ಉದ್ಯೋಗ ಮೇಳ, ಯುವ ಸಬಲೀಕರಣ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮ
ಫೆಬ್ರವರಿ 25 ರಂದು ಬೆಂಗಳೂರಿನ ವಿವಿ ಪುರಂನ ಬಿಐಟಿ ಕಾಲೇಜಿನಲ್ಲಿ ಉದ್ಯೋಗ ಮೇಳ ಮತ್ತು ಯುವ ಸಬಲೀಕರಣ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆರ್.ವಿ.ಚಿಕ್ಕಪೇಟೆ ಜನೋತ್ಸವ 2023 ಕ್ಕೆ ಆಹ್ವಾನ ಈ ಕಾರ್ಯಕ್ರಮದ ಮೂಲಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಫೆಬ್ರವರಿ 25 ರಂದು ಬೆಂಗಳೂರಿನ ವಿವಿ ಪುರಂನ ಬಿಐಟಿ ಕಾಲೇಜಿನಲ್ಲಿ ಉದ್ಯೋಗ ಮೇಳ ಮತ್ತು ಯುವ ಸಬಲೀಕರಣ ಮತ್ತು ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆರ್.ವಿ.ಚಿಕ್ಕಪೇಟೆ ಜನೋತ್ಸವ 2023 ಕ್ಕೆ ಆಹ್ವಾನ ಈ ಕಾರ್ಯಕ್ರಮದ ಮೂಲಕ

ಹನೂರು: ತಾಲ್ಲೂಕಿನ ಕೌದಳ್ಳಿ ಗ್ರಾಮದಲ್ಲಿ 36 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪಶು ಆಸ್ಪತ್ರೆ ಕಟ್ಟಡವನ್ನು ಹನೂರು ಶಾಸಕರಾದ ನರೇಂದ್ರ ರವರು ಉದ್ಘಾಟನೆ ನೆರವೇರಿಸಿದರು. ಪಶು ಆಸ್ಪತ್ರೆ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು ಈ

ಹನೂರು: ಭವ್ಯ ಭಾರತದ ಪರಂಪರೆಯನ್ನು ವಿಶ್ವಕ್ಕೆ ಅರ್ಥಪೂರ್ಣವಾಗಿ ಪರಿಚಯಿಸಿದ ಕೀರ್ತಿ ಶ್ರೀ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ.ವೆಂಕಟೇಶ್ ತಿಳಿಸಿದರು. ಪಟ್ಟಣದ ಆರ್.

ಯಾದಗಿರಿ: ಇಂದು ನಡೆದ ಗುರುಮಿಠಕಲ್ ಕ್ಷೇತ್ರದ ಸೈದಾಪುರ ಗ್ರಾಮದ ವ್ಯಾಪ್ತಿಯಲ್ಲಿ ಬರುವ.ತುರಕನ್ ದೊಡ್ಡಿ ಗ್ರಾಮದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ತೊರೆದು ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಮುಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಯಾದಗಿರಿ: ಶಹಾಪುರ ತಾಲೂಕಿನ ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭ ನಡೆಯಿತು.ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡಲಾಯಿತು. ಸಮಾರಂಭಕ್ಕೆ
ನಿನ್ನೆ ದಿ 5-2-2023 ರಂದು ಭಾನುವಾರ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಪ್ರವಾಸಿ ಮಂದಿರದಲ್ಲಿ ಕರುನಾಡ ಕಂದ ಪತ್ರಿಕೆಯ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ವರದಿಗಾರರ ಪ್ರಥಮ ವಾರ್ಷಿಕ ಸಭೆ ಯಶಸ್ವಿಯಾಗಿ ನೆರವೇರಿತು. ಈ

ಹನೂರು :ಸಮಯಕ್ಕೆ ಸರಿಯಾಗಿ ಬಸ್ಸುಗಳನ್ನು ಒದಗಿಸುವಲ್ಲಿ ಘಟಕ ವ್ಯವಸ್ಥಾಪಕರು ವಿಪಲರಾಗಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿಗಳು ಕೆಲ ಕಾಲ ಪ್ರತಿಭಟನೆ ನಡೆಸಿದರು.ಹನೂರು ಪಟ್ಟಣದ ಬಸ್ನಿಲ್ದಾಣದಲ್ಲಿ ಕಾಲೇಜು ಶಿಕ್ಷಣಕ್ಕೆ ಹೊರಡಬೇಕಿದ್ದ ವಿದ್ಯಾರ್ಥಿಗಳು ಎಲ್ಲಾರು ಕೆಲ ಕಾಲ ಪ್ರತಿಭಟನೆ

ಹನೂರು :ತಾಲೂಕಿಗೆ ವಲಸೆ ಬಂದಂಥ ಬಿಜೆಪಿ ಟಿಕೆಟ್ ಆಕಾಂಕ್ಷಿ ಅವರಿಗಿಂತ ಒಂದು ಕೈ ಮೇಲೆ ಹೆಚ್ಚು ಪ್ರಚಾರ ಮಾಡುತ್ತಿರುವ ಡಾ.ದತ್ತೇಶ್ ಕುಮಾರ್ .ಹನೂರು ತಾಲೂಕಿನ ಮಲೆ ಮಹದೇಶ್ವರ ಮಂಡಲದ ಕೌದಳ್ಳಿ ಮಹಾ ಶಕ್ತಿಕೇಂದ್ರದ ವ್ಯಾಪ್ತಿಯಲ್ಲಿ

ಹನೂರು :ದೇಶದ ಅಭಿವೃದ್ಧಿಗೆ ಮತ್ತೊಂದು ಹೆಸರೆ ಕಾಂಗ್ರೆಸ್ ನಮ್ಮ ಕ್ಷೇತ್ರದ ಜನತೆಗೆ ಬಡತನವಿರಬಹುದು ಆದರೆ ಸ್ವಾಭಿಮಾನಕ್ಕೆ ಕಡಿಮೆಯಿಲ್ಲ ಇಂದು ಬೆಂಗಳೂರು ಮತ್ತಿತರ ಕಡೆಯಿಂದ ನಾನಾ ಕಡೆಯಿಂದ ಬಂದಂತಹ ಗೀರಾಕಿಗಳು ಕೇವಲ ಹಣದ ಆಮೀಸ ಹೊಡ್ಡಿದ್ದರೆ

ಗಂಗಾವತಿ: ತಾಲೂಕಿನ ಕಾಂಗ್ರೆಸ್ ಮುಖಂಡರಾದ ವಿಶ್ವನಾಥ್ ಮಾಲಿ ಪಾಟೀಲ್ ರವರು ಸುದ್ದಿಗಾರರೊಂದಿಗೆ ಮಾತನಾಡಿ “ನನ್ನ ದೇಶ ನನ್ನ ಜನ “ಎಂದು ಹೇಳುವ ಈ ದೇಶದ ಚೌಕಿದಾರ್ ಅಂತ ಕರೆಸಿಕೊಳ್ಳುವ ಮಾನ್ಯ ಪ್ರಧಾನ ಮಂತ್ರಿಗಳು ಅವರ
Website Design and Development By ❤ Serverhug Web Solutions