
ವಿಷಮುಕ್ತ ಆಹಾರ ಮತ್ತು ಆರೋಗ್ಯ ದ ವಿಷಯದ ಮೇಲೆ ಒಂದು ದಿನದ ರಾಜ್ಯಮಟ್ಟದ ಸಮಾವೇಶ
ವಿಷಮುಕ್ತ ಆಹಾರ ಮತ್ತು ಆರೋಗ್ಯ ದ ವಿಷಯದ ಮೇಲೆ ಒಂದು ದಿನದ ರಾಜ್ಯಮಟ್ಟದ ಸಮಾವೇಶ ದಿನಾಂಕ:16/11/2022 ಮುಂಜಾನೆ 9.30 ರಿಂದ ಸಂಜೆ 5.30 ವರಿಗೆ ಧಾರವಾಡದ ಹಳಿಯಾಳ ರಸ್ತೆ ಬಳಿಯ ಲಿಂಗಾಯತ ಭವನ ದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಷಮುಕ್ತ ಆಹಾರ ಮತ್ತು ಆರೋಗ್ಯ ದ ವಿಷಯದ ಮೇಲೆ ಒಂದು ದಿನದ ರಾಜ್ಯಮಟ್ಟದ ಸಮಾವೇಶ ದಿನಾಂಕ:16/11/2022 ಮುಂಜಾನೆ 9.30 ರಿಂದ ಸಂಜೆ 5.30 ವರಿಗೆ ಧಾರವಾಡದ ಹಳಿಯಾಳ ರಸ್ತೆ ಬಳಿಯ ಲಿಂಗಾಯತ ಭವನ ದಲ್ಲಿ

ಲಿಂಗಸುಗೂರು ಪಟ್ಟಣದಲ್ಲಿ ಇಂದು ಹಜರಾತ್ ಟಿಪ್ಪು ಸುಲ್ತಾನ್ ಸಂಘದ ವತಿಯಿಂದ “ಮೈಸೂರಿನ ಹುಲಿ” ಟಿಪ್ಪು ಸುಲ್ತಾನ್ ಜಯಂತೋತ್ಸವವನ್ನು ಆಚರಿಸಿದ್ದು ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಿಷ್ಠಾವಂತ ನಾಯಕ ಲಿಂಗಸುಗೂರು ವಿಧಾನಸಭಾ ಕ್ಷೇತ್ರದ ಸೇವಾಪ್ರತಿನಿಧಿ ಆರ್.ರುದ್ರಯ್ಯ ರವರ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳುರು ಗ್ರಾಮದಲ್ಲಿ ಇಂದು ನಡೆದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಕಬ್ಬಡಿ ಕ್ರೀಡಾಕೂಟ ಆಯೋಜಿಸಲಾಗಿತ್ತು.ಈ ಸಮಾರಂಭದಲ್ಲಿ ಭಾಗವಹಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ದೇವಮ್ಮ ಕಾವಲಿ

ಯಾದಗಿರಿ ತಾಲೂಕಿನ ಕವಳೂರು ಗ್ರಾಮದಲ್ಲಿ ಸರಕಾರದ ಯೋಜನೆ ಪ್ರತಿಯೊಂದು ಮಕ್ಕಳಿಗೆ ಆನೇಕಲ್ ರೋಗದ ಬಗ್ಗೆ ಮಾತ್ರೆಗಳು ನುಂಗಿಸಿ. ಎಲ್ಲಾ ಶಾಲೆಗಳಿಗೆ ಹೋಗಿ ಮಕ್ಕಳಿಗೆ ಮಾತ್ರೆಗಳು ನುಂಗಿಸುವ ಮುಖಾಂತರ ಸರ್ಕಾರವನ್ನು ಈ ರೀತಿ ಕೆಲಸ ಮಾಡುತ್ತದೆ.

