
ಯೋಚಿಸುತಲಿರು ನಿನ್ನ ಯೋಜನೆಗಳ ಬಗ್ಗೆ
ಯೋಚಿಸುತಲಿರು ನಿನ್ನ ಯೋಜನೆಗಳ ಬಗ್ಗೆಕಿಂಚಿತ್ತು ಯೋಚಿಸಬೇಡ, ಮುರಿದು ಹೋದ ಸಂಬಂಧಗಳ ಬಗ್ಗೆ.ನಿನ್ನ ದಾರಿ ಸ್ಪಷ್ಟವಾಗುವುದು ನಿನ್ನ ನೋಡಿ ಆಡಿಕೊಳ್ಳುವವರ ಮುಂದೆ.ಜಗ್ಗಲಿಲ್ಲ ಕುಗ್ಗಲಿಲ್ಲ ಮನವೇ ನೀ ತೋರುತ್ತ ಇರು ,ಹೀಗೆ ಮಾರ್ಗದರ್ಶನ,ಈಗೀಗ ನನಗಿಲ್ಲ ಯಾವ ಸೋಲಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯೋಚಿಸುತಲಿರು ನಿನ್ನ ಯೋಜನೆಗಳ ಬಗ್ಗೆಕಿಂಚಿತ್ತು ಯೋಚಿಸಬೇಡ, ಮುರಿದು ಹೋದ ಸಂಬಂಧಗಳ ಬಗ್ಗೆ.ನಿನ್ನ ದಾರಿ ಸ್ಪಷ್ಟವಾಗುವುದು ನಿನ್ನ ನೋಡಿ ಆಡಿಕೊಳ್ಳುವವರ ಮುಂದೆ.ಜಗ್ಗಲಿಲ್ಲ ಕುಗ್ಗಲಿಲ್ಲ ಮನವೇ ನೀ ತೋರುತ್ತ ಇರು ,ಹೀಗೆ ಮಾರ್ಗದರ್ಶನ,ಈಗೀಗ ನನಗಿಲ್ಲ ಯಾವ ಸೋಲಿನ

ಕಲಬುರ್ಗಿ ಗ್ರಾಮಾಂತರ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಮುತ್ತಿಮೊಡ ಅವರು 2023 ನೇ ಸಾಲಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.ಇವರು ಕಲಬುರ್ಗಿ ಗ್ರಾಮಾಂತರ ಮತಕ್ಷೇತ್ರದಲ್ಲಿ ತಮ್ಮದೇ ಆದ ರಾಜಕೀಯ ಜೀವನ

ಚಿತ್ತಾಪೂರ: ಈ ಬಾರಿ ನಡೆಯಲಿರುವ ವಿಧಾನ ಸಭೆಯ ಚುನಾವಣೆಗೆ ಕಾಂಗ್ರೆಸ ಪಕ್ಷದ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರಿಗೆ ನಮ್ಮ ತಾಲೂಕು ಕುಂಬಾರ ಸಮಾಜ ಬೆಂಬಲ ನೀಡಲಾಗುವುದು ಎಂದು ತಾಲೂಕು ಕುಂಬಾರ ಸಮಾಜದ ಅಧ್ಯಕ್ಷರಾದ ಪ್ರಭು

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬಿಜೆಪಿ ಅಭ್ಯರ್ಥಿಯಾಗಿ ಸಿ.ಎಚ್ ವಿಜಯ್ ಶಂಕರ್ ಅವರು ಇಂದು ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಲಾಯಿತು ಇದೇ ಸಂದರ್ಭದಲ್ಲಿ ಅಭ್ಯರ್ಥಿ ವಿಜಯ್ ಶಂಕರ್ ಮಾಜಿ ಶಾಸಕರಾದ ಹೆಚ್ ಸಿ ಬಸವರಾಜ್ ಹಾಗೂ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಚೇಳೂರು ತಾಲೂಕಿನ ಕೊಂಡಮಾರುಪಲ್ಲಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಸುಮಾರು 70ರಿಂದ 80 ಜನ ಕಾರ್ಯಕರ್ತರು ಬಿಜೆಪಿಯನ್ನು ತೊರೆದು ಪಿಎಸ್ಎಸ್ ಬೆಂಬಲಿತ ಹಾಗೂ ಪಕ್ಷೇತರ ಅಭ್ಯರ್ಥಿ ಮಿಥುನ್ ರೆಡ್ಡಿ ಪಕ್ಷವನ್ನು ಸೇರಲು

