
ಆರೆಗೊಪ್ಪ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅರೆಗೊಪ್ಪ ಗ್ರಾಮದಲ್ಲಿ ಜಗತ್ಪ್ರಸಿದ್ಧ ಮಹಾರಾಜ ಶ್ರೀ ಛತ್ರಪತಿ ಶಿವಾಜಿ ಜಯಂತಿ ಆಚರಿಸಲಾಯಿತು ಈ ಕಾರ್ಯಕ್ರಮದ ಅಂಗವಾಗಿ ಹಾವೇರಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಮತ್ತು ಹಾನಗಲ್ ತಾಲೂಕ ಬಿಜೆಪಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅರೆಗೊಪ್ಪ ಗ್ರಾಮದಲ್ಲಿ ಜಗತ್ಪ್ರಸಿದ್ಧ ಮಹಾರಾಜ ಶ್ರೀ ಛತ್ರಪತಿ ಶಿವಾಜಿ ಜಯಂತಿ ಆಚರಿಸಲಾಯಿತು ಈ ಕಾರ್ಯಕ್ರಮದ ಅಂಗವಾಗಿ ಹಾವೇರಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಮತ್ತು ಹಾನಗಲ್ ತಾಲೂಕ ಬಿಜೆಪಿ

ಬಾಗಲಕೋಟೆ:ಶಿರೂರ ಯುವಕರು ಇತಿಹಾಸ ಕುರುಹು ಉಳಿಸಿ, ಬೆಳೆಸಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇಂದು ಊರಿನ ದೇವಸ್ಥಾನದ ಗುಡ್ಡದ ಮೇಲಿನ ಹುಡೆಯನ್ನು ಶ್ರೀ ಮರಿಮಹಾಂತ ಚನ್ನವೀರ ಸ್ವಾಮೀಜಿಗಳ ನೇತೃತ್ವದಲ್ಲಿ ಸ್ವಚ್ಛಗೊಳಿಸುವ ಕಾರ್ಯ ಮಾಡಿದರು.ಕಾರ್ಯಕ್ರಮದಲ್ಲಿ ಶ್ರೀ ಗಳು ಮಾತನಾಡಿ

ಹನೂರು:ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕವಾಗಿ ಮಾನಸಿಕವಾಗಿ ನಾವುಗಳು ಸದೃಡರಾಗಬಹುದು ಎಂದು ಬೋಲೋರಾಮ್ ಜೀ ತಿಳಿಸಿದರು.ಹನೂರು ಪಟ್ಟಣದ ಶ್ರೀ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದ ಅವರುಕಲ್ಕಿ ಬಾಯ್ಸ್ ಲೀಗ್ ಸೀಸನ್

ಬೀದರ ಜಿಲ್ಲೆಯ ಔರದನಲ್ಲಿ ಶ್ರೀ ಅಮರೇಶ್ವರ ಜಾತ್ರೆ ಅಂಗವಾಗಿ ಆರು ದಿನದಂದ ವಿವಿಧ ಕಾರ್ಯಕ್ರಮ ನಡೆಯುತ್ತಿದ್ದು ರವಿವಾರ ರಾತ್ರಿ ಉದ್ಭಲಿಂಗ ಅಮರೇಶ್ವರನ ರಥೋತ್ಸವ ನಡೆಯಲಿದೆ.ರಾತ್ರಿ ಸುಮಾರು 10 ಗಂಟೆಗೆ ಆರಂಭವಾಗಿ ಪಟ್ಟಣದ ಪ್ರಮುಖ ಭಾಗದಲ್ಲಿ

ಯಾದಗಿರಿ ತಾಲೂಕಿನ ಮಗದಂಪೂರ್ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಜಿಲ್ಲಾ ಅಧ್ಯಕ್ಷರಾದ ಮರೆಪ್ಪ ನಾಯಕ್ ಮಗದಂಪೂರ್ ಇವರು 70 ಲಕ್ಷ ರೂಪಾಯಿ ಸ್ವಂತ ಖರ್ಚಿನಲ್ಲಿ ಸಮಾಜದ ಏಳ್ಗೆಗಾಗಿ ಮತ್ತು ಸಮಾಜದ ಒಳಿತಿಗಾಗಿ ಇವರ ಪರಿಶ್ರಮದಿಂದ ಇಂದು

ಯಾದಗಿರಿ: ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದ ಪ್ರೇಮಿಗಳು ಮಹಾ ಶಿವರಾತ್ರಿ ಹಬ್ಬದ ದಿನದಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೃತ ಪ್ರೇಮಿಗಳಾದ ಸುವರ್ಣ(20), ಈಶಪ್ಪ(22) ಎಂದು ಗುರುತಿಸಲಾಗಿದೆ.ಇಬ್ಬರೂ ಶಹಾಪುರದ ಹುರಸಗುಂಡಗಿ ಗ್ರಾಮದವರಾಗಿದ್ದು. ಐದಾರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು.2 ವರ್ಷದ

ಧಾರವಾಡ : ದಲಿತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ವಿಚಾರಧಾರೆಯ ಕುರಿತ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರ ನೋಟೀಸ್ ಅನ್ನು ಎಲ್ಲಾ ವಸತಿ

ನಜ್ಮಾ ಬಹಳ ಚಿಕ್ಕ ವಯಸ್ಸಿನಲ್ಲಿ ರಾಜಕೀಯ ಕ್ಷೇತ್ರದಲ್ಲಿ ಪ್ರವರ್ಧಮಾನಕ್ಕೆ ಬಂದವರು. ತಮ್ಮ ವೈಯುಕ್ತಿಕ ಸಾಮರ್ಥ್ಯ ಮತ್ತು ವರ್ಚಸ್ಸಿನಿಂದ ರಾಜಕೀಯದಲ್ಲಿ ಈ ವೇಗದಲ್ಲಿ ಬೆಳೆದ ಮತ್ತೊಬ್ಬ ಮಹಿಳಾ ರಾಜಕಾರಣಿ ಬಹುಶಃ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಪಕ್ಷಾತೀತವಾಗಿ

ಇಂದು ತುರವಿಹಾಳ ಪಟ್ಟಣದಲ್ಲಿ ಮೌನೇಶ ಬಡಿಗೇರ ಅವರ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ಸದಸ್ಯರು ಭಾಗವಹಿಸಿ ಉಡುಗೊರೆಯಾಗಿ ಸಸಿ ನೀಡಿ ಶುಭಕೋರಿದರು. ಈ ಸಂದರ್ಭದಲ್ಲಿ ಶಂಕರಗೌಡ ದೇವರಮನಿ ಮಾತನಾಡಿ ಸಿಂಧನೂರು ತಾಲೂಕಿನಾದ್ಯಾಂತ

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಭೇಟಿ ನೀಡಿ ಶಿವರಾತ್ರಿ ಜಾತ್ರಾ ಮಹೋತ್ಸವ ವ್ಯವಸ್ಥೆ ವೀಕ್ಷಣೆ ಮಾಡಿದರು. ಚಾಮರಾಜನಗರ:ವಸತಿ,ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ
Website Design and Development By ❤ Serverhug Web Solutions