ಯಾದಗಿರಿ ಜಿಲ್ಲೆಯಲ್ಲಿ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಮುದಾಯ ಆರೋಗ್ಯ ಅಧಿಕಾರಿಗಳಾದ ಕ್ರಿಸ್ಟಫರ್ ರವರು ನವಂಬರ್ 18ರಂದು ರಾಜ್ಯದ್ಯಂತ ಸಮುದಾಯ ಆರೋಗ್ಯ ಅಧಿಕಾರಿಗಳಾದ ನಾವೆಲ್ಲರೂ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುತ್ತದೆ. ನಮ್ಮ

ಕನ್ನಡದ ಕಟ್ಟಾಳು ಹಿರಿಯ ಸಾಹಿತಿ ಬರಹಗಾರರು, ಕರ್ನಾಟಕ ಏಕೀಕರಣ ಹೋರಾಟದ ರೂವಾರಿಗಳು, ಅನುಭವಿ ಪತ್ರಕರ್ತರು,ವಿಶ್ವವಾಣಿ ಕನ್ನಡ ದಿನ ಪತ್ರಿಕೆಯ ಸಂಸ್ಥಾಪಕ ಸಂಪಾದಕರು,ಕನ್ನಡ ಭಾಷಾ ಕಾವಲು ಸಮಿತಿಯ ಮೊದಲ ಅಧ್ಯಕ್ಷರು, ಧಾರವಾಡ ಮೂಲದ ಕರ್ನಾಟಕ ವಿದ್ಯಾವರ್ಧಕ
ಜೇವರ್ಗಿ: ಪಟ್ಟಣದ ದತ್ತ ನಗರ ಬಡಾವಣೆಯಲ್ಲಿನ ಜ್ಞಾನ ಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಪಂಡಿತ್ ಜವಾಹರ್ ಲಾಹಲ್ ನೆಹರೂರವರ ಜನ್ಮದಿನದ ಸವಿ-ನೆನಪಿಗಾಗಿ ಮಕ್ಕಳ ದಿನಾಚರಣೆಯನ್ನು ಸಂಸ್ಥೆಯಲ್ಲಿ ಬಹಳ

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಇಂದು ಮಾಜಿ ಸಣ್ಣ ಕೈಗಾರಿಕಾ ಸಚಿವರಾಗಿದ್ದ ದಿ.ಬಾಪುಗೌಡ ದರ್ಶನಾಪುರ ಅವರ ೩೪ ನೇ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಲಿದೆ. ಸಮಯ:ಬೆಳಿಗ್ಗೆ ೯:೦೦ ಗಂಟೆಗೆ ಶಹಾಪುರ ಹತ್ತಿರದ ಭೀಮರಾಯನಗುಡಿಯಲ್ಲಿ ದಿ.ಬಾಪುಗೌಡ ದರ್ಶನಾಪುರ ಅವರ

ಪತ್ರಕರ್ತ ನಾಗರಾಜ್ ನಿಧನ : ಸಂತಾಪ ಭದ್ರಾವತಿ: ಹಿರಿಯ ಪತ್ರಕರ್ತ, ತಾಲ್ಲೂಕಿನ ಕಾರೆಹಳ್ಳಿ ಗ್ರಾಮದ ನಿವಾಸಿ ನಾಗರಾಜ್(69) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೂಲತಃ ಶಿಕ್ಷಕರಾಗಿದ್ದ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣದಲ್ಲಿರುವ ಏಂಜಲ್ಸ್ ಆಂಗ್ಲ ಮಾಧ್ಯಮ ಶಾಲೆ ಇಂಡಿಯಲ್ಲಿ ಪಂಡಿತ್ ಜವಾಹರಲಾಲ್ ನೆಹರುರವ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಏಂಜಲ್ಸ್ ಶಾಲೆಯ ಸಂಸ್ಥೆಯ ಅಧ್ಯಕ್ಷರು ಅವರು ಮಾತನಾಡಿ ಭಾರತದಲ್ಲಿ ಪಂಡಿತ್
Website Design and Development By ❤ Serverhug Web Solutions