ಯಾದಗಿರಿ ಶಹಾಪುರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಗುರು ಪಾಟೀಲ್ ಶಿರವಾಳ ಅವರು ನಾಮಪತ್ರ ಸಲ್ಲಿಸಿದರು.ರಾಜಕೀಯ ವಿದ್ಯಮಾನಗಳಲ್ಲಿ . ಬಿಜೆಪಿ ಪಕ್ಷದ ಟಿಕೆಟ್ ಸಿಗದ ಕಾರಣ ಗುರು ಪಾಟೀಲ್ ಶಿರವಾಳ ಅವರು

ಯಾದಗಿರಿ: ಶಹಾಪುರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾದ ಗುರು ಪಾಟೀಲ್ ಶಿರವಾಳ ಅವರ ಅಪ್ಪಟ ಅಭಿಮಾನಿ ಚುನಾವಣೆಯಲ್ಲಿ ಜಯಶಾಲಿ ಆಗಲೆಂದು,ಗೊಡ್ರಳ ಗ್ರಾಮದಿಂದ ಅಂಬರೀಷ್ ತಂದೆ ಮಡಿವಾಳಪ್ಪ ಮತ್ತು ಅವನ ಸ್ನೇಹಿತರೊಂದಿಗೆ ಮಾಜಿ ಶಾಸಕರ ಮೇಲೆ

ಯಾದಗಿರಿ ಶಹಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಮೀನರೆಡ್ಡಿ ಯಾಳಗಿ ಅವರು ನಾಮಪತ್ರ ಸಲ್ಲಿಸಿದರು.ರಾಜಕೀಯ ವಿದ್ಯಮಾನಗಳಲ್ಲಿ ಯುವ ನಾಯಕ ಅಮೀನರೆಡ್ಡಿ ಯಾಳಗಿ ಅವರು ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.ಈ ಸಮಯದಲ್ಲಿ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಹುಣಸಗಿ ತಾಲೂಕಿನ ಕೆಲವು ಬಂಜಾರ ಸಮುದಾಯದ ಮುಖಂಡರು ರಾಜುಗೌಡರ ಪರವಾಗಿ ಪ್ರತಿ ತಾಂಡಗಳಿಗೆ ಹೋಗಿ ಮತಯಾಚನೆ ಮಾಡಿದರು ಪ್ರಮುಖ ಮುಖಂಡರು ಭಾಗವಹಿಸಿದವರು ಶೇಖರ್ ನಾಯಕ್ ಮೋತಿಲಾಲ್ ಚವಾನ್

ಇಂಡಿ:ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಇಂಡಿ ವಿಧಾನಸಭಾ ಮತಕ್ಷೇತ್ರಕ್ಕೆ ನಾಗೇಶ ಶಿವಶರಣ ನಾಮಪತ್ರ ಸಲ್ಲಿಸಿದರು.ಬಹುಜನ ಹಿತಾಯ ಬಹುಜನ ಸುಖಾಯ ತತ್ವದಡಿಯಲ್ಲಿ ಬಹುಸಂಖ್ಯಾತರು ರಾಜ್ಯಾಧಿಕಾರ ಹಿಡಿಯುವ ನಿಟ್ಟಿನಲ್ಲಿ ಪಕ್ಷವು ಕಾರ್ಯನಿರ್ವಹಿಸುತ್ತಿದೆ. ಇಂಡಿಯ ಸರ್ವೋತ್ತಮುಖ ಏಳಿಗೆಗಾಗಿ ಈ
Website Design and Development By ❤ Serverhug Web Solutions