
ಅಕ್ಕನೆಂದರೇ ಅಕ್ಕರೆಯ ಕರುಳಬಳ್ಳಿ
ಒಂದೇ ತಾಯಿಯ ಗರ್ಭಗುಡಿಯಲ್ಲಿ ಜನ್ಮ ತಾಳಲಿಲ್ಲ ಒಂದೇ ತಟ್ಟೆಯಲ್ಲಿ ಉಂಡು ಬಾಲ್ಯವ ಕಳೆಯಲಿಲ್ಲಒಂದೇ ಶಾಲೆಯ ಕಡೆಗೆ ಕೈ ಕೈ ಹಿಡಿದು ನಡೆಯಲಿಲ್ಲ ನಾವು ಒಡಹುಟ್ಟಿಗರಲ್ಲ ಆದರೆ ಒಡ ಹುಟ್ಟದಿದ್ದರೂ ಒಡ ಹುಟ್ಟಿದವರಂತೆ ಒಡಲಾಳದ ಮಾತುಗಳಿಗೆಲ್ಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಒಂದೇ ತಾಯಿಯ ಗರ್ಭಗುಡಿಯಲ್ಲಿ ಜನ್ಮ ತಾಳಲಿಲ್ಲ ಒಂದೇ ತಟ್ಟೆಯಲ್ಲಿ ಉಂಡು ಬಾಲ್ಯವ ಕಳೆಯಲಿಲ್ಲಒಂದೇ ಶಾಲೆಯ ಕಡೆಗೆ ಕೈ ಕೈ ಹಿಡಿದು ನಡೆಯಲಿಲ್ಲ ನಾವು ಒಡಹುಟ್ಟಿಗರಲ್ಲ ಆದರೆ ಒಡ ಹುಟ್ಟದಿದ್ದರೂ ಒಡ ಹುಟ್ಟಿದವರಂತೆ ಒಡಲಾಳದ ಮಾತುಗಳಿಗೆಲ್ಲ

ಕಲಬುರಗಿ ಜಿಲ್ಲೆಯ ಜೇವರ್ಗಿ ಅಲ್ಪಸಂಖ್ಯಾತ ಸಮುದಾಯವನ್ನು ಶೋಷಣೆ ಮಾಡಿ ಇಲ್ಲಿಯವರೆಗೂ ಅವರನ್ನು ವೋಟ್ ಬ್ಯಾಂಕ್ ಮಾಡಿಕೊಂಡು ಸುಳ್ಳು ಭರವಸೆ ನೀಡಿ ಮಸೀದಿ ಮಂದಿರಗಳ ಹೆಸರಿನಲ್ಲಿ ಅಲ್ಪಸಂಖ್ಯಾತರ ಹೆಸರಿನಲ್ಲಿ ಬಿಜೆಪಿ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಜನಾಬ್ ಇಮಾಮ್ ಹುಸೇನ್ ಮಾಜಿ ಗ್ರಾಮ್ ಪಂಚಾಯತ್ ಉಪಾಧ್ಯಕ್ಷರು ಇವರ ಚತುರ್ಥಿ ಸುಪುತ್ರಿ ವಿವಾಹ ಮಹೋತ್ಸವಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಗೆ ಆಹ್ವಾನಿಸುವುದನ್ನು ಲಗ್ನ ಪತ್ರಿಕೆಯಲ್ಲಿ ಪೂಜ್ಯರ

ದಾವಣಗೆರೆ:ನಿನ್ನೆ ದಿನಾಂಕ 29-4-2023ರಲ್ಲಿ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಾಕನೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾನ್ಯ ಶ್ರೀ ವಡ್ಡನಳು ರಾಜಣ್ಣ ಹೊಡಿಗೆರೆ ರಮೇಶಣ್ಣ ಮತ್ತು ಅಭ್ಯರ್ಥಿ ಶಿವಗಂಗ ಬಸವರಾಜ್ ರವರು ತಾಲೂಕಿನ ಚುನಾವಣಾ

ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದಜೆಡಿಎಸ್ ಪಕ್ಷದ ಅಭ್ಯರ್ಥಿಯಾದಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರ ನಗರದ ವಿದ್ಯಾನಗರದಲ್ಲಿ ಭರ್ಜರಿ ಪ್ರಚಾರ ಮಾಡಿ ಮತ್ತು ಮತದಾರರಲ್ಲಿ ಮತಯಾಚನೆ ಮಾಡಿದರು.ಉತ್ತರ ವಿಧಾನ ಸಭಾ ಕ್ಷೇತ್ರದಸಮಗ್ರ ಅಭಿವೃದ್ಧಿ ಮತ್ತು ಏಳಿಗೆಗಾಗಿ

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಸರ್ಜಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕುಪ್ಪಿಗುಡ್ಡ ಗ್ರಾಮದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಕಾಮಕಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ

ವಿಜಯಪುರ/ದೇವರ ಹಿಪ್ಪರಗಿ:ಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗೊಟಗುಣಕಿ ಗ್ರಾಮದ ಯುವಕ ಕುಮಾರ ಹಿರೇಮಠ ಜೆಡಿಎಸ್ ಪಕ್ಷದ ಅಭ್ಯರ್ಥಿ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಅವರು ರಾಜುಗೌಡ ಎಂ ಎಲ್ ಎ ಎಂದು ತನ್ನ ಕೈಯ ಮೇಲೆ

ರಾಯಚೂರು/ಲಿಂಗಸುಗೂರು:ತಾಲೂಕಿನ ಚಿಕ್ಕಹೆಸರೂರಿನಲ್ಲಿ ಮತಯಾಚನೆಗೆ ಆಗಮಿಸಿದ ಶಾಸಕರಿಗೆ ಊರಿನ ಗ್ರಾಮಸ್ಥರು ನೀವು ಐದು ವರ್ಷಕ್ಕೆ ಒಂದು ಸಾರಿ ಬಂದು ಮತ ಯಾಚನೆ ಮಾಡಿದರೆ ಹೆಂಗೆ ಎಂದು ಪ್ರಶ್ನೆ ಕೇಳಿದರು. ಅದಕ್ಕೆ ಶಾಸಕರು ನೀವು ಅನ್ಯತಾ ಭಾವಿಸಬಾರದು

ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನದ ಹುಂಡಿಗಳಲ್ಲಿ 2.28 ಕೋಟಿ ರೂ. ಸಂಗ್ರಹ ಚಾಮರಾಜನಗರ/ಹನೂರು:ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಹದೇಶ್ವರ ದೇವಸ್ಥಾನದಲ್ಲಿ ಹುಂಡಿಗಳ ಕಾಣಿಕೆ ಎಣಿಕೆ ಕಾರ್ಯದಲ್ಲಿ 2.28 ಕೋಟಿ ರೂ. ಸಂಗ್ರಹವಾಗಿದೆ. ಮ.ಬೆಟ್ಟದ ಬಸ್

ಗದಗ ಜಿಲ್ಲೆ ಲಕ್ಷ್ಮೇಶ್ವರ ನಗರಕ್ಕೆ ಪ್ರಪ್ರಥಮವಾಗಿ ಕೇಂದ್ರ ಗ್ರಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಿನ್ನೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿ ಲಕ್ಷ್ಮೇಶ್ವರ ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ
Website Design and Development By ❤ Serverhug Web Solutions