
“ ಅರಳದ ಮಲ್ಲಿಗೆ “
ಅರಳದ ಮಲ್ಲಿಗೆ ನರಳಿತು ಮೆಲ್ಲಗೆ,ನೀರಿನಲ್ಲಿ ತಾ ಬಿದ್ದು ಉಸಿರು ಎಳೆಯಿತು ಎಲ್ಲಿಗೆ,?ಹಡೆದ ತಾಯಿಯ ದುಃಖ ಉಮ್ಮಳಿಸಿತು ನೋವಲ್ಲಿಗೆ,ಎಲ್ಲಿಗಯ್ಯ ಎಲ್ಲಿಗಯ್ಯ ಹರೆಯ ಕಂದನ ಕಳೆದುಕೊಂಡ ನಮ್ಮ ಪಯಣವಾದರೂ ಅದೆಲ್ಲಿಗೆ…???ನಾವೂ ಅಲ್ಲಿಗೆ, ಆದರೆ ಇಂದಲ್ಲ… ಮುಂದೆಂದಿಗೋ…!!!ಜನನ ಮರಣದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಅರಳದ ಮಲ್ಲಿಗೆ ನರಳಿತು ಮೆಲ್ಲಗೆ,ನೀರಿನಲ್ಲಿ ತಾ ಬಿದ್ದು ಉಸಿರು ಎಳೆಯಿತು ಎಲ್ಲಿಗೆ,?ಹಡೆದ ತಾಯಿಯ ದುಃಖ ಉಮ್ಮಳಿಸಿತು ನೋವಲ್ಲಿಗೆ,ಎಲ್ಲಿಗಯ್ಯ ಎಲ್ಲಿಗಯ್ಯ ಹರೆಯ ಕಂದನ ಕಳೆದುಕೊಂಡ ನಮ್ಮ ಪಯಣವಾದರೂ ಅದೆಲ್ಲಿಗೆ…???ನಾವೂ ಅಲ್ಲಿಗೆ, ಆದರೆ ಇಂದಲ್ಲ… ಮುಂದೆಂದಿಗೋ…!!!ಜನನ ಮರಣದ

ನಗರದ ಹೃದಯ ಭಾಗದಲ್ಲಿದ್ದ ಆ ಎತ್ತರದ ಗಾಜಿನ ಕಟ್ಟಡ ಗ್ಲೋಬಲ್ ಟೆಕ್ ಇನ್ಫೋ. ಅಲ್ಲಿನ ಅಹಂಕಾರ ಆ ಕಟ್ಟಡಕ್ಕಿಂತಲೂ ಎತ್ತರವಾಗಿತ್ತು. ಸೂರ್ಯ ಅಲ್ಲಿ ಒಬ್ಬ ಸಾಮಾನ್ಯ ಉದ್ಯೋಗಿ, ಅವನ ಕೈಯಲ್ಲಿದ್ದ ಹಳೆಯ ಡೈರಿ ಮತ್ತು

ಬೆಂಗಳೂರು : ಕರ್ನಾಟಕ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರಿನ ರವೀಂದ್ರ ಕಲಾ ಭವನದಲ್ಲಿ ಹಮ್ಮಿಕೊಂಡಿದ್ಧ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡು ನಾಡು ನುಡಿ ಸೇವೆ ಮಾಡುತ್ತಿರುವ ಗದಗ
ಜ್ಞಾನದಿಂದ ಅಜ್ಞಾನ ದೂಡುವವನಾಗುಸನ್ಮಾರ್ಗದಿಂದ ಕಾಯಕ ಮಾಡುವವನಾಗುಅಂತರಂಗದಿಂದ ಪರಿಶುದ್ಧನಾಗುಅಂತ:ಕರಣದಿಂದಅರಿಯುವಂತವನಾಗು. ಜ್ಞಾನದಲ್ಲಿ ಅಂಬೇಡ್ಕರ್ ನಂತಾಗುಕ್ರಾಂತಿಯಲ್ಲಿ ಬಸವಣ್ಣನಂತಾಗುಶಾಂತಿಯಲ್ಲಿ ಬುದ್ಧನಂತಾಗುಹೋರಾಟದಲ್ಲಿ ಭೀಮನಂತಾಗು. ಹಿರಿಯರನ್ನು ಗೌರವಿಸುವವನಾಗುಸರ್ವರನ್ನು ಪ್ರೀತಿಸುವವನಾಗುಪ್ರೀತಿಯಲ್ಲಿ ಪರ್ವತ ನಾಗು ಕೋಪದಲ್ಲಿ ತಾಳ್ಮೆಂದಿರುವವನಾಗು. ಪರರಿಗೆ ನೆರಳಾಗುಕಷ್ಟಗಳಿಗೆ ಹೆಗಲಾಗುಹೆತ್ತವರಿಗೆ ಕೀರ್ತಿಯಾಗುಸಮಾಜಕ್ಕೆ ಒಳಿತಾಗು. ಹಸಿವಿಗೆ

