
ಹನೂರು ದಿವಂಗತ ಹೆಚ್ ನಾಗಪ್ಪ ರವರ 20 ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮ
ಹನೂರಿನ ಗೌರಿಶಂಕರ ಕಲ್ಯಾಣ ಮಂಟಪ ಪಕ್ಕದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಸುತ್ತೂರು ಶ್ರೀ ಮಠಕ್ಕೆ ದಿವಂಗತ ಹೆಚ್. ನಾಗಪ್ಪ ರವರ ಮಗ ಪ್ರೀತನ್ ನಾಗಪ್ಪ ರವರು ಶ್ರೀ ಶ್ರೀ ಶ್ರೀ ಶಿವರಾತ್ರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರಿನ ಗೌರಿಶಂಕರ ಕಲ್ಯಾಣ ಮಂಟಪ ಪಕ್ಕದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಸುತ್ತೂರು ಶ್ರೀ ಮಠಕ್ಕೆ ದಿವಂಗತ ಹೆಚ್. ನಾಗಪ್ಪ ರವರ ಮಗ ಪ್ರೀತನ್ ನಾಗಪ್ಪ ರವರು ಶ್ರೀ ಶ್ರೀ ಶ್ರೀ ಶಿವರಾತ್ರಿ

ಹಂಡಿತವಳ್ಳಿ ಗ್ರಾಮದಲ್ಲಿ ಬಿಜೆಪಿ ಗ್ರಾಮ ಸಭೆಯಲ್ಲಿ ಮಾಜಿ ಸಂಸದರು ಹಾಗೂ ಮಾಜಿ ಅರಣ್ಯ ಸಚಿವರಾದ ಸಿ ಎಚ್ ವಿಜಯಶಂಕರ್ ರವರು ಗ್ರಾಮ ಸಭೆ ನಡೆಸಿ ಬಿಜೆಪಿ ಅಭಿವೃದ್ಧಿ ಕೆಲಸ ಆಗೋ ಮುಂದೆ ಬರುವ ಚುನಾವಣೆ

ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪತ್ತೆಪುರ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸಿದ್ದಣ್ಣ ತಣಿಕೆದಾರ್ ಹಾಗೂ ಮುಖ್ಯ ಗುರುಗಳಾದ ಮುರುಗಪ್ಪ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ ಮಾಡಿದರು ಹಾಗೂ ಎಸ್ ಡಿ

ಶಹಾಪುರ ತಾಲೂಕಿನ ಜನಪ್ರಿಯ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ ಅವರಿಗೆ ಕೆಪಿಸಿಸಿ ಚುನಾವಣೆ ಆಯೋಗದ ರಾಜ್ಯ ಸಮಿತಿಯ ನೂತನ ಸದಸ್ಯರಾಗಿ ಆಯ್ಕೆ ಮಾಡಿದ್ದಕ್ಕೆ. ಶಹಾಪುರ ತಾಲೂಕಿನ ಜನತೆ ಹಾಗೂ ಅವರ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.ಶಹಾಪುರ ಕ್ಷೇತ್ರದ
ಜೇವರ್ಗಿ: ಗ್ರಂಥಾಲಯ ಉದ್ಘಾಟನೆ.ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಸವೇಶ್ವರ ವೃತ್ತದ ಬಳಿ ಇರುವ ಎಚ್ ಡಿ ಎಫ್ ಸಿ ಬ್ಯಾಂಕ್ ಮೇಲ್ಗಡೆ ಶ್ರೀ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಗ್ರಂಥಾಲಯವನ್ನು ಇಂದು ಉದ್ಘಾಟಿಸಿ ಪೂಜಾ ಕಾರ್ಯಕ್ರಮವನ್ನು
ಜೇವರ್ಗಿ: ದಿನಾಂಕ 20.12.2022 ರಂದು ಜೇವರ್ಗಿಯ ದತ್ತ ನಗರ ಪಟ್ಟಣದಲ್ಲಿರುವ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆ(ರಿ)ಯಲ್ಲಿ ಮೆದುಳು ಜ್ವರ ಬಾರದಂತೆ ಮುನ್ನೆಚ್ಚರಿಕೆಯ ಕ್ರಮವಾದ ಜೆ ಇ ಲಸಿಕಾ ಕಾರ್ಯವನ್ನು ತಾಲ್ಲೂಕು ವೈಧ್ಯಾಧಿಕಾರಿಗಳಾದ ಡಾ: ಸಿದ್ದು ಪಾಟೀಲ್

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಜನತಾದಳದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿದ್ದು, ನಿರೀಕ್ಷೆಯಂತೆ ರಾಮನಗರದಿಂದ ನಿಖಿಲ್, ಚನ್ನಪಟ್ಟಣದಿಂದ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದು, ಹೆಚ್ಡಿಕೆ ಪತ್ನಿ ಮಾಜಿ ಶಾಸಕಿ

ಹನೂರು, ಪೆದ್ದನಪಾಳ್ಯ ಗ್ರಾಮದ ಮುಖಂಡರು ವಿವಿಧ ಪಕ್ಷವನ್ನು ತೊರೆದು ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳ ಪಕ್ಷವನ್ನು ಇಂದು ಸೇರ್ಪಡೆಯಾದರು. ಹನೂರು ತಾಲ್ಲೂಕಿನ ಹೂಗ್ಯಂ ಗ್ರಾ.ಪಂ. ಪೆದ್ದನಪಾಳ್ಯ ಗ್ರಾಮದ ಯುವ ಮುಖಂಡ ಶಿವು,

ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ತಡವಲಗಾ ಗ್ರಾಮದ ಶ್ರೀ ಗುರು ರಾಚೋಟೇಶ್ವರ ಹಿರೇಮಠದಲ್ಲಿ ನಡೆದ ಲಿಂ.ಶ್ರೀ. ಷ.ಬ್ರ.ರಾಚೋಟೇಶ್ವರ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವದ ನಿಮಿತ್ಯ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆಯಲ್ಲಿ ಇಂಡಿ ಮತಕ್ಷೇತ್ರದ ಬಿಜೆಪಿ ಮುಖಂಡರಾದ

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಿಂದ ವಿಜಯಪುರಕ್ಕೆ ಸಂಚರಿಸುವ ಬಸ್ ಗಳ ಸಂಖ್ಯೆ ತುಂಬಾ ಕಮ್ಮಿಯಾಗಿವೆ. ಬಸ್ಸುಗಳನ್ನು ಮಾರಿಕೊಂಡಿದ್ದಾರೆ ಏನು.? ಏನು ಮಾಡಿದ್ದಾರೆ ತಿಳಿತಾ ಇಲ್ಲ ರಸ್ತೆಗಳು ಸರಿ ಇಲ್ಲ, ರಸ್ತೆ ಮೇಲೆ ಓಡಾಡಲು ಬಸ್
Website Design and Development By ❤ Serverhug Web Solutions