
ಜಮಖಂಡಿ ಗ್ರಾಮದಲ್ಲಿ ಜೆಡಿಎಸ್ ಪಕ್ಷ ಸೇರಿಕೊಂಡ ಗ್ರಾಮಸ್ಥರು
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಜಮಖಂಡಿ ಗ್ರಾಮದಲ್ಲಿ ಮಲ್ಲನಗೌಡ ಪೊಲೀಸ್ ಪಾಟೀಲ್ ಅವರ ನೇತೃತ್ವದಲ್ಲಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಬಸವರಾಜ್ ಗೌಡ ಎಸ್ ಪಾಟೀಲ್ ನರಿಬೋಳ್ ಅವರ ಸಮ್ಮುಖದಲ್ಲಿ ಜಮಖಂಡಿ ಗ್ರಾಮದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಜಮಖಂಡಿ ಗ್ರಾಮದಲ್ಲಿ ಮಲ್ಲನಗೌಡ ಪೊಲೀಸ್ ಪಾಟೀಲ್ ಅವರ ನೇತೃತ್ವದಲ್ಲಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಬಸವರಾಜ್ ಗೌಡ ಎಸ್ ಪಾಟೀಲ್ ನರಿಬೋಳ್ ಅವರ ಸಮ್ಮುಖದಲ್ಲಿ ಜಮಖಂಡಿ ಗ್ರಾಮದ

ರಾಯಚೂರು//ಎ.24. ಸಿಂಧನೂರು ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಂಪನಗೌಡ ಬಾದರ್ಲಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಆದ ಹಿನ್ನೆಲೆ ಬಸವನಗೌಡ ಬಾದರ್ಲಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಎ.17 ರಂದು ಸಲ್ಲಿಸಿ ನಂತರ ಎ.20

ರಾಯಚೂರು//ಏ.24 ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಶ್ರೀ ಮಠ ಸೇವಾ ಟ್ರಸ್ಟ್ (ರಿ.) ಹರೇಟನೂರು ಶ್ರೀ ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘ (ರಿ.)ಸಿಂಧನೂರು ಕರ್ನಾಟಕ ಯುವಶಕ್ತಿ

ಬೀದರ್:ವೆಂಕಟೇಶ್ವರ ಶಿಕ್ಷಣ ಸಂಸ್ಥೆ ಸಂಚಾಲಿತ ಇಲ್ಲಿಯ ಸಪ್ತಗಿರಿ ಪದವಿಪೂರ್ವ ವಿಜ್ಞಾನ ಕಾಲೇಜು ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 99 ರಷ್ಟು ಫಲಿತಾಂಶ ಗಳಿಸಿ ಗಮನ ಸೆಳೆದಿದೆ.ಪರೀಕ್ಷೆ ಬರೆದ 85 ವಿದ್ಯಾರ್ಥಿಗಳಲ್ಲಿ 30

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಬಸವರಾಜ್ ಗೌಡ ಅವರ ಸಮ್ಮುಖದಲ್ಲಿ ನೂರಾರು ಯುವಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು ಈ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಯುವ ಸಾಹಿತಿಗಳಾದ ಶಂಕರ ದೇವರು ಹಿರೇಮಠ ಅವರ ಹೆಸರು ಕರ್ನಾಟಕ ಬುಕ್ ಆಫ್ ಅಚಿವರ್ಸ್ ರೆಕಾರ್ಡ್ ನಲ್ಲಿ ರಾಷ್ಟ್ರೀಯ ದಾಖಲೆಯಲ್ಲಿ ಹೆಸರು ಸೇರ್ಪಡೆಯಾಗಿದೆ ದಿ 23.2.2018 ರಿಂದ 19.6.2023

ರಾಯಚೂರು//ಏ.24. ಸಿಂಧನೂರು ತಾಲೂಕಿನ ವಿಧಾನಸಭಾ 2023ನೇ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ದುರಾಡಳಿತ, ಬ್ರಷ್ಟಾಚಾರಕ್ಕೆ ಬೇಸತ್ತು ಬಿಜೆಪಿಗೆ ಸೇರ್ಪಡೆ ಸಾಧ್ಯತೆ ಹೆಚ್ಚಿದೆ ಎಂದು H. ಸೂಲಂಗಿ ಅವರು ತಿಳಿಸಿದರು. ತದನಂತರ ಬೆಳಗ್ಗೆ ಬಿಜೆಪಿ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ವಿಶ್ವಗುರು ಮಹಾ ಮಾನವತವಾದಿ ಸರ್ವ ಜನಾಂಗಕ್ಕೂ ಸಮಾನತೆಯನ್ನು ಬೋಧಿಸಿದ ಬಸವಣ್ಣನವರ 890ನೇ ಜಯಂತಿಯನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತೋತ್ಸವ ಕಾರ್ಯಕ್ರಮವನ್ನು ಸರಳವಾಗಿ

ರಾಯಚೂರು: ರಾಯಚೂರಿನ ಪ್ರಜಾಪಿತ ಬ್ರಹ್ಮಕುಮಾರಿಯ ಕೇಂದ್ರದಲ್ಲಿ ಪಕ್ಷಿಗಳಿಗೆ ಅರವಟ್ಟಿಗೆ ಕಟ್ಟುವ ಮೂಲಕ ಎಪ್ರಿಲ್ ಕೂಲ್ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಡಾ.ಮಲ್ಲರಡ್ಡಿ ಸಾಹುಕಾರ ಪರಿಸರ ಪ್ರೇಮಿಗಳು ಹಾಗೂ ಸಾವಯವ ಕೃಷಿ ತಜ್ಞರು ಮಾತನಾಡಿ ವನಸಿರಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೀರೆ ಗೋಣಿಗೆರಿ ಗ್ರಾಮದ ಮೂರು ಜನ ಯುವಕರು ನೀರು ಪಾಲಾದ ಘಟನೆ ನಿನ್ನೆ ನಡೆದಿದೆ. ಸುಮಾರು 1ಘಂಟೆಗೆ ನದಿಯಲ್ಲಿ ಸ್ನಾನ ಮಾಡಲು ಹೋಗಿ ವರುಣ್ ತಂದೆ ಶಿವಪ್ಪ 18
Website Design and Development By ❤ Serverhug Web Solutions