
ಜನಸಾಗರದ ಸಮುಖದಲ್ಲಿ ನಾಮಪತ್ರ ಸಲ್ಲಿಸಿದ ಪ್ರಭುಚೌಹಣ್
ಬೀದರ್/ಔರಾದ ತಾಲೂಕಿನ ಬಿಜೆಪಿ ಅಭ್ಯರ್ಥಿ ಹ್ಯಾಟ್ರಿಕ್ ಹೀರೋ ಎಂದು ಕರೆಯಲ್ಪಡುವ ಪ್ರಭುಚೌಹಣರವರು ಇಂದು ತಮ್ಮ ನಾಲ್ಕನೆ ಅವಧಿಯ ನಾಮಪತ್ರ ಸಲ್ಲಿಸಿದರು. ಸತತ ಮೂರು ಬಾರಿ ಜಯಬೇರಿ ಭಾರಿಸಿದ ಚೌಹಾಣ್ ಇಂದು ತಮ್ಮ ನಾಲ್ಕನೇ ಅವಧಿಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್/ಔರಾದ ತಾಲೂಕಿನ ಬಿಜೆಪಿ ಅಭ್ಯರ್ಥಿ ಹ್ಯಾಟ್ರಿಕ್ ಹೀರೋ ಎಂದು ಕರೆಯಲ್ಪಡುವ ಪ್ರಭುಚೌಹಣರವರು ಇಂದು ತಮ್ಮ ನಾಲ್ಕನೆ ಅವಧಿಯ ನಾಮಪತ್ರ ಸಲ್ಲಿಸಿದರು. ಸತತ ಮೂರು ಬಾರಿ ಜಯಬೇರಿ ಭಾರಿಸಿದ ಚೌಹಾಣ್ ಇಂದು ತಮ್ಮ ನಾಲ್ಕನೇ ಅವಧಿಯ

ಇಂಡಿ:೨೦೧೩ ರಿಂದ ೨೦೨೩ ರ ವರೆಗೆ ಇಂಡಿ ಮತಕ್ಷೇತ್ರದಲ್ಲಿ ೩೫೦೦ ಕೋಟಿ ರೂ ಅನುದಾನ ತಂದು ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದು ನನ್ನ ಅಭಿವೃದ್ದಿ ಕಾರ್ಯ ನೋಡಿ ಮತ ನೀಡಿ ಎಂದು ಕಾಂಗ್ರೆಸ್ ಪಕ್ಷದ

ವಿಜಯಪುರ: ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸನ್ಮಾನ್ಯ ಶ್ರೀ ಬಸನಗೌಡ ರಾ ಪಾಟೀಲ ಯತ್ನಾಳ ಅವರು,ಶನಿವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ನಗರದ ಸುಂದರೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಉಪವಿಭಾಗಾಧಿಕಾರಿಗಳ

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ದಿನಾಂಕ 14/04/2023 ರಂದು ನಡೆದಂತಹ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂತನ ಶಾಖೆಯ ಉದ್ಘಾಟನೆಯು ಊರಿನ ಹಿರಿಯ ಮುಖಂಡರುಗಳ ಸಮ್ಮುಖದಲ್ಲಿ, ಡಾಕ್ಟರ್ ಬಿ ಆರ್ ಅಂಬೇಡ್ಕರ್

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಾಕನೂರು ಗ್ರಾಮದಲ್ಲಿ ಚನ್ನಗಿರಿ ತಾಲೂಕು ಕಾಂಗ್ರೆಸ್ ಅಭ್ಯರ್ಥಿ ಶಿವಗಂಗಾ ಬಸವರಾಜರವರು ಮನೆ ಮನೆಗೆ ತೆರಳಿ ಭರ್ಜರಿ ಪ್ರಚಾರ ಆರಂಭಸಿದರು ಈಸಲ ಇವರು ಹೊಸ ಮುಖ ಆಗಿರುವುದರಿಂದ ಗ್ರಾಮದ ಜನತೆ

ರಾಯಚೂರು/ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಇಂದು ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳಿಗಾಗಿ ಕಾಳು ಮತ್ತು ನೀರುಣಿಸುವ ಕಾರ್ಯ ಪ್ರಾಂಶುಪಾಲರಾದ ಶ್ರೀ ಭೀಮರಾಯ ಪಾಟೀಲ ಸರ್ ಅಧ್ಯಕ್ಷತೆಯಲ್ಲಿ ಆಯೋಜಿಸಿ

ಶಿವಮೊಗ್ಗ/ಸೊರಬ.ಏ15:ಜೆಡಿಎಸ್ ನ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು,ನಿಷ್ಟಾವಂತ ಬಾಸೂರು ಚಂದ್ರೇಗೌಡ ಅವರನ್ನು ಜೆಡಿಎಸ್ ಸೊರಬ ಕ್ಷೇತ್ರದ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿ ಪ್ರಕಟಿಸಿದೆ.ತೀವ್ರ ಕಗ್ಗಂಟಾಗಿದ್ದ ಸೊರಬ ಕ್ಷೇತ್ರದ ಜೆಡಿಎಸ್ ಟಿಕೆಟ್ ನ್ನು ಗಿಟ್ಟಿಸಿಕೊಳ್ಳುವಲ್ಲಿ ಬಾಸೂರು ಚಂದ್ರೇಗೌಡರು ಯಶಸ್ವಿಯಾಗಿದ್ದಾರೆ.ಜೆಡಿಎಸ್

ದಾವಣಗೆರೆ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಬಿಮಾನಿ ಸೇನೆ ವತಿಯಿಂದ ದಾವಣಗೆರೆ ಜಿಲ್ಲಾ ಕಛೇರಿಯಲ್ಲಿ ದೇಶ ಕಂಡ ಮಹಾನ್ ಚೇತನ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಹಾಗೂ

ಕಳೆದೆರಡು ಚುನಾವಣೆಗಳಲ್ಲಿಯೂ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯದ್ದೇ ಪಾರುಪತ್ತೆ ಇತ್ತು ಜೆಡಿಎಸ್ ಇಲ್ಲಿ ಮಕಾಡೆ ಮಲಗಿದೆ ಆದರೆ ಇದೀಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದಾಗಿ ಈ ಬಾರಿಯ ಸಾರ್ವತ್ರಿಕ ಚುನಾವಣೆಯು ತ್ರಿಕೋನ ಸ್ಪರ್ಧೆ ಆಗಬಹುದಾಗಿದೆ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಕಾಕನೂರು ಗ್ರಾಮ ಪಂಚಾಯತ್ ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನ ದಿನಾಂಕ 14-4-2023 ರಂದು ಗ್ರಾಮಪಂಚಾಯಿತಿ ಪಿ ಡಿ ಓ,ಅಧ್ಯಕ್ಷರು, ಮತ್ತು ಸಿಬ್ಬಂದಿ,ಇತರರು ಭಾಗವಹಿಸಿ ಬಹಳ ಅದ್ದೂರಿಯಾಗಿ ಆಚರಣೆ
Website Design and Development By ❤ Serverhug Web Solutions