
ನಾ ಕಂಡ ಮಹಾನುಭವಿ-ಅಜಾತಶತ್ರು
ತಾಯಿಯ ಗರ್ಭದಿಂದ ಜಗದ ಬೆಳಕಿನ ಅಂಗಳಕೆ ಕಾಲಿರಿಸಿದ ಕೂಡಲೇ ಪ್ರತಿಯೊಬ್ಬರ ಬದುಕು ಶುರುವಾಗಿ ಕಷ್ಟನೋ ಸುಖನೋ ಯಾವುದನ್ನೂ ಲೆಕ್ಕಿಸದೇ ಸಿಗುವ ದಾರಿಯಲ್ಲಿ ಬದುಕಿ ಸಾಗಿ ಜೀವನದ ಅಂತ್ಯವನ್ನು ತಲುಪುವುದು ಮಾತ್ರ ಪ್ರತಿಯೊಬ್ಬರ ಅನಿವಾರ್ಯತೆಯೂ ಆಗಿರುತ್ತದೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತಾಯಿಯ ಗರ್ಭದಿಂದ ಜಗದ ಬೆಳಕಿನ ಅಂಗಳಕೆ ಕಾಲಿರಿಸಿದ ಕೂಡಲೇ ಪ್ರತಿಯೊಬ್ಬರ ಬದುಕು ಶುರುವಾಗಿ ಕಷ್ಟನೋ ಸುಖನೋ ಯಾವುದನ್ನೂ ಲೆಕ್ಕಿಸದೇ ಸಿಗುವ ದಾರಿಯಲ್ಲಿ ಬದುಕಿ ಸಾಗಿ ಜೀವನದ ಅಂತ್ಯವನ್ನು ತಲುಪುವುದು ಮಾತ್ರ ಪ್ರತಿಯೊಬ್ಬರ ಅನಿವಾರ್ಯತೆಯೂ ಆಗಿರುತ್ತದೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ವಿಧಾನ ಸಭೆ ಚುನಾವಣೆ ಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಾಸಪ್ಪಹಲವಾರು ವರ್ಷಗಳ ಕಾಲ ಸೇನೆಯಲ್ಲಿ ಕೆಲಸ ನಿರ್ವಹಿಸಿದ ಇವರುಸಮಾಜದಲ್ಲಿ ಹಲವಾರು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆಸೈನಿಕರ ಕಲ್ಯಾಣಕ್ಕೆ ಪಣತೊಟ್ಟು ನಿಂತ

ರಕ್ತದಾನ ಮಾಡಿ ಪ್ರಾಣ ಉಳಿಸಿ ವಿದ್ಯಾದಾನ ಮಾಡಿ ಜ್ಞಾನ ಬೆಳೆಸಿ ಕನ್ಯಾದಾನ ಮಾಡಿ ಮೋಕ್ಷ ಕರುಣಿಸಿ ನೇತ್ರದಾನ ಮಾಡಿ ಬಾಳ ಬೆಳಕಾಗಿಸಿ ಆ ದಾನ, ಈ ದಾನಗಳಿಗಿಂತ ದೊಡ್ಡದೆಂದರೆ ಈ ಸಮಾಧಾನ..!! ಸಮಾಧಾನದಿಂದಲೇ ಮಾಡಿ
ಬಂದೈತಿ ನೋಡು ಈ ವರ್ಷ ಮತದಾನಮಾಡು ಹದಿನೆಂಟರ ಯುವಕ ಮತದಾನಕೇಳಬೇಡ ಜೇಬು ತುಂಬಿಕೊಳ್ಳಬೇಡ ಮಾಡು ಮತದಾನ ಅಜ್ಜ ಅಜ್ಜಿಯರನ್ನು ಕರೆದುಕೊಂಡು ಹೋಗಿ ಮತದಾನ ಮಾಡಿಸು ಒಂದು ಪವಿತ್ರವಾದ ಮತದಾನ// ಬೇಕು ಬೇಡಗಳು ನೀಡಿದ ವ್ಯಕ್ತಿಯನ್ನು

ರಕ್ತದಾನ ಮಾಡಿ ಪ್ರಾಣ ಉಳಿಸಿವಿದ್ಯಾದಾನ ಮಾಡಿ ಜ್ಞಾನ ಬೆಳೆಸಿಕನ್ಯಾದಾನ ಮಾಡಿ ಮೋಕ್ಷ ಕರುಣಿಸಿನೇತ್ರದಾನ ಮಾಡಿ ಬಾಳ ಬೆಳಕಾಗಿಸಿಆ ದಾನ, ಈ ದಾನಗಳಿಗಿಂತದೊಡ್ಡದೆಂದರೆ ಈ ಸಮಾಧಾನ..!! ಸಮಾಧಾನದಿಂದಲೇ ಮಾಡಿಮೇ ಹತ್ತರಂದು ಮತದಾನ..!!ಸಂಯಮದಿಂದ, ಸಮಾಜದಒಳಿತಿಗಾಗಿ ಮಾಡುವ ಈಮತದಾನವೂ

ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ

ಲಿಂಗಸುಗೂರು: ತಾಲೂಕಿನ ಮಾವಿನಬಾವಿ ಗ್ರಾಮ ಪಂಚಾಯಿತಿ ಹಾಗೂ SWEEP ವತಿಯಿಂದ ರಾಂಪುರ (ಭೂ) ಗ್ರಾಮದಲ್ಲಿ ಮತದಾರರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಗೀತಾ ಗ್ರಾಮಸ್ಥರಿಗೆ ಮತದಾನದ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಂಗಳೂರು ಗ್ರಾಮದಲ್ಲಿ ವಿಧಾನಸಭಾ ಚುನಾವಣೆ ಜೆಡಿಎಸ್ ಪಕ್ಷದ ಅಭ್ಯರ್ಥಿ ದೊಡ್ಡಪ್ಪಗೌಡ ಎಸ್ ಪಾಟೀಲ ನರಿಬೋಳ್ ಅವರ ಸಮ್ಮುಖದಲ್ಲಿ ನೂರಾರು ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ದೊಡ್ಡಪ್ಪ ಗೌಡರಿಗೆ ಸ್ವಾಗತ ಕೋರಿದರು

ಭದ್ರಾವತಿ:ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ.ಕೆ.ಸಂಗಮೇಶ್ವರ್ ಚುನಾವಣೆಯ ಬೃಹತ್ ರೋಡ್ ಶೋ ಪ್ರಚಾರ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ ಹುತ್ತಾದಿಂದ ಪ್ರಾರಂಭಗೊಂಡು ಬಿ.ಹೆಚ್.ರಸ್ತೆ,ಹಾಲಪ್ಪ ಸರ್ಕಲ್, ಮಾಧವಚಾರ್ ಸರ್ಕಲ್,ಚನ್ನಗಿರಿ ರಸ್ತೆ,ರಂಗಪ್ಪ ಸರ್ಕಲ್, ಹೊಸಮನೆ, ಕೋರ್ಟ್ ರಸ್ತೆ,

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಿನ್ನೆ ನಡೆದಂತ ಜೆಡಿಎಸ್ ಪಕ್ಷದ ಬೃಹತ್ ಕಾರ್ಯಕರ್ತರ ಬಹಿರಂಗ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕರ್ತರ ಉದ್ದೇಶಿಸಿ ಮಾತನಾಡಿ ಬಿಜೆಪಿಯಿಂದ
Website Design and Development By ❤ Serverhug Web Solutions