
ರೈತರಿಂದ ತಹಶಿಲ್ದಾರರಿಗೆ ಮನವಿ ಪತ್ರ ಸಲ್ಲಿಕೆ
ಗದಗ ಜಿಲ್ಲಾ ಲಕ್ಷ್ಮೇಶ್ವರದ ತಹಶೀಲ್ದಾರ ಕಚೇರಿಗೆ ಸ್ಥಳೀಯ ರೈತಪರ ಸಂಘಟನೆ ಹಾಗೂ ರೈತರು ಆಗಮಿಸಿ ಚರ್ಮ ರೋಗಕ್ಕೆ ತುತ್ತಾಗಿ ಮೃತಪಟ್ಟ ಜಾನುವಾರುಗಳಿಗೆ ಸರ್ಕಾರದಿಂದ ಸಹಾಯ ದನ ನೀಡುವುದು ಹಾಗೂ ಲಕ್ಷ್ಮೇಶ್ವರ ನಗರದಲ್ಲಿಯ ಜಾನುವಾರು ಪೇಟೆಯನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲಾ ಲಕ್ಷ್ಮೇಶ್ವರದ ತಹಶೀಲ್ದಾರ ಕಚೇರಿಗೆ ಸ್ಥಳೀಯ ರೈತಪರ ಸಂಘಟನೆ ಹಾಗೂ ರೈತರು ಆಗಮಿಸಿ ಚರ್ಮ ರೋಗಕ್ಕೆ ತುತ್ತಾಗಿ ಮೃತಪಟ್ಟ ಜಾನುವಾರುಗಳಿಗೆ ಸರ್ಕಾರದಿಂದ ಸಹಾಯ ದನ ನೀಡುವುದು ಹಾಗೂ ಲಕ್ಷ್ಮೇಶ್ವರ ನಗರದಲ್ಲಿಯ ಜಾನುವಾರು ಪೇಟೆಯನ್ನು

ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ 31.12.2022 ರಂದು ಕಂಪೋಸಿಸ್ ಪಾಯಿಂಟ್ ವತಿಯಿಂದ ಆಯೋಜಿಸಲಾಯಿತು ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನದ ಪೀಠಾದಿಪತಿಗಳಾದ ಪೂಜ್ಯ ಶ್ರೀಸದಾಶಿವ ಸ್ವಾಮಿಗಳು ಹಾಗೂ ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ರಂಗಂಪೇಟದಲ್ಲಿರುವ ಸುದೀಪ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿನೂತನವಾಗಿ ಆಚರಣೆ ಮಾಡುವ ಮೂಲಕ ಸಂಸ್ಥೆ ಅಧ್ಯಕ್ಷರಾದ ಶ್ರೀ ಸಾಯಬಣ್ಣ ಪುರ್ಲೆ ಅವರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಹೊಸ ವರ್ಷ ಆಚರಣೆ

ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇಂದು ಲಕ್ಷ್ಮಣ ಗೆಳೆಯರ ಬಳಗದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.. ಶಿಬಿರ ಉದ್ಘಾಟನೆ ಮಾಡಿ ಮಾತನಾಡಿದ THO ಡಾ. ಈರಣ್ಣ ಅವರು ಗ್ರಾಮೀಣ ಪ್ರದೇಶದಲ್ಲಿ

ಸಿಂಧನೂರು.ಜ .2 : ಸುಮಾರು 20 ದಿನಗಳ ಹಿಂದೆ ಸಿಂಧನೂರಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಪೋಲಿಸ್ ಇಲಾಖೆಯ ಅಧಿಕಾರಿಗಳಿಗೆ ಅನಾಥವಾಗಿ ಸಿಕ್ಕಿದ್ದ ಸುಮಾರು ಒಂದೂವರೆ ವರ್ಷದ ಮಗುವನ್ನು ಆಗಿನ ಸದ್ಯದ ಪರಿಸ್ಥಿತಿಯನ್ನು ಅರಿತು ಆ

ಸಿಂಧನೂರು:ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆ ನಡೆದಾಡುವ ದೇವರಿಗೆ ಆಶ್ರಮದ ಮೊದಲ ಮಹಡಿಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು ದೇವರ ಅನಾರೋಗ್ಯದ ವಿಷಯ ತಿಳಿಯುತ್ತಲೇ ಆಶ್ರಮದತ್ತ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ವಿಜಾಪುರದ

ಯಾದಗಿರಿ ಜಿಲ್ಲೆಯ ಶಹಾಪುರ ನಗರಸಭೆ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡಬೇಕಾದ ಪೌರಾಯುಕ್ತ ಹಾಗೂ ಸಿಬ್ಬಂದಿಗಳು ಸೇರಿದಂತೆ ನಗರಸಭೆ ಅಧಿಕಾರಿಗಳಿಗೆ ಯಾರೂ ಕೇಳುವವರು ಹೇಳುವವರು ಇಲ್ಲದಂತೆ ಆಗಿದೆ ಇದಕ್ಕೆ ಒಳ್ಳೆಯ ಉದಾಹರಣೆ ಎಂದರೆ ನಗರಸಭೆ
2022 ಹೋಗಿ 2023 ಆಯ್ತು ಹಳೆ ಕ್ಯಾಲೆಂಡರ್ ಸಹ ಬದಲಾಯಿತು ಹಳೆ ನೆನಪುಗಳು ಮರೆತು ಹೊಸ ಧೈರ್ಯ ಹೊಸ ಹುರುಪಿನೊಂದಿಗೆ ಬದುಕು ಸಾಗಿಸೋಣ 2023 ಹೊಸ ವರ್ಷಕ್ಕೆ ನಾವೆಲ್ಲ ಹೊಸ ಹುರುಪಿನೊಂದಿಗೆ ಬಂದು ಬಿಟ್ಟೆವು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ವಿಶ್ವಕರ್ಮ ಮುಖಂಡರು ವಿಜಯನಗರ(ಹೊಸಪೇಟೆ) ಯಲ್ಲಿ ನಿನ್ನೆ ನಡೆದ ರಾಜ್ಯ ಮಟ್ಟದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ವಿಶ್ವಕರ್ಮ ಮಹಿಳೆಯರಿಂದ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಸರ್ವೆ ನಂಬರ್ 21/6 ರಲ್ಲಿ ಜಮೀನುಗಳ ಸಾಗುವಳಿ ಮತ್ತು ಅನಧಿಕೃತ ಇಟ್ಟಿಗೆ ಭಟ್ಟಿ ನಿರ್ಮಾಣ ಮಾಡಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಪರಿಶೀಲನೆಗೆ ತೆರಳಿದ
Website Design and Development By ❤ Serverhug Web Solutions