
ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರವೇ ಸ್ವಾಭಿಮಾನಿ ಸೇನೆಯ ಬೆಂಬಲ
ದಿನಾಂಕ 4/3/2023 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ದಾವಣಗೆರೆ ಜಿಲ್ಲೆಯ ವತಿಯಿಂದ ದಾವಣಗೆರೆ ಜಿಲ್ಲೆಯ ಲಿಂಗಾಯತ ಪಂಚಮಸಾಲಿ ಸಮಾಜದ ಶ್ರೀ.ಶ್ರೀ.ಶ್ರೀ. ಬಸವ ಜಯ ಮೃತ್ಯುಂಜಯ ಮಹಾ ಸ್ವಾಮೀಜಿಯವರ 50 ನೇ ದಿನದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಿನಾಂಕ 4/3/2023 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ದಾವಣಗೆರೆ ಜಿಲ್ಲೆಯ ವತಿಯಿಂದ ದಾವಣಗೆರೆ ಜಿಲ್ಲೆಯ ಲಿಂಗಾಯತ ಪಂಚಮಸಾಲಿ ಸಮಾಜದ ಶ್ರೀ.ಶ್ರೀ.ಶ್ರೀ. ಬಸವ ಜಯ ಮೃತ್ಯುಂಜಯ ಮಹಾ ಸ್ವಾಮೀಜಿಯವರ 50 ನೇ ದಿನದ

:ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೆಂಚನಗುಡ್ಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಯ್ಯಗುಡ್ಡ ಗ್ರಾಮದ ಜನರಿಗೆ ಸತ್ತಾಗ ಅಂತ್ಯಕ್ರಿಯೆ ಮಾಡೋಕೆ ಒಂದು ದಾರಿ ಆದ್ರೂ ಬೇಕು. ಆದ್ರೆ ಅಂತ್ಯಕ್ರಿಯೆ ಮಾಡೋಕೆ ದಾರಿ ಹೇಗೆ ಎಂಬ ಪ್ರಶ್ನೆ

ಚಾಮರಾಜನಗರ/ಹನುರು ತಾಲ್ಲೂಕಿನ ರಾಮಪುರ ಗ್ರಾಮದಲ್ಲಿ ಅನ್ಯ ಪಕ್ಷದವರು ದಿಗ್ಭ್ರಮೆ ಆಗುವಂತೆ ಬೂತ್ ಮಟ್ಟದ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಮಾಡಿದ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್… ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಇಂದು

ಬೆಳಗಾವಿ/ರಾಮದುರ್ಗ: ಮಂಗಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರ ಹೆಚ್ಚಾಗಿದ್ದು, ಮನೆಯ ಒಳಗೆ ನುಗ್ಗಿ, ಕೈಗೆ ಸಿಕ್ಕ ಸಾಮಾನುಗಳನ್ನು, ಅಡಿಗೆ ಪದಾರ್ಥಗಳನ್ನು ಹಾಳು ಮಾಡುತ್ತಿವೆ. ಚಿಕ್ಕ ಮಕ್ಕಳ ಮೇಲೆ ಹಾರಿ ಕೈಯಲ್ಲಿದ್ದ ತಿಂಡಿ ತಿನಿಸುಗಳನ್ನು ಕಸಿದುಕೊಂಡು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳದೇ ಕಾರು ಬಾರುಹೊನ್ನಾಳಿ ನಗರದ ಪ್ರಮುಖ ರಸ್ತೆಯಾದ ಸಂಪಿಗೆ ರಸ್ತೆಯ ಮತ್ತು BSNL ಆಫೀಸ್ ನ ಎದುರು ರಸ್ತೆ ಅದೂ ಕಾಂಕ್ರೀಟ್ ರಸ್ತೆಯ ಮಧ್ಯದಲ್ಲಿರುವ ದೊಡ್ಡ
ಪ್ರೀತಿಗೆ ಜಾತಿ ಹೇಗೆ ಮುಖ್ಯವಲ್ಲವೋಮೋತಿಯ ಬಣ್ಣವೂ ಮುಖ್ಯವಲ್ಲಪ್ರೀತಿ ರೀತಿ ನೀತಿಯೊಳಗಿರಲಿಮಮತೆ ಮಮಕಾರದೊಳಗಿರಲಿ…..!! ಪ್ರೀತಿಗೆ ಹಣ ಹೇಗೆ ಬೇಕಿಲ್ಲವೋಮುಖದ ಮೇಲಿನ ಲಕ್ಷಣವೂ ಮುಖ್ಯವಲ್ಲಪ್ರೀತಿಯು ಆಸ್ತಿ ಅಂತಸ್ತನ್ನು ಮೀರಿರಲಿಮೋಜು ಮಸ್ತಿಯಿಂದ ದೂರಿರಲಿ…..!! ಪ್ರೀತಿಗೆ ವಿದ್ಯಾರ್ಹತೆ ಹೇಗೆ ಮುಖ್ಯವಲ್ಲವೋಸಿದ್ಧಿ

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿ ಧರಣಿ ಮುಂದುವರೆದಿದ್ದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿ 48ನೇ ದಿನಕ್ಕೆ ಕಾಲಿಟ್ಟಿದ್ದರೂ ಸರಕಾರ ಮೌನವಹಿಸಿದ್ದು ಇದೀಗ ಮಾ.4ರಂದು ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ

ಚಾಮರಾಜನಗರ/ಹನೂರು: ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ರವರನ್ನು ಬೂತ್ ಮಟ್ಟದ ಕಾರ್ಯಕರ್ತರ ಸಭೆಗೆ ಅದ್ದೂರಿಯಾಗಿ ಬರಮಾಡಿಕೊಂಡ ಕಾರ್ಯಕರ್ತರು ಹನೂರು ವಿಧಾನ ಸಭಾ ಕ್ಷೇತ್ರದ ರಾಮಾಪುರದಲ್ಲಿ ಆಯೋಜಿಸಲಾಗಿದ್ದ ಭೂತ್ ಮಟ್ಟದ ಕಾರ್ಯಕರ್ತರ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರದ ಕಾರ್ಮಿಕ ಇಲಾಖೆಯ ಇನ್ಸ್ಪೆಕ್ಟರ್ ಕಚೇರಿಯಲ್ಲಿ ಶುಕ್ರವಾರ ಕಾರ್ಮಿಕ ಇನ್ಸ್ಪೆಕ್ಟರ್ ಚಂದ್ರು ಪರವಾಗಿ ಲಂಚ ಪಡೆಯುತ್ತಿದ್ದ ಮಧ್ಯವರ್ತಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಧ್ಯವರ್ತಿ ಸಾಗರ್ ಎಂಬುವವರನ್ನು ಬಂಧಿಸಿರುವ ಲೋಕಾಯುಕ್ತ

ಯಾದಗಿರಿ//ಮಾರ್ಚ್ 03. ಜಿಲ್ಲೆಯ ಗುರುಮಿಟ್ಕಲ್ ತಾಲೂಕ ಮಗದಂಪೂರ ಗ್ರಾಮದ ಸುಮಾರು 400 ಅಡಿ ಎತ್ತರದ ಬೆಟ್ಟದ ಮೇಲೆ ಇರುವ ಭಗವಾನ್ ಶ್ರೀ ಮಹರ್ಷಿ ವಾಲ್ಮೀಕಿ ಮಂದಿರ ಹಾಗೂ ಅನಂತೇಶ್ವರ ಶಿವಲಿಂಗ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.
Website Design and Development By ❤ Serverhug Web Solutions