
ಸಿ.ಎಸ್.ಸಿ-ವಿ.ಎಲ್.ಈ ಗಳ ದ.ಕ. ಜಿಲ್ಲಾ ಮಟ್ಟದ ಕಾರ್ಯಾಗಾರ:
ಪುತ್ತೂರು , ಫೆಬ್ರವರಿ ೨೪ :ಸಿ.ಎಸ್.ಸಿ-ವಿ.ಎಲ್.ಈ ಗಳ ದ.ಕ. ಜಿಲ್ಲಾ ಮಟ್ಟದ ಕಾರ್ಯಾಗಾರವು ಇಲ್ಲಿನ ತಾಲೂಕು ಕಚೇರಿಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು ಸಭೆಯ ಅಧ್ಯಕ್ಷತೆಯನ್ನು ಸಿ ಎಸ್ ಸಿ ರಾಜ್ಯ ಮುಖ್ಯಸ್ಥ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪುತ್ತೂರು , ಫೆಬ್ರವರಿ ೨೪ :ಸಿ.ಎಸ್.ಸಿ-ವಿ.ಎಲ್.ಈ ಗಳ ದ.ಕ. ಜಿಲ್ಲಾ ಮಟ್ಟದ ಕಾರ್ಯಾಗಾರವು ಇಲ್ಲಿನ ತಾಲೂಕು ಕಚೇರಿಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು ಸಭೆಯ ಅಧ್ಯಕ್ಷತೆಯನ್ನು ಸಿ ಎಸ್ ಸಿ ರಾಜ್ಯ ಮುಖ್ಯಸ್ಥ

ವಿಜಯಪುರ:ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಎಂ.ಎಸ್.ಕಾಯ್ದೆ 2013 ರಂತೆ ಸಪಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತುಕರ್ನಾಟಕ ರಾಜ್ಶ ಸಫಾಯಿ ಕರ್ಮಚಾರಿಗಳ ಆಯೋಗ ಮತ್ತು ಅಭಿವ್ಭದ್ದಿ ನಿಗಮ ಬೆಂಗಳೂರುˌ ಜಿಲ್ಲಾ ಆಡಳಿತˌಜಿಲ್ಲಾ

ಬೀದರ್:ಯುವ ಸಂಪತ್ತು ಬಲಿಷ್ಟವಾಗಲು ಅವರಲ್ಲಿ ನಾಯಕತ್ವ ಗುಣ ಅಗತ್ಯವಾಗಿರುವುದರ ಜೊತೆಗೆ ಕೌಶಲ್ಯ ತರಬೇತಿ ಸಹ ಅಗತ್ಯವಾಗಿದೆ ಎಂದು ಬಾಪು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಕಾಶಿನಾಥ ಪಾಟೀಲ ತಿಳಿಸಿದರು. ಇತ್ತಿಚೀಗೆ ಭಾರತ ಸರಕಾರದ ನೆಹರು ಯುವ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 284 ನೇ ಜನ್ಮೋತ್ಸವ ಅತಿ ವಿಜೃಂಭಣೆಯಿಂದ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಕೆಸರಟ್ಟಿ ಶಂಕರಲಿಂಗ ಗುರುಪೀಠದ ಪೀಠಾಧಿಪತಿಗಳಾದ ಬಾಲ ತಪಸ್ವಿ ಪರಮಪೂಜ್ಯ ಶ್ರೀ ಸೋಮಲಿಂಗ ಮಹಾ ಸ್ವಾಮಿಗಳು
ಎತ್ತ ನೋಡಿದರತ್ತ ಕಾಣುತಿದೆಕೋಮು-ದ್ವೇಷ,ಸ್ವಾರ್ಥಕೆ ಬಲಿಯಾಗಬೇಕೆ ಭಾರತ ದೇಶಯಾಕೆ ಹೀಗಾಗುತಿದೆ,ಈ ದೇಶದಲ್ಲಿ?.ಹೊತ್ತಿ ಉರಿಯುತಿದೆ,ಕೋಮು ದಳ್ಳುರಿಯಲ್ಲಿ!ಈ ದೇಶದಲ್ಲೀಗ ಮಾತೆತ್ತಿದರೆಮುಷ್ಕರ,ತಲೆ ಎತ್ತಿದೆ ಬ್ರಷ್ಟಾಚಾರ,ನಡೆಸಿಹರು ಸ್ವ-ಉದ್ಧಾರಕೆಇವರು ಏನೆಲ್ಲ ಹುನ್ನಾರ!ನಮ್ಮಲ್ಲಿಲ್ಲ ಒಕ್ಕಟ್ಟು,ಉಂಟಾಗಿದೆ ಬಿಕ್ಕಟ್ಟು,ಸೌಲಭ್ಯ ಪಡೆವ ನೆಪದಲ್ಲಿಸಂವಿಧಾನ ಶಿಲ್ಪಿಗೆ,ಸ್ವಜನರಿಂದಲೇ ಅಪಮಾನದಸಂಕೋಲೆ,ನಡೆದಿದೆಹಾಡುಹಗಲೆ ಅಮಾಯಕರ ಕಗ್ಗೊಲೆ,

