
ಗೆಲುವಿಗಾಗಿ ಕಾದು ಕೂತ ಶಹಾಪುರ ಅಭಿಮಾನಿಗಳು
ಯಾದಗಿರಿ: ಶಹಾಪುರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನ ಮುಗಿದ ನಂತರ ಇದೀಗ ನಗರದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷದ ಕಾರ್ಯಕರ್ತರಿಂದ ಗೆಲುವು ಯಾರಿಗೆ ಸಿಗಲಿದೆ ಎಂದು ಬಿಸಿ ಬಿಸಿ ಚರ್ಚೆಯಾಗುತ್ತಿದೆ.ಮೇ 10 ರಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ: ಶಹಾಪುರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಮತದಾನ ಮುಗಿದ ನಂತರ ಇದೀಗ ನಗರದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮೂರು ಪಕ್ಷದ ಕಾರ್ಯಕರ್ತರಿಂದ ಗೆಲುವು ಯಾರಿಗೆ ಸಿಗಲಿದೆ ಎಂದು ಬಿಸಿ ಬಿಸಿ ಚರ್ಚೆಯಾಗುತ್ತಿದೆ.ಮೇ 10 ರಂದು

ಕಾರಟಗಿ: ಸುಶಿಕ್ಷಿತ, ಸೌಜನ್ಯದ ರಾಜಕಾರಣಿ, ಅಭಿವೃದ್ಧಿ ಹರಿಕಾರ ಎಂದು ಕರೆಯಲ್ಪಡುವ ಶಿವರಾಜ್ ತಂಗಡಗಿಯವರು ಕನಿಷ್ಠ 20 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದು ಕಾಂಗ್ರೇಸ್ ಯುವ ಮುಖಂಡ ಸಿದ್ದಾಪುರ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಹೋಬಳಿಯ ಹುಣಸಘಟ್ಟ ಗ್ರಾಮದ ಬೂತ್ ನಂಬರ್ 243 ಮತ್ತು 244 ರ ಸಮೀಪ ವಿಜಯ ಕರ್ನಾಟಕ ವರದಿಗಾರ ಸುದ್ದಿ ಮಾಡಲೆಂದು ಬುಧವಾರ ಬೆಳಗ್ಗೆ ಬೂತ್ ಹೊರಬಾಗದಲ್ಲಿ ವಿಡಿಯೋ

ಯಾದಗಿರಿ: ರಾಜ್ಯ ವಿಧಾನ ಸಭೆ ಚುನಾವಣೆಗೆ ಬುಧವಾರ ನಡೆದ ಮತದಾನದಲ್ಲಿ ಯಾದಗಿರಿ ಜಿಲ್ಲೆ ನಾಲ್ಕು ಮತಕ್ಷೇತ್ರಗಳಲ್ಲಿ ಸಾಯಂಕಾಲ 6 ಗಂಟೆಗೆ ಶೇ 66.66 ರಷ್ಟು ಮತದಾನ ಆಗಿದೆ.ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೋಂಡಿತ್ತಾದರೂ ನಗರ

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸರ್ಜಾಪುರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಚಿಕ್ಕಹೆಸರೂರ ಗ್ರಾಮದಲ್ಲಿ ಶಾಂತ ರೀತಿಯಿಂದ ಯಾವುದೇ ಅಹತಕರ ಘಟನೆ ನಡೆಯದಂತೆ ಚುನಾವಣಾ ಅಧಿಕಾರಿಗಳು,ಪೊಲೀಸ್ ಸಿಬ್ಬಂದಿ,ಗ್ರಾಮ ಪಂಚಾಯತ ಸಿಬ್ಬಂದಿ,ತಾಲೂಕ ಆಡಳಿತ ಸರಿಯಾದ ವ್ಯವಸ್ಥೆಯನ್ನು

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನಲ್ಲಿ ಯರಗನಾಳ್ ಗ್ರಾಮದ ಚುನಾವಣಾ ಸಮಯದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಎಂ,ಪಿ ರೇಣುಕಾಚಾರ್ಯ ಅವರು ಯರಗನಾಳ್ ಗ್ರಾಮಕ್ಕೆ ಭೇಟಿ ನೀಡಿದ ಸಮಯದಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆಎಂದು ಗ್ರಾಮದಲ್ಲಿ ಬಿಜೆಪಿ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಹುಣಸಗಿ ತಾಲೂಕಿನ ಕೊಡೆಕಲ್ ಹೋಬಳಿ ವಲಯದ ವಿವಿಧ ಗ್ರಾಮಗಳಾದ ಮಾರನಾಳ್ ತಾಂಡ ಜೋಗುಂಡ ಬಾವಿ ರಾಮರಾವ್ ನಗರ ತಾಂಡ ನಾರಾಯಣಪುರ ದೊಡ್ಡ ಚಾಪಿ ತಾಂಡಾ ಕೊಡೆಕಲ್ ಮಾರನಾಳ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ನಾಲ್ಕು ಬೂತ್ ಗಳಲ್ಲಿ ಮತದಾರರು ಶಾಂತಿಯುತವಾಗಿ ಉತ್ತಮ ರೀತಿಯಲ್ಲಿ ಮತದಾನ ಮಾಡಿದರು.ವಿಶೇಷ ಚೇತನರು ಹಾಗೂ ವಯೋ ವೃದ್ದರನ್ನು ವಿಶೇಷ ಕಾಳಜಿ ವಹಿಸಿ ಮತದಾನವನ್ನು ಅಚ್ಚು ಕಟ್ಟಾಗಿ

ಬದುಕೊಂದು ಬಯಲಾಟ ತೋಡಿದಷ್ಟು ತೊಳಲಾಟ ಬದುಕೊಂದು ಭರವಸೆ ಬಯಸಿದಷ್ಟು ನಿರಾಸೆದಾಯಕ ಬದುಕಲ್ಲಿ ಬೇಕಾಗಿರುವುದೊಂದೇ ಒಳ್ಳೆಯ ಬಂಧನ ಬೇರೆಯವರೊಂದಿಗೆ ಬೆರೆಯುವ ಸ್ನೇಹ ಸ್ಪಂದನ. ಮಾನವ ತನ್ನ ಹುಟ್ಟು ಯಾವಾಗ ಶುರುವಾಯಿತೋ ಆವಾಗಿಂದ ಅವನ ಬದುಕು ಶುರುವಾದಂತೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಡಿಜಿ ಶಾಂತನಗೌಡರು ಮತ್ತು ಬಿಜೆಪಿ ಅಭ್ಯರ್ಥಿಯಾದ ಎಂ ಪಿ ರೇಣುಕಾಚಾರ್ಯರು ಮತದಾನ ಮಾಡಿದರುಜಿಲ್ಲೆ ಹೊನ್ನಾಳಿ ತಾಲೂಕಿನಲ್ಲಿ ಮೂರು ವಿಶೇಷ ಮತಗಟ್ಟೆ ಎಂದು ಮಾಡಿದ್ದಾರೆ ಇದರಲ್ಲಿ
Website Design and Development By ❤ Serverhug Web Solutions