
ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ
ಹನೂರು:ಲೋಕ್ಕನಹಳ್ಳಿ ಹಾಗೂ ಒಡೆಯರಾಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದ ಮುಖಂಡರುಗಳು ಹನೂರು ತಾಲೂಕಿನ ಉದ್ದಟ್ಟಿ ಪಿ ಜಿ ಪಾಳ್ಯ ಜೀರಿಗೆ ಗದ್ದೆ ಮಾವತ್ತೂರು ಮಾಲಿಗನತ್ತ ಕುಡುವಳೆ ವಿ ಎಸ್ ದೊಡ್ಡಿ ವಿವಿಧ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ಲೋಕ್ಕನಹಳ್ಳಿ ಹಾಗೂ ಒಡೆಯರಾಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದ ಮುಖಂಡರುಗಳು ಹನೂರು ತಾಲೂಕಿನ ಉದ್ದಟ್ಟಿ ಪಿ ಜಿ ಪಾಳ್ಯ ಜೀರಿಗೆ ಗದ್ದೆ ಮಾವತ್ತೂರು ಮಾಲಿಗನತ್ತ ಕುಡುವಳೆ ವಿ ಎಸ್ ದೊಡ್ಡಿ ವಿವಿಧ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಅತ್ಯಂತ ಇತ್ತೀಚಿಗೆ ಬಿದ್ದ ಅಕಾಲಿಕ ಮಳೆ ಮತ್ತು ಹವಾಮಾನ ವೈಪರೀತ್ಯಗಳಿಂದ ಹತ್ತಿ ಕಡಲೆ ಮತ್ತು ಜೋಳ ಬೆಳೆ ಸಂಪೂರ್ಣವಾಗಿ ಹಾಳಾಗಿ ಹೋಗಿದ್ದು ಕೂಡಲೇ ಸರ್ವೇ ಮಾಡಿಸಿ ಪರಿಹಾರ ಮತ್ತು
ವಕೀಲ ನಾಗನಗೌಡ ಪಾಟೀಲರುಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ

ಹೊಸಪೇಟೆ ತಾಲ್ಲೂಕು ಪಂಚಾಯತಿ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಪೂರ್ವಭಾವಿ ಸಭೆ ನಡೆಯಿತು. ಈ ಕಾರ್ಯಕ್ರಮದಲ್ಲಿನ ತೆಗೆದುಕೊಂಡ ವಿವರಗಳು:-1) ದಿನಾಂಕ 01-01-2023 ರಂದು ರಾಜ್ಯ ಮಟ್ಟದ ಅಮರಶಿಲ್ಪಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಹೋಬಳಿಯ ಢಣಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಬ್ಬಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರದಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವು

ಬಳ್ಳಾರಿ ನಗರದ vims ಆಸ್ಪತ್ರೆಯಲ್ಲಿ ಡಯಾಲಿಸಿಸ್ ವಾರ್ಡ್ನಲ್ಲಿ ಡಯಾಲಿಸಿಸ್ ಮಾಡಲು ಬಳಸುವ ಯಂತ್ರಕ್ಕೆ ಸುಮಾರು ಆರು ತಿಂಗಳಿನಿಂದ ಬ್ಯಾಟರಿ ಬ್ಯಾಕಪ್ ವ್ಯವಸ್ಥೆ ಇಲ್ಲ ಇದರ ಬಗ್ಗೆ ಬೆಂಚ್ ನಲ್ಲಿ ನಿರ್ದೇಶಕರಾದಂತಹ ಡಾಕ್ಟರ್ ಟಿ ಗಂಗಾಧರ್

ವಿಜಯನಗರ ಜಿಲ್ಲೆಕೊಟ್ಟೂರುನಿಂಬಳಗೇರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ 14ನೇ ಕಾರ್ಯಕ್ರಮ ನಡೆದಿದ್ದು, ತಹಶೀಲ್ದಾರರು, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರೊಂದಿಗೆ ಗ್ರಾಮದಲ್ಲಿ ಸಂಚರಿಸಿ ವೀಕ್ಷಣೆ ಮಾಡಿದರು.

ಬಾಗಲಕೋಟೆ ಜಿಲ್ಲೆ ಬಾಗಲಕೋಟೆ ತಾಲೂಕು ತುಳಸಿಗೇರಿ ಗ್ರಾಮದ ಆಂಜನೇಯ ಸ್ವಾಮಿ ಕಾರ್ತಿಕ ಉತ್ಸವ ಅಂಗವಾಗಿ ಕೊನೆಯ ದಿನ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ಬೆಳಗಿನ ನಸುಕಿನ ಜಾವ ನಾಲ್ಕು ಗಂಟೆಗೆ

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಪಟ್ಟಣ ಪಂಚಾಯ್ತಿ ಆವರಣದಲ್ಲಿ ಬುಧವಾರ ನಡೆದಿದೆ ಎನ್ನಲಾದ ಹಲ್ಲೆ? ಆರೋಪಗಳಿಗೆ ಕುರಿತಂತೆ ಎರಡು ಕಡೆಯವರಿಂದ ದೂರು ಪ್ರತಿದೂರು ದಾಖಲಾಗಿದ್ದು, ಪೊಲೀಸರ ತನಿಖೆಯ ನಂತರವೇ ಸತ್ಯಾಸತ್ಯತೆ ತಿಳಿಯಲಿದೆ.ಪಟ್ಟಣ ಪಂಚಾಯ್ತಿ ಹಾಲಿ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಕೆಂಪೇಗೌಡರ ಕೊಪ್ಪಲನಲ್ಲಿ ಇಂದು ಕುಮಾರಸ್ವಾಮಿಯವರ ಹುಟ್ಟಿದ ಹಬ್ಬದ ಪ್ರಯುಕ್ತ ಜೆಡಿಎಸ್ ಮುಖಂಡರು ಹಾಗೂ ಗ್ರಾಮಸ್ಥರು ಎಲ್ಲರೂ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದರು ಇದೇ ಸಂದರ್ಭದಲ್ಲಿ ಮುಂದಿನ ಮುಖ್ಯಮಂತ್ರಿ
Website Design and Development By ❤ Serverhug Web Solutions