
ಬಿಳವಾರ ಗ್ರಾಮದಲ್ಲಿ ಶಾಂತಿಯುತವಾಗಿ ನಡೆದ ಮತದಾನ
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ವಾರ್ಡ್ ನಂಬರ್ ಒಂದರಲ್ಲಿ ಶಾಂತಿಯುತವಾದ ಮತದಾನ ನಡೆಯಿತು ಕಡುಬಿಸಲಿನಲ್ಲೂ ಲೆಕ್ಕಿಸದೆ ಗ್ರಾಮಸ್ಥರು ಉರುಪಿನಿಂದ ಮತದಾನ ಮಾಡಿದರು ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಆರೋಗ್ಯ ಇಲಾಖೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ವಾರ್ಡ್ ನಂಬರ್ ಒಂದರಲ್ಲಿ ಶಾಂತಿಯುತವಾದ ಮತದಾನ ನಡೆಯಿತು ಕಡುಬಿಸಲಿನಲ್ಲೂ ಲೆಕ್ಕಿಸದೆ ಗ್ರಾಮಸ್ಥರು ಉರುಪಿನಿಂದ ಮತದಾನ ಮಾಡಿದರು ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಆರೋಗ್ಯ ಇಲಾಖೆಯ

ಯಾದಗಿರಿ ಶಹಾಪುರ ತಾಲೂಕಿನ ವಿಧಾನಸಭೆ ಚುನಾವಣೆ ನಿಮಿತ್ತವಾಗಿ ಶಹಾಪುರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಶಾಸಕ ಶರಣಬಸಪ್ಪ ಗೌಡ ದರ್ಶನಪುರ ಹಾಗೂ ಧರ್ಮಪತ್ನಿ ಶ್ರೀಮತಿ ಭಾರತಿ ದರ್ಶನಪುರವರು ಭೀಮರಾಯನಗುಡಿ ಹತ್ತಿರದಲ್ಲಿ ಇವರು ಶಾಖಾಪುರ ಸದ್ಗುರು ವಿಶ್ವಾರಾಧ್ಯ

ಕಲಬುರ್ಗಿ ಕರ್ನಾಟಕ ವಿಧಾನಸಭೆಗೆ ಮೇ 10 (ಬುಧವಾರ) ನಡೆಯುವ ಚುನಾವಣೆಗೆ ಜಿಲ್ಲೆಯಾದ್ಯಂತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತದಾನ ಕಾರ್ಯಕ್ಕೆ ಪಿ.ಆರ್.ಓ-3,098, ಎ.ಪಿ.ಆರ್.ಓ-3,098 ಹಾಗೂ ಪೋಲಿಂಗ್ ಆಫೀಸರ್-6,196 ಸೇರಿದಂತೆ ಒಟ್ಟು 12,392 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು
ಚುನಾವಣಾ ಆಯೋಗವು ಪರಿಣಾಮಕಾರಿಯಾಗಿ ಮತದಾನ ಜಾಗೃತಿ ಮಾಡಿದ್ದಷ್ಟೇ,ಆಯ್ಕೆಯಾದ ನಂತರ ಜನಪ್ರತಿನಿಧಿಗಳನ್ನು ಸರಿಯಾಗಿ ಅಭಿವೃದ್ಧಿ ಕೆಲಸ ಮಾಡಿಸಲು ಇನ್ನೂ ಮುಂದೆ ಸ್ವಯಂ ಜವಾಬ್ದಾರಿ ಹೊತ್ತು, ಕಿವಿ ಹಿಂಡುವಂತಾಗಲು ಅಣಿಯಾಗಬೇಕಾಗಿದೆ. ಇಲ್ಲದಿದ್ದರೆ ಚುನಾವಣಾ ಆಯೋಗವು ನಾಮಕಾವಸ್ಥೆ ಎಂಬಂತೆ

