
ಸಾರ್ವಜನಿಕ ಗ್ರಂಥಾಲಯ ರಾಷ್ಟ್ರೀಯ ಸಪ್ತಾಹ. ವಿಜಯನಗರ ಜಿಲ್ಲೆ ಕೊಟ್ಟೂರು ;ಸಾರ್ವಜನಿಕ ಗ್ರಂಥಾಲಯದಲ್ಲಿ ರಾಷ್ಟ್ರೀಯ ಸಪ್ತಾಹ ನಿಮಿತ್ತ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ .ಕ್ವಿಜ್ ( ರಸಪ್ರಶ್ನೆ) ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. .ಈ ಸ್ಪರ್ಧೆಯಲ್ಲಿ ಆರು ತಂಡಗಳು ಭಾಗವಹಿಸಿದ್ದು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಾರ್ವಜನಿಕ ಗ್ರಂಥಾಲಯ ರಾಷ್ಟ್ರೀಯ ಸಪ್ತಾಹ. ವಿಜಯನಗರ ಜಿಲ್ಲೆ ಕೊಟ್ಟೂರು ;ಸಾರ್ವಜನಿಕ ಗ್ರಂಥಾಲಯದಲ್ಲಿ ರಾಷ್ಟ್ರೀಯ ಸಪ್ತಾಹ ನಿಮಿತ್ತ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ .ಕ್ವಿಜ್ ( ರಸಪ್ರಶ್ನೆ) ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. .ಈ ಸ್ಪರ್ಧೆಯಲ್ಲಿ ಆರು ತಂಡಗಳು ಭಾಗವಹಿಸಿದ್ದು.

ವಿಜಯನಗರ ಜಿಲ್ಲೆ ಕೊಟ್ಟೂರು ;ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ಇಂದು ಇನೋವೇಟಿವ್ ಪದವಿ ಪೂರ್ವ ಕಾಲೇಜು, ಕೊಟ್ಟೂರು ಇವರ ಸಂಯಕ್ತ ಆಶ್ರಯದಲ್ಲಿ ನಡೆಯುವ 2022-23ನೇ ಸಾಲಿನ

ಹನೂರು:ಮಕ್ಕಳ ದಿನಾಚರಣೆ ಅಂಗವಾಗಿ ಹನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮುಜಮಿಲ್ ಪಾಷಾ ಅವರು ಕ್ಷೇತ್ರ ವ್ಯಾಪ್ತಿಯ ಸಿದ್ದಯ್ಯನಪುರ ಸವೆಂತ್ -ಡೇ ಅಡ್ವೆಂಟಿಸ್ಟ್ ವಾಕ್ ಮತ್ತು ಶ್ರವಣ ನ್ಯೂನತೆಯ ವಿದ್ಯಾರ್ಥಿಗಳ ವಸತಿ ಶಾಲೆಯಲ್ಲಿ ಮಕ್ಕಳ

ಭದ್ರಾವತಿ: ನಗರಸಭೆ ವ್ಯಾಪ್ತಿಯ ಅಪ್ಪರ್ ಹುತ್ತಾ ನಿವಾಸಿ, ಶ್ರೀ ನಂದಿ ಈಶ್ವರ ದೇವಸ್ಥಾನ ಸಮಿತಿ ಸಂಸ್ಥಾಪಕ ಟ್ರಸ್ಟಿ ಎಸ್.ಕೆ ಬಸವರಾಜ್(66) ನಿಧನ ಹೊಂದಿದರು.ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು

ಭದ್ರಾವತಿ: ನ್ಯೂಟೌನ್ ಪೊಲೀಸ್ ಠಾಣೆ ಮುಂಭಾಗ ಜನ್ನಾಪುರ ನಿವಾಸಿ, ಗುಂಡಣ್ಣ (65) ಹೃದಯಾಘಾತದಿಂದ ನಿಧನ ಹೊಂದಿದರು.ಮೃತರು ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವು ಬುಧವಾರ ಹುತ್ತಾ ಹಿಂದೂ ರುದ್ರಭೂಮಿಯಲ್ಲಿ
ಕಲಬುರಗಿ: ಯಡ್ರಾಮಿ ತಾಲ್ಲೂಕಿನಲ್ಲಿ ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆ ಯಡ್ರಾಮಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದು ಒಟ್ಟು 7 ವಿದ್ಯಾಥಿ೯ಗಳು ನವೋದಯ ಶಾಲೆಗೆ ಆಯ್ಕೆ ಆಗಿದ್ದಾರೆ.ಆಯ್ಕೆಯಾದ ಎಲ್ಲಾ ವಿದ್ಯಾರ್ಥಿ/ನೀಯರ ಪಾಲಕರು ಮತ್ತು ಪೋಷಕ

ಇಂದು NSUI ( ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ) ಸೇಡಂ ತಾಲೂಕ ತಂಡದಿಂದ ಪಟ್ಟಣದ ಜೂನಿಯರ್ ಕಾಲೇಜ್ ಗೆ ಬೇಟಿ ನೀಡಲಾಯಿತು ಅಲ್ಲಿ ವಿದ್ಯಾರ್ಥಿ ಗಳು ಅನೇಕ ಸಮಸ್ಯೆಗಳನ್ನು ಹೇಳಿದರು ಅದರಲ್ಲಿ ಪ್ರಮುಖವಾಗಿ

ಭದ್ರಾವತಿ: ಸಾಮಾಜಿಕ ಕಳಕಳಿಯೊಂದಿಗೆ ಸಮಾಜದ ಎಲ್ಲ ವರ್ಗದ ಜನರನ್ನು ಆರ್ಥಿಕವಾಗಿ ಮೇಲೆತ್ತಲು ಸಹಕಾರ ಕ್ಷೇತ್ರ ಕಟಿಬದ್ಧವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು ಮತ್ತು

ಭದ್ರಾವತಿ: ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೌಚಾಲಯ ಮತ್ತು ಸ್ನಾನದ ಗೃಹಗಳನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಬಿ.ಕೆ ಸಂಗಮೇಶ್ವರ ಕರೆ ನೀಡಿದರು.ಅವರು ಬುಧವಾರ ಬೆಂಗಳೂರಿನ ನ್ಯಾಬ್ಫಿನ್ಸ್ ಕಂಪನಿ ವತಿಯಿಂದ

ಭದ್ರಾವತಿ: ಕರ್ನಾಟಕ ಸ್ಟೇಟ್ ಕನ್ಸ್ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ಸಹಯೋಗದೊಂದಿಗೆ ಹೊಸಮನೆ ಹನುಮಂತನಗರದ ಆನಂದಮಾರ್ಗ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಅಚರಿಸಲಾಯಿತು.ಯೂನಿಯನ್ ಪ್ರಮುಖರು ಮಾತನಾಡಿ, ಜವಾಹರ ಲಾಲ್ ನೆಹರು ಜನ್ಮ ದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ
Website Design and Development By ❤ Serverhug Web Solutions