
ರಟಕಲ್ : ಮಹಾಲಕ್ಷ್ಮಿ ಪೂಜೆ, ಧಾರ್ಮಿಕ ಸಭೆ.
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಚಿಂಚೋಳಿ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ರಟಕಲ್ ಕೋಡ್ಲಿ ವಲಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದ ವಿರಕ್ತ ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಚಿಂಚೋಳಿ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ರಟಕಲ್ ಕೋಡ್ಲಿ ವಲಯ

ರಸ್ತೆ ಗುಂಡಿಗಳನ್ನು ಮುಚ್ಚಿ ಜನಮೆಚ್ಚುಗೆ ಪಡೆದ ಅಧಿಕಾರಿಗಳು ಬಳ್ಳಾರಿ/ ಕಂಪ್ಲಿ : ಕಳೆದ ಕೆಲವು ದಿನಗಳಿಂದ ಕಂಪ್ಲಿ ಪಟ್ಟಣದ ರಸ್ತೆಯಲ್ಲಿರುವ ಶರತ್ ಗ್ಯಾಸ್ ಕಚೇರಿಯ ಎದುರಿನ ರಸ್ತೆಯಲ್ಲಿ ಆಳವಾದ ನೀರಿನ ಗುಂಡಿಗಳು ನಿರ್ಮಾಣವಾಗಿ ”

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಹುಲುವಂಗಲ ಸರ್ಕಾರಿ ಶಾಲೆಯಲ್ಲಿ ಗಣಿತ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಮಕ್ಕಳಲ್ಲಿ ಲೆಕ್ಕಾಚಾರ ಗಣಿತ ವ್ಯವಹಾರ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಮಕ್ಕಳಿಗೆ ಸಂತೆಯ ವ್ಯವಹಾರ ಯಾವ ರೀತಿ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ತೋವಿನಕೆರೆ ಗ್ರಾಮ ಪಂಚಾಯಿತಿಯಲ್ಲಿ ಮೂರನೇ ಬಾರಿ ರದ್ದಾದ ತೋವಿನಕೆರೆ ಗ್ರಾಮ ಪಂಚಾಯಿತಿ ಸಭೆ. ಕೊರಟಗೆರೆ: ತಾಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ ನಡೆಯಬೇಕಿದ್ದ ವಿಶೇಷ ಸಭೆ ಸದಸ್ಯರ

ಬಾಗಲಕೋಟೆ / ಮುಧೋಳ : ತಾಲೂಕಿನ ಸುಕ್ಷೇತ್ರ ಕುಳಲಿ ಗ್ರಾಮದ ಸದ್ಗುರು ಗುರುನಾಥಾರೂಢರ ಮಠದಲ್ಲಿ ಇದೆ ದಿ. 15 ರಿಂದ 24ರ ವರೆಗೆ ಒಟ್ಟು 10 ದಿನಗಳ ಕಾಲ 20 ನೇ ಅಖಿಲ ಭಾರತ

ಬಾಗಲಕೋಟೆ/ ಹುನಗುಂದ – ಕನ್ನಡ ಭಾಷೆ ಮತ್ತು ಸಾಹಿತ್ಯವು ನಮ್ಮ ನಾಡಿನ ಆತ್ಮಸ್ವರೂಪ. ಇತಿಹಾಸದ ಪಥದಲ್ಲಿ ಕನ್ನಡವು ಕೇವಲ ಭಾಷೆಯಾಗಿ ಮಾತ್ರವಲ್ಲ, ಸಂಸ್ಕೃತಿ, ಧರ್ಮ, ತತ್ವ, ಜೀವನ ಮೌಲ್ಯಗಳನ್ನು ಸಾರುವ ಶಕ್ತಿಯಾಗಿ ಬೆಳೆದು ಬಂದಿದೆ

ಗಂಗಾವತಿ : ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೇ ಸಾರಿಗೆ ಸಂಸ್ಥೆಯ ವಾಹಾನ ಡಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ ಮತ್ತು ಮಗಳಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಢಣಾಪುರ ಕ್ರಾಸ್ ಮಾರುತಿ

ಗಂಗಾವತಿ : ತಾಲ್ಲೂಕಿನ ಐತಿಹಾಸಿಕ ಮತ್ತು ಪುರಾತನ ತಾಣ ಹಿರೇಬೆಣಕಲ್ ಗ್ರಾಮದ ಬಳಿ ಇರುವ ಶಿಲಾಸಮಾಧಿಗಳ ತಾಣದ ಅಭಿವೃದ್ಧಿ ಮತ್ತು ಮೂಲ ಸೌಕರ್ಯ ಕಲ್ಪಿಸಲು ಹತ್ತು ಕೋಟಿ ರೂಪಾಯಿ ಅನುದಾನ ನೀಡುವಂತೆ ಚಾರಣ ಬಳಗದ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಬಾಳ ಗ್ರಾಮದಲ್ಲಿ ಓಲೆಮಠದಿಂದ ನಡೆದ ಜನಜಾಗೃತಿ ಯಾತ್ರೆಯ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಆನಂದ ದೇವರು ಆಶೀರ್ವಚನ ನೀಡಿದರು. ದ್ವೇಷ ಬಿಡಿ, ಪ್ರೀತಿ ಮಾಡಿ : ಆನಂದ ದೇವರುಜಮಖಂಡಿ:

ಕಂಪ್ಲಿ : ಪಟ್ಟಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು ಪ್ರತಿದಿನ ಅಪಘಾತಗಳು ಸಂಭವಿಸುತ್ತಿವೆ, ಪುರಸಭೆ ಅಧಿಕಾರಿಗಳು ಅವುಗಳನ್ನು ನಿರ್ಲಕ್ಷಿಸುತ್ತಿರುವಂತೆ ತೋರುತ್ತಿದೆ. ವಾಲ್ಮೀಕಿ ವೃತ್ತದ ಎಂ. ಡಿ. ಕ್ಯಾಂಪ್ ಎದುರಿನ ರಸ್ತೆ, ಭಾರತ್ ಗ್ಯಾಸ್ ಕಚೇರಿ
Website Design and Development By ❤ Serverhug Web Solutions