನೇ ಇಮಾಮ್,ಇಮಾಮ್ ಸಾದಿಕ್ (ಸ) ಹೇಳುತ್ತಾರೆ,”ನಿದ್ರಿಸುತ್ತಿರುವ ಪುರುಷ ಉಪವಾಸದ

ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದಿಂದ ರಾಜಾ ವೆಂಕಟಪ್ಪ ನಾಯಕ ಅವರು ಗೆದ್ದು ಬಂದರೆ ಪೇಠ ಅಮ್ಮಾಪುರ ಗ್ರಾಮದಿಂದ ಅಂಜನಾದ್ರಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬರುತ್ತೇನೆ ಎಂದು ಹರಕೆ ಹೊತ್ತಿದ್ದ ಕಾಂಗ್ರೆಸ್ ಯುವ ಮುಖಂಡ ಮಹೇಶ್

ಹನೂರು :ಹಿಮಾಚಲ ರಾಜ್ಯದ ಶಿಮ್ಲಾದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ಕೋಟದ 60 kg ವಿಭಾಗದಲ್ಲಿ ಕಿಕ್ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕವನ್ನು ಮತ್ತು ಚೆಸ್ ವಿಭಾಗದಲ್ಲಿ ಒಂದು ಬೆಳ್ಳಿ ಪದಕವನ್ನು ಪಡೆದಿರುವ ಶಶಾಂಕ್ S/O

ಯಾದಗಿರಿ ಕಲ್ಯಾಣ ಕರ್ನಾಟಕ ಭಾಗದ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ಶಹಾಪುರ, ಸುರಪುರ,ಕೆಂಭಾವಿ ಪಟ್ಟಣಗಳಲ್ಲಿ ಕಳೆದ ಒಂದು ವಾರದಿಂದ ಬಿಸಿಲಿನ ತಾಪಮಾನ 40 ರಿಂದ 42 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಬೆಳಿಗ್ಗೆಯಿಂದಲೇ ಬಿಸಿಲಿನ ಝಳ

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿಂದ 5 ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬಸ್ಸುಗಳ ನಡುವೆ ಅಪಘಾತ ಸಂಭವಿಸಿದೆ.ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತವೆ ಪ್ರಯಾಣಿಕರಿಗೆ ಕೆಲವೊಂದು ಪೆಟ್ಟು

ಸಿಂಧನೂರು ನಗರದ ನ್ಯಾಯಾಲಯ ಆವರಣದಲ್ಲಿ ಇಂದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಪೀಠ ಸ್ಥಳ ಸಿಂಧನೂರು ಉದ್ಘಾಟನಾ ಸಮಾರಂಭವನ್ನು ವನಸಿರಿ ಫೌಂಡೇಶನ್ (ರಿ).ರಾಜ್ಯ ಘಟಕ ರಾಯಚೂರು ಹಾಗೂ ಜಿಲ್ಲಾ ನ್ಯಾಯಾಂಗ,ರಾಯಚೂರು

ಇಲಕಲ್/ಕಂದಗಲ್ಲ:ರಾಸಾಯನಿಕ ಗೊಬ್ಬರ ದುಬಾರಿಯಾಗಿದೆ ಎಂದರೆ ಅದಕ್ಕಿಂತಲೂ ಈಗ ತಿಪ್ಪೆ ಗೊಬ್ಬರವು ಹೆಚ್ಚಿನ ದುಬಾರಿಯಾಗಿದೆ ಅಷ್ಟೇ ಅಲ್ಲ ಕೈಯಲ್ಲಿ ರೊಕ್ಕ ಹಿಡಿದುಕೊಂಡು ಊರೂರು ಅಲೆದರು ತಿಪ್ಪೆ ಗೊಬ್ಬರ ಸಿಗುತ್ತಿಲ್ಲ ಈಗ ತಿಪ್ಪೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ
Website Design and Development By ❤ Serverhug Web Solutions