ಸಿರುಗುಪ್ಪ ತಾಲೂಕಿನ ಮುದೇನೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾತಿಗೊಂಡ 1,00,000/- (ಒಂದು ಲಕ್ಷ) ಮೊತ್ತದ ಡಿ ಡಿ ಯನ್ನು ಶ್ರೀ ಬಸವೇಶ್ವರ ದೇವಸ್ಥಾನದ ಸಮಿತಿಗೆ ಶ್ರೀ ಕ್ಷೇತ್ರ

ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖಂಡರೊಂದಿಗೆ ವಾಗ್ವಾದಕ್ಕಿಳಿದ ಸ್ಥಳೀಯ ಮಹಿಳೆಯರು. ಬಳ್ಳಾರಿ / ಕಂಪ್ಲಿ : ಬಡ ಮಕ್ಕಳಿಗೆ ಒಳ್ಳೆಯ ಶಿಕ್ಷಣ ದೊರೆಯಬೇಕೆಂಬ ನಿಟ್ಟಿನಲ್ಲಿ ಪಟ್ಟಣದ ಸಕ್ಕರೆ ಕಾರ್ಖಾನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ

ಕೊರಟಗೆರೆ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಕೊರಟಗೆರೆಯ ಗ್ಯಾರೆಂಟಿ ಯೋಜನಾ ಸದಸ್ಯರಾದ ಗೋಪಾಲಕೃಷ್ಣರವರುಕನ್ನಡಪರ ಹಾಗೂ ದಲಿತಪರ ಸಂಘಟನೆಗಳ ಪರವಾಗಿ ಸಾಮಾಜಿಕವಾಗಿ ಹೋರಾಟ ಮಾಡುತ್ತಾ ಬಂದಿರುವುದರಿಂದ ಇಂದು ದೇಶದಲ್ಲೇ ಮುಂಚೂಣೆಯಲ್ಲಿರುವ ಸಂಘಟನೆ ಭೀಮ್

ಬಳ್ಳಾರಿ / ಕಂಪ್ಲಿ : ರಾಜ್ಯವನ್ನಾಳುತ್ತಿರುವ ಸರ್ಕಾರಕ್ಕೆ ಕಾರ್ಮಿಕರ ಸಂಕಷ್ಟ ಗೊತ್ತಾಗುತ್ತಿಲ್ಲ. ಇದರಿಂದ ಕಾರ್ಮಿಕರ ಬದುಕು ದುಸ್ತರವಾಗಿದೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಫೆಡರೇಶನ್ ರಾಜ್ಯಾಧ್ಯಕ್ಷ

ಬಳ್ಳಾರಿ / ಕಂಪ್ಲಿ : ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ, ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಕಂಪ್ಲಿ ತಾಲೂಕು ಘಟಕದಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.ಮೊದಲಿಗೆ ಉದ್ಭವ ಗಣೇಶ ದೇವಸ್ಥಾನದಿಂದ

ತುಮಕೂರು/ ಮಧುಗಿರಿ: ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತೋಟಗಾರಿಕೆ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ – ಹೈಬ್ರಿಡ್ ತರಕಾರಿ ಬೀಜಗಳ ಕಿಟ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲೆಯ ಕೃಷಿ ಮತ್ತು
Website Design and Development By ❤ Serverhug Web Solutions