
ಬಣ್ಣದಮನೆ ಸಾಂಸ್ಕೃತಿಕ ವೇದಿಕೆ, ಗದಗ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರು ಆಯೋಜಿಸಿದ್ದ ಚಿಣ್ಣರ ಚಿತ್ರ ಚಿತ್ತಾರ ಎಂಬ ರಾಜ್ಯ ಮಟ್ಟದ ಮಕ್ಕಳ ಚಿತ್ರ ಕಲೋತ್ಸವ ಸ್ಪರ್ಧೆಯಲ್ಲಿ ವಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಣ್ಣದಮನೆ ಸಾಂಸ್ಕೃತಿಕ ವೇದಿಕೆ, ಗದಗ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರು ಆಯೋಜಿಸಿದ್ದ ಚಿಣ್ಣರ ಚಿತ್ರ ಚಿತ್ತಾರ ಎಂಬ ರಾಜ್ಯ ಮಟ್ಟದ ಮಕ್ಕಳ ಚಿತ್ರ ಕಲೋತ್ಸವ ಸ್ಪರ್ಧೆಯಲ್ಲಿ ವಿಜಾಪುರ ಜಿಲ್ಲೆಯ ಇಂಡಿ ತಾಲೂಕಿನ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣ ಮಾರ್ಗ ಮಧ್ಯೆ ಮಕ್ಕಳಿಗೆ ಶಾಲೆ ಬಿಡಿಸಿ ಆಟೋದಲ್ಲಿ ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿರುವಾಗ ಸಹಾಯವಾಣಿ ೧೦೯೮ ರವರ ಸಹಯೋಗದೊಂದಿಗೆ ಖಚಿತ ಮಾಹಿತಿ ಆಧಾರದ ಮೇಲೆ ಕಲಂ

ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಕಳೆದ ಹತ್ತು ವರ್ಷಗಳಿಂದ ನಿವೇಶನ ಇಲ್ಲದೆ ಖಾಲಿ ಜಾಗಗಳಲ್ಲಿ ಗುಡಾರ ಹಾಕಿಕೊಂಡು ಜೀವನ ಸಾಗಿಸುತ್ತಿದ್ದಾರೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿವೇಶನ ಹಂಚಿಕೆ ಪತ್ರ ನೀಡುತ್ತಿದ್ದು. ನಿಮ್ಮ ಮಕ್ಕಳಿಗೆ ವಿದ್ಯಾಭ್ಯಾಸ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಟಿ ಗುರುವಯ್ಯನ ಕೊಪ್ಪಲು ಗ್ರಾಮದ ಆರ್ ಚಂದ್ರಶೇಖರ್ ರವರು ಬಿಎಸ್ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ಗ್ರಾಮಕ್ಕೆ ಆಗಮಿಸಿದ ನಂತರ ಗ್ರಾಮದಲ್ಲಿ ಮೈಮುಲ್ ಅಧ್ಯಕ್ಷರಾದ

ಉತ್ತರ ಕನ್ನಡ:ಶಿವಾಜಿ ಸರ್ಕಲ್ ಮುಂಡಗೋಡನಗರದಲ್ಲಿ ಹೆಚ್ಚಿನ ವಾಹನ ಸಂದಣಿಯಾಗುತ್ತಿರುವ ಸ್ಥಳವಾಗಿದ್ದು,ಬಸ್ ಸ್ಟ್ಯಾಂಡ್ ಸೇರಿದಂತೆ ಕೆಲವೆಡೆ ಬೇಕಾಬಿಟ್ಟಿ ವಾಹನಗಳ ನಿಲುಗಡೆ ಮತ್ತು ಬೀದಿ ಬದಿ ರಸ್ತೆ ವ್ಯಾಪಾರಿಗಳು ಎಲ್ಲೆಂದರಲ್ಲಿ ಕುಳಿತು ವ್ಯಾಪಾರ ಮಾಡುತ್ತಿರುವುದು ಟ್ರಾಫಿಕ್ ಜಾಮ್

ಈ ಭೂಮಿ ಜಾತಿ ವರ್ಗ ಲಿಂಗ ಭೇದವಿಲ್ಲದ ನೆಲೆಯಾಗಬೇಕು ಎಂಬ ಕನಸನ್ನು ಕಂಡಿದ್ದ ಮಹಾನ್ ಮಾನವತಾವಾದಿ ಆತ,ಜೀವನದುದ್ದಕ್ಕೂ ಅಡೆತಡೆಗಳನ್ನು ಎದುರಿಸುತ್ತಾ,ಹೋರಾಟವನ್ನೇ ಬದುಕಾಗಿಸಿಕೊಂಡು ಸಮ ಸಮಾಜದ ನಿರ್ಮಾಣಕ್ಕಾಗಿ ತನ್ನ ಪ್ರಾಣವನ್ನೇ ಬಿಟ್ಟ ಮಹಾನ್ ಕ್ರಾಂತಿಕಾರಿ ಆರ್ನೆಸ್ಟೋ

ತುಮಕೂರು:ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಕೊಡ ಮಾಡುವ 2021 ಸಾಲಿನ “ಸಿದ್ದಗಂಗಾ ಶ್ರೀ” ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿ ಅವರು ಭಾಜನರಾಗಿದ್ದಾರೆ.ಪ್ರಶಸ್ತಿಯು

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇ ಬೇನ್ನೂರು ಗ್ರಾಮ ಪಂಚಾಯತಿ ಅಭಿವೃದ್ಧಿ 2019 ರಿಂದ 2022 ರ ವರಗೆ ಅಭಿವೃದ್ಧಿ ನಡೆದ 14 ನೇ ಹಣಕಾಸಿನ ಯೋಜನೆಯಲ್ಲಿ ಬಂದಿರುವ ಅನುಧಾನ ಸಂಪೂರ್ಣ ಖರ್ಚು ವೆಚ್ಚ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣದಲ್ಲಿರುವ ಆರ್ ಡಿ ಈ ಸಂಸ್ಥೆಯ ಏಂಜಲ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಆಶ್ರಯದಲ್ಲಿ ಕ್ರಿಸ್ಮಸ್ ಅಂಗವಾಗಿ ಏಂಜಲ್ಸ್ ಶಾಲೆಯ ವತಿಯಿಂದ ಡಿ ಶಿರೋಮಣಿ ಅವರು

ಹನೂರು ತಾಲೂಕಿನ ಮಹದೇಶ್ವರ ಕ್ರೀಡಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವ
Website Design and Development By ❤ Serverhug Web Solutions