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿಯೊಂದು ಹಳ್ಳಿಯ, ಸಮಸ್ಯೆಗಳನ್ನು ಗುರುತಿಸಿಕೊಂಡು ಅವುಗಳ ಪರಿಹಾರಕ್ಕೆ ಪಣತೊಟ್ಟು ಮಾಡುತ್ತಿರುವ ಯಾತ್ರೆ ದೃಢಸಂಕಲ್ಪ ಯಾತ್ರೆಯಾಗಿದೆ. ಈ ಒಂದು ದೃಢ ಸಂಕಲ್ಪ ಯಾತ್ರೆಯು ದಿನಾಂಕ

ಹನೂರು: ಎಲ್ಲಾ ಗ್ರಾಮಸ್ಥರು ಸಮನ್ವಯದಿಂದ ಬಾಳಬೇಕು ಆಗ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಕೆಲ ದಿನಗಳ ಹಿಂದೆ ಹುಯಿಲುನತ್ತ ಗ್ರಾಮಸ್ಥರು ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಮೇಲಾಧಿಕಾರಿಗಳಿಗೆ ತಿಳಿಸಿದರು ಅದರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದ

ಬಳ್ಳಾರಿ: ಕೇಂದ್ರ ಗೃಹಮಂತ್ರಿಗಳಾದ ಸನ್ಮಾನ್ಯ ಶ್ರೀ ಅಮಿತ್ ಷಾ ರವರ ನೇತೃತ್ವದಲ್ಲಿ ಇಂದು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಆಯೋಜಿಸಲಾಗಿದ್ದ ಬಳ್ಳಾರಿ ವಿಭಾಗದ ಪ್ರಮುಖರ ಸಭೆಯಲ್ಲಿ ಮಾನ್ಯ ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರಾದ ಸನ್ಮಾನ್ಯ

ಹನೂರು ಕ್ಷೇತ್ರಕ್ಕೆ ಮಂಜುನಾಥ್ ಶಾಸಕ ಆಗಿ ಕಾಣಲು ಸಜ್ಜಾಗುತ್ತಿರುವ ಕ್ಷೇತ್ರದ ಜನತೆ ಅತಿ ಹೆಚ್ಚು ಸೇರ್ಪಡೆ ಆಗುತ್ತಿರುವ ಕ್ಷೇತ್ರದ ಜನರು ಕಾಂಗ್ರೆಸ್ ತೊರೆದು ಎಂ. ಆರ್ ಮಂಜುನಾಥ್ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ. ಹನೂರು:ತಾಲೂಕಿನ ಬದ್ರಿನಹಳ್ಳಿ

ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಚಾಲನೆಮುದ್ದೇಬಿಹಾಳ ಪಟ್ಟಣದಲ್ಲಿ ವ್ಹಿ.ಬಿ.ಸಿ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಜಾ ದ್ವನಿ ಯಾತ್ರೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಹಾಗೂ ಜ್ಯೋತಿ
Website Design and Development By ❤ Serverhug Web Solutions