
ಮೂಲ ಸೌಲಭ್ಯ ಒದಗಿಸಲು ಆದ್ಯತೆ:ಚವ್ಹಾಣ
ಚಡಚಣದ ವಿದ್ಯಾನಗರ ಬಡಾವಣೆಯಲ್ಲಿ ಶನಿವಾರ ಶಾಸಕ ದೇವಾನಂದ ಚವ್ಹಾಣ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರುಚಡಚಣ: ಪಟ್ಟಣವೂ ಸೇರಿದಂತೆ ಮತಕ್ಷೇತ್ರದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ,ಉತ್ತಮ ರಸ್ತೆಗಳ ನಿರ್ಮಾಣ ಸೇರಿದಂತೆ ಮೂಲ ಸೌಲಭ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಡಚಣದ ವಿದ್ಯಾನಗರ ಬಡಾವಣೆಯಲ್ಲಿ ಶನಿವಾರ ಶಾಸಕ ದೇವಾನಂದ ಚವ್ಹಾಣ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರುಚಡಚಣ: ಪಟ್ಟಣವೂ ಸೇರಿದಂತೆ ಮತಕ್ಷೇತ್ರದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ,ಉತ್ತಮ ರಸ್ತೆಗಳ ನಿರ್ಮಾಣ ಸೇರಿದಂತೆ ಮೂಲ ಸೌಲಭ್ಯ

ಯಾದಗಿರಿ ಯಾದಗಿರಿ ತಾಲೂಕಿನ ಸುಕ್ಷೇತ್ರ ಅಬ್ಬೆ ತುಮಕೂರು ಈ ಭಾಗದ ಆರಾಧ್ಯದೈವ ಶ್ರೀ ವಿಶ್ವಾರಾಧ್ಯ ರಥೋತ್ಸವ ಜರುಗಲಿದೆ ಎಂದು ಡಾ|| ಸುಭಾಶ್ಚಂದ್ರ ಕೌಲಗಿ ಪತ್ರಿಕಾ ಪ್ರಕಟಣೆ ಹೇಳಿದರು.ಫೆ: ೨೫ ರಂದು ನಡೆಯಲಿದ್ದು ಮಠದ ಪೀಠಾಧಿಪತಿಗಳಾದ

ಹನೂರು: ಹನೂರು ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಪಕ್ಷೇತರ ಅಭ್ಯರ್ಥಿ ಮುಜಾಮಿಲ್ ಪಾಷಾರವರು ಪ್ರತಿ ಪ್ರತಿ ಹಳ್ಳಿಗಳಿಗೂ ಹೋಗಿ ಜನರ ಮನವೊಲಿಸುತ್ತಾ ಅಭಿಮಾನಿಗಳ ಆರಾಧ್ಯ ದೈವ

ಹನೂರು : ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಕಾಂಗ್ರೆಸ್ ಮುಖಂಡ ಮುಕುಂದ ವರ್ಮಾ. ಕಳೆದ 8 ವರ್ಷಗಳಿಂದ ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಇಕ್ಕಡಹಳ್ಳಿ ಕೆಂಪಯ್ಯನವರು ಕರೋನ ಮಹಾಮಾರಿಗೆ ಮೃತಪಟ್ಟಿದ್ದರು. ಇವರಿಂದ

ಅಥಣಿ ತಾಲ್ಲೂಕಿನ ಗಡಿಭಾಗದ ಗುರುಕುಲ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಶ್ರೀ ಸದ್ಗುರು ರಾಯಲಿಂಗೇಶ್ವರ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಅತಿ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮದ ದಿವ್ಯ

ಇಂಡಿ ಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ ಪ್ರಜಾಧ್ವನಿ ಯಾತ್ರೆಯಲ್ಲಿ ಶಾಸಕ ಯಶವಂತ ರಾಯಗೌಡ ಪಾಟೀಲ, ಸಿದ್ದರಾಮಯ್ಯ, ಎಂ.ಬಿ ಪಾಟೀಲ ಅವರನ್ನು ಮಾಜಿ ಸೈನಿಕರು ಹೂಹಾರ ಹಾಕಿ ಸನ್ಮಾನಿಸಿದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಡಿತರದಾರರಿಗೆ

ಹನೂರು:ಮಹದೇಶ್ವರಬೆಟ್ಟ ಮುಖ್ಯ ರಸ್ತೆಯಲ್ಲಿ ಪ್ರಗತಿಯಲ್ಲಿರುವ ಕಿರು ಸೇತುವೆ ಕಾಮಗಾರಿಯ ಕಬ್ಬಿಣ ಸರಳುಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದೆ..!ಹನೂರು ಪಟ್ಟಣದ ಎಲ್ಲೇಮಾಳದಿಂದ ಮಲೆ ಮಹದೇಶ್ವರ ಬೆಟ್ಟ ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮದ್ಯೆ ಕಿರು ಸೇತುವೆಗಳು ಪ್ರಗತಿ

ಹರಪನಹಳ್ಳಿ:ಗಂಗಜ್ಜಿ ನಾಗರಾಜ್ ಅವರು “ನಾನೊಬ್ಬ ಸಾರ್ವಜನಿಕ” ಎಂಬ ಕಾವ್ಯ ನಾಮದಿಂದ ಒಬ್ಬ ಶ್ರೇಷ್ಠ ಹವ್ಯಾಸಿ ಬರಹಗಾರರಾಗಿ ಸಮಾಜದ ಅಂಕು ಡೊಂಕು ಗಳನ್ನು ತಿದ್ದುವ ಸಲುವಾಗಿ ಅನೇಕ ಲೇಖನ ಕವನಗಳ ಮೂಲಕ ಸಮಾಜದ ನಿರ್ಮಾಣಕ್ಕೆ ಪಣ

ಇಂಡಿ: ಶಾಸಕರಾದ ಶ್ರೀ ಯಶವಂತರಾಯಗೌಡ ಪಾಟೀಲ್ ಇವರು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರನ್ನು ಮತ್ತು ಕಾಂಗ್ರೆಸ್ ನ ಇತರ ನಾಯಕರನ್ನು ಅತಿ ವಿಜೃಂಭಣೆಯಿಂದ ಸ್ವಾಗತಿಸಿದರು. ಶ್ರೀ ಸಿದ್ದರಾಮಯ್ಯನವರಿಗೆ ಮತ್ತು ಕಾಂಗ್ರೆಸ್ ನ ಎಲ್ಲಾ ನಾಯಕರಿಗೂ

ರಾಯಚೂರು ಮಸ್ಕಿ ಪಟ್ಟಣದಲ್ಲಿ ನಡೆದ ಪದಗ್ರಹಣ ಹಾಗೂ ಪ್ರಶಸ್ತಿ ಸಮಾರಂಭಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದ ಶ್ರೀ ಬಂಗ್ಲೆ ಮಲ್ಲಿಕಾರ್ಜುನ ರಾಜ್ಯಾಧ್ಯಕ್ಷರು ಹಾಗೂ ಸ್ನೇಹಿತರು ಶ್ರೀ ಇಸಾಕ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಬೆಂಗಳೂರು ಶ್ರೀ ಇರಕಲ್ಲ
Website Design and Development By ❤ Serverhug Web Solutions