ಜೇವರ್ಗಿ: ಕನ್ನಡ ಸಾಹಿತ್ಯ ಸಮ್ಮೇಳನ
ಜೇವರ್ಗಿ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಜೇವರ್ಗಿ ವತಿಯಿಂದ ಜೇವರ್ಗಿಯಲ್ಲಿ ಆರನೇಯ ತಾಲ್ಲೂಕ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 03-12 -2022 ರಂದು ಬಹಳ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ಜೇವರ್ಗಿ ತಾಲ್ಲೂಕಿನ ಶಾಸಕರಾದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಜೇವರ್ಗಿ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಜೇವರ್ಗಿ ವತಿಯಿಂದ ಜೇವರ್ಗಿಯಲ್ಲಿ ಆರನೇಯ ತಾಲ್ಲೂಕ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ 03-12 -2022 ರಂದು ಬಹಳ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ಜೇವರ್ಗಿ ತಾಲ್ಲೂಕಿನ ಶಾಸಕರಾದ
ಕೆಟ್ಟ ಪದ್ಧತಿಗಳಿಗೆ, ದುಷ್ಟ ನಾಯಕರುಗಳಿಗೆಗಟ್ಟಿಯಾಗಿ ಎದ್ದು ನಿಂತು ಮಟ್ಟ ಹಾಕಿಚಟ್ಟ ಕಟ್ಟಲು ಬೇಕು ಮತ್ತೊಬ್ಬ ಸರದಾರ. ನೀತಿ ನಿಯಮಗಳ ಮುರಿದವರಿಗೆಜಾತಿ ಭೇದಗಳ ಹುಟ್ಟು ಹಾಕುವವರಿಗೆಅಡ್ಡತಡೆದು ನಿಲ್ಲಿಸಲು ಬೇಕು ಮತ್ತೊಬ್ಬ ಸರದಾರ. ಬಡವ ಬಲ್ಲಿದನೆಂಬ ಅರಿಯದವರಿಗೆಬದುಕು

ರಾಮನಗರ, ಡಿ.3ಶಿಕ್ಷಕಿ ಎಂ.ಕಮಲಮ್ಮ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಪ್ರಸ್ತುತ ಪಡಿಸಿದ “ಮೈಸೂರು ಕರ್ನಾಟಕ ವೃತ್ತಿ ರಂಗಭೂಮಿಯಲ್ಲಿ ಮಹಿಳಾ ಅಸ್ಮಿತೆಯ ಹುಡುಕಾಟ” ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ ಲಭಿಸಿದೆ.ಇವರು ಮೈಸೂರಿನ ಕುವೆಂಪು ಪ್ರಥಮ ದರ್ಜೆ

ಹನೂರು ತಾಲೂಕಿನ ಪೊಲೀಸ್ ಠಾಣೆ ಎದುರು ಇರುವ ಅಂಬೇಡ್ಕರ್ ಪುತ್ಥಳಿ ಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದ ಅವರು ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಶಹಾಪುರ:ಸರ್ಕಾರ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಸಮಾಜದ ಏಳಿಗೆಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ನೀಡುತ್ತಿದೆ ಅದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಖ್ಯಾತ ವೈದ್ಯರಾದ ಡಾ|| ಚಂದ್ರಶೇಖರ ಸುಬೇದಾರ ಹೇಳಿದರು.ನಗರದ ಕುಂಬಾರ ಬಡಾವಣೆಯಲ್ಲಿ

ಇಂಡಿ:ಸಾರ್ವಜನಿಕರು ತಮ್ಮ ಆರೋಗ್ಯದ ಜೊತೆಗೆ ದೇಹದ ಅಂಗಾಂಗಗಳ ಬಗ್ಗೆ ವಿಶೇಷ ಕಾಳಜಿ ವಹಿಸಿಕೊಳ್ಳಬೇಕು ಅದರಲ್ಲಿ ವಿಶೇಷವಾಗಿ ದಂತಗಳ ಬಗ್ಗೆ ಕಾಳಜಿ ವಹಿಸಿ ಆಹಾರ ಸೇವನೆ ನಂತರ ಹಲ್ಲುಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಆಹಾರ ಕಣಗಳು ಹಲ್ಲುಗಳಲ್ಲಿ

ರಾಜ್ಯ ಸರ್ಕಾರ ಈಗಾಗಲೇ ಹೊರಡಿಸಿರುವ ಆದೇಶ “ಶಾಲಾ ಕಾಲೇಜು ಆವರಣದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನ ಮಾರಾಟ ನಿಷೇಧ” ಕಾಯ್ದೆಗೆ ಮುಂಡಗೋಡದಲ್ಲಿ ಯಾವುದೇ ರೀತಿಯ ಬೆಲೆ ಇಲ್ಲದಾಗಿದೆ. ಏಕೆಂದರೆ ಮುಂಡಗೋಡ

ಯಾದಗಿರಿ:ಡಿಸೆಂಬರ್ 02ವಡಗೇರಾ ಗ್ರಾಮದ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೊದ್ದಡ್ಡಿ ತೋಟದ ಕಾಡಂಗೇರಾ (ದರ್ಗಾದಿಂದ ಕೊದ್ದಡ್ಡಿ ತೋಟದ)ವರೆಗೆ ರಸ್ತೆ ಸಂಪರ್ಕ ಆದ್ಯತೆ ಮೇಲೆ ಕಲ್ಪಿಸಿಕೊಡುವಂತೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ

ಚೇಳಾರು ಮಂಗಳೂರು ಡಿ.೦೨:ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಬೆಳಗ್ಗೆ ಗಂಟೆ ೯:೩೦ ಕ್ಕೆ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ. ಯಶೋದಾ.ಬಿ ಅವರ ಅಧ್ಯಕ್ಷತೆಯಲ್ಲಿ ಜ್ಯೋತಿ ಬೆಳಗುವ ಮೂಲಕ ಪ್ರತಿಭಾ ದಿನಾಚರಣೆಗೆ ಚಾಲನೆ ನೀಡಿದರು.

ಹನೂರು :ಡಿ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಿದ್ಯುತ್ ಗುತ್ತಿಗೆದಾರ ರ ಸಂಘದ ಸಮಸ್ಯೆಗಳನ್ನು ಕುರಿತು ಪ್ರತಿಭಟನೆಯನ್ನು ನಡೆಸಲಾಗುವುದು ಆದ್ದರಿಂದ ಜಿಲ್ಲಾ ವಿದ್ಯುತ್ ಗುತ್ತಿಗೆನೌಕರರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕು ಎಂದು
Website Design and Development By ❤ Serverhug Web Solutions