ರಾಯಚೂರು/ಲಿಂಗಸುಗೂರು: ಗೆಜ್ಜಲಗಟ್ಟಾ:ಟ್ಯಾ.ಸಾ.ಪ್ರೌಢ ಶಾಲೆಗೆ ಶೇ 94.44 ಫಲಿತಾಂಶ ಸಮೀಪದ ಗೆಜ್ಜಲಗಟ್ಟಾ ಗ್ರಾಮದಟ್ಯಾಗೋರ ಸ್ಮಾರಕ ಪ್ರೌಢ ಶಾಲೆಯ 2022-23 ಸಾಲಿನ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೇ. 94.44 ರಷ್ಟು ಫಲಿತಾಂಶ ಪಡೆದು ಶಾಲೆಗೆ

ಬಾಗಲಕೋಟೆ/ಇಲಕಲ್ಲ:ಕಂದಗಲ್ಲ ಗ್ರಾಮದ ಪತ್ರಕರ್ತ ವೀರೇಶ ಶಿಂಪಿಯವರ ಪುತ್ರ ಬಸವರಾಜ್ ಶಿಂಪಿ ಪ್ರಸಕ್ತ ಸಾಲಿನಲ್ಲಿ ನೆಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ರಷ್ಟು ಅಂಕಗಳಿಸಿ ಸಾಧನೆಮಾಡಿದ್ದಾನೆ ತನ್ನನ್ನು ಈ ಸಾಧನೆಗೆ ಕಾರಣರಾದ ತನ್ನ ಪಾಲಕರಿಗೂ ಹಾಗೂ
ಮತಗಟ್ಟೆಗೆ ಬನ್ನಿರಣ್ಣಸರದಿ ಸಾಲಲಿ ನಿಲ್ಲಿರಣ್ಣ,ಮತ ದಾನ ಮಾಡಿರಣ್ಣನಿಮ್ಮ ಹಕ್ಕು ಚಲಾಯಿಸಿರಣ್ಣ,ಯೋಗ್ಯ ವ್ಯಕ್ತಿಯ ಗೆಲ್ಲಿಸಿರಣ್ಣ,ಸೂಕ್ತ ಬದುಕ ಕಾಣಿರಣ್ಣ. -ಶಿವಪ್ರಸಾದ್ ಹಾದಿಮನಿ.ಕೊಪ್ಪಳ
ನುಡಿಮುತ್ತು ಮುಂದುವರೆಯುತ್ತಿರುವ ವ್ಯಕ್ತಿ ಯಾವತ್ತು ಮತ್ತೊಬ್ಬರಹಂಗಿನಲ್ಲಿ ಇರುವುದಿಲ್ಲ,ಯಾವಾಗಲೂ ಮತ್ತೊಬ್ಬರಿಗೆತೊಂದರೆ ಕೊಡುತ್ತಿರುವ ವ್ಯಕ್ತಿಜೀವನದಲ್ಲಿ ಚಲಿಸಲು ಸುಲಭ ದಾರಿ ಸಿಗುವುದಿಲ್ಲ// ಮಹಾಂತೇಶ ಖೈನೂರ ಒಳ್ಳೆಯ ಸಮಯಒಳ್ಳೆಯ ಮಾತುಜ್ಞಾನಕ್ಕಿಂತ ಮಿಗಲಾದದ್ದು, ಏಕೆಂದರೆಜಗತ್ತಿನಲ್ಲಿ ನಮ್ಮ ಜ್ಞಾನ ಸೋಲಬಹುದು,ಆದರೆ ಒಳ್ಳೆಯ ಸಮಯಒಳ್ಳೆಯ

ವಿಜಯಪುರ: ನಗರದ ಸಿಕ್ಯಾಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ 2023 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 98 ರಷ್ಟು ಅಂಕ ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾಳೆ. ವಿಷಯಾನುಸಾರವಾಗಿ

ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126 ರ ಪ್ರಕಾರ ನಿಷೇದಿಸಲಾಗಿದೆ. ಚುನಾವಣಾ
Website Design and Development By ❤ Serverhug Web Solutions